Category ಸುದ್ದಿ

Get tuned to the latest news related to Sri Swamiji

ಸಂಪೂರ್ಣ ಗೋಹತ್ಯಾ ನಿಷೇಧ ಮತ್ತು ಭಾರತೀಯ ಗೋತಳಿಗಳ ಸಂರಕ್ಷಣೆ ಮಸೂದೆಯ ಅಂಗೀಕಾರಕ್ಕೆ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಒತ್ತಾಯ – ಮಾಧ್ಯಮ ವರದಿ

ಸೆ. 21, 2020ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲೇ ‘ಸಂಪೂರ್ಣ ಗೋಹತ್ಯಾ ನಿಷೇಧ ಮತ್ತು ಭಾರತೀಯ ಗೋತಳಿಗಳ ಸಂರಕ್ಷಣೆ-ಸಂವರ್ಧನೆಗೆ ಅನುವು ಮಾಡಿಕೊಡುವ ಮಸೂದೆ’ಯನ್ನು ಅಂಗೀಕರಿಸಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶ್ರೀರಾಮಚಂದ್ರಾಪುರದ ಭಾರತೀಯ ಗೋಪರಿವಾರ ವತಿಯಿಂದ ಅಭಯಾಕ್ಷರ ಅಭಿಯಾನದಡಿ ಒಂದು ಕೋಟಿಗೂ ಅಧಿಕ ಮಂದಿಯ ಪ್ರತ್ಯೇಕ ಹಕ್ಕೊತ್ತಾಯ… Continue Reading →

ಲೋಕದೊಳಿತಿಗೆ ವೇದ ಪಾರಾಯಣ

ಲೋಕದೊಳಿತಿಗೆ ವೇದ ಪಾರಾಯಣ ಸನಾತನ ಆರ್ಯ ವೈದಿಕ ಪರಂಪರೆಯ ಅಡಿಪಾಯವೆಂದರೆ ವೇದಗಳೇ ಆಗಿವೆ. ಭಾರತ ದೇಶಕ್ಕೆ ಇಂದು ಪ್ರಪಂಚದಾದ್ಯಂತ ಗೌರವ ದೊರಕುತ್ತಿದೆಯೆಂದರೆ ಅದಕ್ಕೆ ಮೂಲ ಕಾರಣ ಭಾರತದ ಆತ್ಮವಾಗಿರುವ ವೇದಗಳೇ ಆಗಿವೆ. ವೇದಗಳು ಪ್ರಪಂಚದಲ್ಲಿರುವ ಎಲ್ಲಾ ಜನರಿಗೂ ಮಂಗಲವನ್ನು ಬಯಸುವುದಾಗಿದೆ. ಶಂನೋ ಅಸ್ತು ದ್ವಿಪದೇ ಶಂಚತುಷ್ಪದೇ ಎಂಬುದಾಗಿ ಎರಡು ಕಾಲಿರುವ ಮತ್ತು ನಾಲ್ಕು ಕಾಲಿರುವ ಎಲ್ಲಾ… Continue Reading →

ಗೋಚಾತುರ್ಮಾಸ್ಯ – ಪುರಪ್ರವೇಶ: 18/07/2016

ಗೋಚಾತುರ್ಮಾಸ್ಯ ಪುರಪ್ರವೇಶ: ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ 23ನೆಯ ಚಾತುರ್ಮಾಸ್ಯವು ಆಷಾಢ ಪೂರ್ಣಿಮೆಯಿಂದ ಭಾದ್ರಪದ ಪೂರ್ಣಿಮೆ (19.07.2016–16.09.2016) ಯವರೆಗೆ “ಗೋಚಾತುರ್ಮಾಸ್ಯ” ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಸಂಪನ್ನವಾಗಲಿದ್ದು, ತನ್ನಿಮಿತ್ತವಾಗಿ ಇಂದು ಸಂಜೆ ಪೂಜ್ಯ ಶ್ರೀಗಳವರ ಪುರಪ್ರವೇಶ ಮೆರವಣಿಗೆ ನಡೆಯಿತು. ಗಿರಿನಗರದ ಮಹಾಗಣಪತಿದೇವಾಲಯದಿಂದ ಪೂಜ್ಯ ಶ್ರೀಗಳನ್ನು ಮಂಗಳವಾದ್ಯಗಳೋಂದಿಗೆ ಮೆರವಣಿಗೆಯಲ್ಲಿ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠಕ್ಕೆ ಕರೆತರಲಾಯಿತು. ಗೋಚಾತುರ್ಮಾಸ್ಯ ಸಮೀತಿಯವತಿಯಿಂದ ಶ್ರೀಗಳಿಗೆ ಸ್ವಾಗತಕೋರಿ, ಫಲಸಮರ್ಪಣೆ… Continue Reading →

17-ಜುಲೈ-2016 : ಗಿರಿನಗರ ಶ್ರೀರಾಮಚಂದ್ರಾಪುರ ಶಾಖಾಮಠದಲ್ಲಿ ಶ್ರೀಶ್ರೀಗಳ ಪತ್ರಿಕಾಗೋಷ್ಠಿ

ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರಿಂದ ಪತ್ರಿಕಾಗೋಷ್ಠಿ ಗೋಚಾತುರ್ಮಾಸ್ಯ: ಜು.19ರಿಂದ ಸೆ.16ರ ತನಕ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಿತ್ಯ ಗೋಸಂಬಂಧಿ ಕಾರ್ಯಕ್ರಮ ಪ್ರತಿಭಾನುವಾರ, ವಿಶೇಷ ದಿನಗಳಂದು ಗೋಕಥಾ ಕಾರ್ಯಕ್ರಮ ಬೆಂಗಳೂರು: ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ೨೩ನೆಯ ಚಾತುರ್ಮಾಸ್ಯವು ಗೋಚಾತುರ್ಮಾಸ್ಯವಾಗಿ ಆಷಾಢ ಪೂರ್ಣಿಮೆಯಿಂದ ಭಾದ್ರಪದ ಪೂರ್ಣಿಮೆ (19.07.2016-16.09.2016) ಯವರೆಗೆ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಸಂಪನ್ನವಾಗಲಿದೆ. ದುರ್ಮುಖನಾಮ ಸಂವತ್ಸರದ ಶ್ರೀಶ್ರೀಗಳವರ… Continue Reading →

7-ಜುಲೈ-2016 : ಪುತ್ತೂರಿನಲ್ಲಿ ಐತಿಹಾಸಿಕ ಸುರಭಿ-ಸಂತ ಸಂಗಮ

7-ಜುಲೈ-2016 : ಪುತ್ತೂರಿನ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಇಂದು ಐತಿಹಾಸಿಕ ಗೋವು-ಸಂತ ಸಮ್ಮೇಳನವು ಯಶಸ್ವಿಯಾಗಿ ನಡೆಯಿತು. ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು, ನಾಡಿನ ಪ್ರಮುಖ ಸಂತರು ಹಾಗೂ ಸ್ವತಃ ಗೋಮಾತೆಯು ವೇದಿಕೆಯನ್ನು ಅಲಂಕರಿಸಿದರು. ಇಂದಿನ ಪ್ರಸಕ್ತ ವಿದ್ಯಮಾನಗಳ ಕುರಿತು ಸಮಾವೇಶವು ಚರ್ಚಿಸಿತು. ಗೋವುಗಳ ಹಾಗೂ ಸಂತರ ಮೇಲಿನ ಆಕ್ರಮಣಗಳನ್ನು ಒಕ್ಕೊರಲಿನಿಂದ ಖಂಡಿಸಿತು…. Continue Reading →

22-Jun-2016 : ಇಮಾಮಿ ಸಂಸ್ಥೆಯ ‘ಬ್ಯುಸಿನೆಸ್ – ದ ಇಮಾಮಿ ವೇ’ ಪುಸ್ತಕ ಲೋಕಾರ್ಪಣೆ

ಕೋಲ್ಕತಾ: ಇಮಾಮಿ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಆರ್. ಎಸ್. ಅಗರವಾಲ್ ಮತ್ತು ಆರ್ ಎಸ್ ಗೊಯೆಂಕಾರವರು ಬರೆದ, ಹಾರ್ಪರ್ ಕಾಲಿನ್ಸ್ ಸಂಸ್ಥೆ ಪ್ರಕಟಿಸಿದ ‘ಬ್ಯುಸಿನೆಸ್ – ದ ಇಮಾಮಿ ವೇ’ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವು ಕೋಲ್ಕತಾದ ‘ದ ಒಬೆರಾಯ್’ ಹೋಟೇಲ್ನಲ್ಲಿ ನಡೆಯಿತು. ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಗೌರವಾನ್ವಿತ ಕೇಸರಿನಾಥ್ ತ್ರಿಪಾಠಿಯವರು ಪುಸ್ತಕ ಲೋಕಾರ್ಪಣೆಗೊಳಿಸಿದರು. ಸಮಾರಂಭದಲ್ಲಿ ದಿವ್ಯಸಾನ್ನಿಧ್ಯವಹಿಸಿದ್ದ… Continue Reading →

17-04-2016: ಮುಳಿಯಾರು ಉಚಿತ ವೈದ್ಯಕೀಯ ಶಿಬಿರ – Report

ಮಂಡಲ ಆರೋಗ್ಯಪ್ರಧಾನ ಶ್ರೀ ಏತಡ್ಕ ರಮೇಶ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಮಂಡಲ ಪ್ರಸಾರ ಪ್ರಧಾನ ಗೋವಿಂದಬಳ್ಳಮೂಲೆ ಪ್ರಾರ್ಥನೆ ಮತ್ತು ಶಿಬಿರ ಸಂಯೋಜನೆ ಮಾಡಿದರು.

“ಗೋಧೂಳಿ” 19/04/2016

“ಗೋಧೂಳಿ” 19/04/2016 ಉತ್ತರ ಪ್ರದೇಶದ ಖ್ಯಾತ ಗೋ ಕಥಾ ನಿರೂಪಕ ಫೈಜ್ ಖಾನ್ ಅವರಿಂದ “ಗೋಧೂಳಿ” ಎಂಬ ವಿಶಿಷ್ಟವಾದ ಕಾರ್ಯಕ್ರಮ ಗಿರಿನಗರದ ಶ್ರೀರಾಮಾಶ್ರಮದಲ್ಲಿ ದಿನಾಂಕ 19/04/2016(ನಾಳೆ) ಮಧ್ಯಾನ್ಹ 3.00 ಗಂಟೆಗೆ ನಡೆಯಲಿದೆ. ಗೋವಿನ ಕುರಿತಾದ ಈ ವಿಶೇಷ ಕಾರ್ಯಕ್ರಮದಲ್ಲಿ ಗೋ ಸಂರಕ್ಷಕರಾದ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯವಹಿಸಲಿದ್ದು, ಗೋ ಕಥಾ ನಿರೂಪಕರಾದ ಫೈಜ್ ಖಾನ್… Continue Reading →

ಮಾಣಿ ಮಠದಲ್ಲಿ ಕ್ರೀಡೋತ್ಸವ

ಮಾಣಿ ಮಠದಲ್ಲಿ ಕ್ರೀಡೋತ್ಸವ ಹರೇರಾಮ. ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ದಿವ್ಯಾಶೀರ್ವಾದದಲ್ಲಿ ವಿವೇಕಾನಂದ ಹವ್ಯಕ ವಿದ್ಯಾರ್ಥಿವಾಹಿನಿ ಘಟಕ ಪುತ್ತೂರು ಶ್ರೀಗುರುಬಂಧುಗಳ ಸಹಯೋಗದಲ್ಲಿ “ಕ್ರೀಡೋತ್ಸವ”ವನ್ನು ಪೆರಾಜೆ-ಮಾಣಿಮಠದಲ್ಲಿ ಆಯೋಜಿಸಿದ್ದಾರೆ. ಕಾಲ:24.04.2016, ರವಿವಾರ ದೇಶ:ಪೆರಾಜೆ-ಮಾಣಿಮಠ, ದ.ಕ ಸಮಯ: ಬೆಳಿಗ್ಗೆ ಗಂಟೆ 8.00 ಕ್ಕೆ ಶ್ರೀಗುರುಭಕ್ತವೃಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿ. ~ ವಿವೇಕಾನಂದ ಹವ್ಯಕ ವಿದ್ಯಾರ್ಥಿ ವಾಹಿನಿ ಘಟಕ ಪುತ್ತೂರು. ಸಂಪರ್ಕ:+918971091266 +917204837081

ಬ್ರಹ್ಮಲೀನ ಜಗದ್ಗುರು ಶಂಕರಾಚಾರ್ಯ ಶ್ರೀರಾಮಚಂದ್ರಭಾರತೀ ಮಹಾಸ್ವಾಮಿಗಳ ಆರಾಧನಾ ಮಹೋತ್ಸವ : 23/03/2016

ಬ್ರಹ್ಮಲೀನ ಜಗದ್ಗುರು ಶಂಕರಾಚಾರ್ಯ ಶ್ರೀರಾಮಚಂದ್ರಭಾರತೀ ಮಹಾಸ್ವಾಮಿಗಳ ಆರಾಧನಾ ಮಹೋತ್ಸವ ಇಂದು ದುಃಖದ ದಿನ ಅಲ್ಲ, ಮುಕ್ತಿಯಷ್ಟು ಶ್ರೇಷ್ಠವಾದುದು ಇನ್ನೊಂದಿಲ್ಲ. ಒಂದು ಮಹಾನ್ ಚೇತನ ಪಂಚಭೂತಗಳಲ್ಲಿ ಲೀನವಾದ ದಿನ-ಭಗವಂತನಲ್ಲಿ ಒಂದಾದ ದಿನ, ತಮ್ಮ ಬದುಕನ್ನು ಪೂರ್ಣಗೊಳಿಸಲು, ಪರಿಪೂರ್ಣರಾಗಿದ್ದ ಅವರು ಪೌರ್ಣಮಿಯನ್ನೇ ಆಯ್ದುಕೊಂಡರು. ಅವರ ಆದರ್ಶಗಳು ನಮಗೆ ಅತ್ಯವಶ್ಯಕ ಎಂದು ಶ್ರೀರಾಘವೇಶ್ವರಭಾರತಿ ಮಹಾಸ್ವಾಮಿಗಳು ನುಡಿದರು. ಗಿರಿನಗರದ ಶ್ರೀರಾಮಶ್ರಮದಲ್ಲಿ ನಡೆದ ಬ್ರಹ್ಮಲೀನ ಜಗದ್ಗುರು… Continue Reading →

« Older posts

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑