ಅಕ್ಟೋಬರ್ ೨೫, ೨೦೦೯: ಶ್ರೀ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳ ಇಂದಿನ ಪ್ರವಾಸದ ಮುಖ್ಯಾಂಶಗಳು:

  • ಪ್ರವಾಹಪೀಡಿತ ಪ್ರದೇಶಗಳಿಗೆ ಶ್ರೀಗಳವರ ಭೇಟಿ
  • ಸಂತ್ರಸ್ತರಿಗೆ ಅಭಯವಾಣಿ
  • ೫೦೦೦ ಮನೆಗಳ ನಿರ್ಮಾಣದ ಗುರಿ
  • ಗೋವು-ಮೇವುಗಳ ಪೂರೈಕೆ
  • ಅಗತ್ಯವಿರುವಲ್ಲಿ ಗೋಶಾಲೆಗಳ ನಿರ್ಮಾಣ
  • ಗೋಕರ್ಣದಲ್ಲಿ ಅಷ್ಟಬಂಧ -ಕೋಟಿರುದ್ರ ೧ ವರ್ಷ ಮುಂದಕ್ಕೆ
  • ವಿಶ್ವಮಂಗಲ-ಗೋಗ್ರಾಮಯಾತ್ರೆಯ ಕರ್ನಾಟಕ-ಉತ್ತರಪ್ರಾಂತ ಸಭೆಯಲ್ಲಿ ಆಶೀರ್ವಚನ
Facebook Comments Box