ಮಂಗಳೂರು. ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರಿಂದ ಮಂಗಳೂರಿನ ಶ್ರೀಭಾರತೀ ಕಾಲೇಜಿನ ಆವರಣದಲ್ಲಿ ಶ್ರೀರಾಮಕಥಾ ಆಯೋಜನೆಗೊಂಡಿದ್ದು, ದಿನಾಂಕ 21 ರಿಂದ ಪ್ರಾರಂಭಗೊಂಡು 25 ರ ವರೆಗೆ ನಡೆಯಲಿದೆ.
Ramkatha-Mangalore

Facebook Comments Box