ಪೆರಾಜೆ-ಮಾಣಿ ಮಠ: 25-07-2013 ಮಾಣಿ ಮಠದಲ್ಲಿ ವಿಜಯ ಚಾತುರ್ಮಾಸ್ಯದ ನಾಲ್ಕನೇ ದಿನ ಡಾ||ಭೀಮೇಶ್ವರ ಜೋಷಿ, ಧರ್ಮಕರ್ತರು, ಶ್ರೀಕ್ಷೇತ್ರ ಹೊರನಾಡು– ಇವರಿಂದ ಸರ್ವಸೇವೆ ನಡೆಯಿತು. ಶ್ರೀಮಠದ ಪದಾಧಿಕಾರಿಗಳು, ಶ್ರೀಮತಿ ಉಷಾ ಅಗರ್ ವಾಲ್, ಅಲ್ಕಾ ಪಟೇಲ್ ಉಪಸ್ಥಿತರಿದ್ದರು. ಚಾತುರ್ಮಾಸ್ಯದ ಈ ವಿಶೇಷ ದಿನದಂದು ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕತೃಗಳಾದ ಶ್ರೀ ಭೀಮೇಶ್ವರ ಜೋಷಿ ಹಾಗೂ ಕುಟುಂಬದವರು ಶ್ರೀ… Continue Reading →
ಪೆರಾಜೆ-ಮಾಣಿಃ 24.7.2013, ಬುಧವಾರ. ವಿಜಯ ಚಾತುರ್ಮಾಸ್ಯದ ಮೂರನೇ ದಿನದ ಗುರುಭಿಕ್ಷಾ ಸೇವೆಯನ್ನು ನಡೆಸಿಕೊಟ್ಟವರು ಮಾಣಿ, ಕಬಕ ಮತ್ತು ಉಪ್ಪಿನಂಗಡಿ ವಲಯದವರು. ಬೆಳಗ್ಗೆ ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ, ಮಹಿಳೆಯರಿಂದ ಕುಂಕುಮಾರ್ಚನೆ ನಡೆದು ನಂತರ ಮೂರು ವಲಯಗಳ “ವಲಯ ಸಭೆ” ಜರುಗಿತು. ವಲಯದ ಆಗುಹೋಗುಗಳ ಪಟ್ಟಿ ಪೀಠದ ಮುಂದಿರಿಸಿ, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಮಹಾಸಭೆಯಲ್ಲಿ ಮಾಣಿ, ಕಬಕ… Continue Reading →
ಗುರುಪೂರ್ಣಿಮೆಯ ದಿನ ನಡೆದ ಕಾರ್ಯಕ್ರಮಗಳುಃ ಪೆರಾಜೆ-ಮಾಣಿ ಮಠಃ 22.7.2013 ಸೋಮವಾರ “ಚಾತುರ್ಮಾಸ್ಯದ ಕಾಲ ಸತತವಾಗಿ ವರ್ಷಧಾರೆ ಸುರಿಯುತ್ತಿದೆ. ಜೀವಸಂಕುಲವು ಮಾರ್ಗವನ್ನೆಲ್ಲಾ ವ್ಯಾಪಿಸಿರುವ ಈ ಕಾಲ ಸಂಚಾರಯೋಗ್ಯವಲ್ಲ. ಅದರಲ್ಲಿಯೂ ವಿಶೇಷವಾಗಿ ಯತಿಗಳಿಗೆ ನಿರಂತರವಾಗಿ ವಸತಿ ಮಾಡತಕ್ಕಂತ ಕಾಲ. ಹಾಗಾಗಿ ಈ ಬಾರಿಯ ಚಾತುರ್ಮಾಸ್ಯದ ವ್ರತವನ್ನು ಶ್ರೀ ಮಠದ ನಿಷ್ಠ ಶಿಷ್ಯಭಕ್ತರೆಂದು ಪ್ರಾಪ್ತವಾಗತಕ್ಕಂತಹ ಮಂಗಳೂರು ಹೋಬಳಿಯ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನಿಮಗೆ ಯಾರಿಗೂ… Continue Reading →
ವಿಜಯ ಚಾತುರ್ಮಾಸ್ಯಕ್ಕಾಗಿ ಶ್ರೀಗುರುಗಳ ಪುರಪ್ರವೇಶ ಪೆರಾಜೆ, ಮಾಣಿ ಮಠ: 20 ಜುಲೈ, 2013 “ಹನುಮನೊಡನೆ ರಾಮನೆಡೆಗೆ” ಎಂಬ ಕರೆಯನ್ನು ಹೊತ್ತ ವಿಜಯ ಸಂವತ್ಸರದ ಚಾತುರ್ಮಾಸ್ಯ ವ್ರತದ ಪ್ರಾರಂಭದ ಹಂತವಾಗಿ ಶ್ರೀಗುರುಗಳ ಪುರಪ್ರವೇಶವು ಅದ್ದೂರಿಯಿಂದ ನಡೆಯಿತು. ಮಾಣಿ ವಲಯದ ಭಾಗವಾಗಿರುವ ಕಲ್ಲಡ್ಕ ಉಮಾಶಿವ ಕ್ಷೇತ್ರದಿಂದ ಶ್ರೀಗುರುಗಳನ್ನು ಮಠದ ಸರ್ವ ಪದಾಧಿಕಾರಿಗಳು ಎದುರುಗೊಂಡು ಭವ್ಯ ಮೆರವಣಿಗೆಯ ಮೂಲಕ ಪೆರಾಜೆಯ… Continue Reading →
ವಟಸಾವಿತ್ರೀ ವ್ರತ– ಶ್ರೀ ರಾಮಚಂದ್ರಾಪುರ ಮಠ ಪೆರಾಜೆ, ಮಾಣಿಃ 23-6-2013: ಮಂಗಳೂರು ಹೋಬಳಿಯ ಉಪ್ಪಿನಂಗಡಿ, ಮುಳ್ಳೇರಿಯಾ ಮತ್ತು ಮಂಗಳೂರು ಮಂಡಲಗಳ ಒಟ್ಟು ಸೇರುವಿಕೆಯಲ್ಲಿ ಶ್ರೀ ರಾಮಚಂದ್ರಾಪುರ ಮಠ ಪೆರಾಜೆಯ ಮಾಣಿ ಮಠದಲ್ಲಿ “ವಟಸಾವಿತ್ರೀ ವ್ರತ“ದ ಪೂಜೆಯನ್ನು ವೇ.ಮೂ.ಶ್ರೀ ಮಿತ್ತೂರು ತಿರುಮಲೇಶ್ವರ ಭಟ್ಟ, ಅನೂಚಾನ ನಿಲಯ ಇವರ ಪೌರೋಹಿತ್ಯದಲ್ಲಿ, ಶ್ರೀ ಶ್ರೀರಂಗ ಭಟ್ಟ ಬಳ್ಳಮಜಲು, ವನಜಾಕ್ಷಿ ದಂಪತಿಗಳು ನೆರವೇರಿಸಿದರು…. Continue Reading →
Shree Shree Raghaveshvara Bharathi Mahaswamiji addressed a big gathering of devotees at Shree Ramashrama, Bengaluru ,on 9th June,2013. His holiness spoke on the great significance of Kailas Manasarovar yathra. Shree Swamiji will be undertaking a pilgrimage with over hundred and… Continue Reading →
ರಾಮ ಕೊಟ್ಟ ಭವನದೊಳಗೆ ನಾವಿರುವುದು. ಅದೇ ರೀತಿ ನಮ್ಮೊಳಗಿನ ಭವನದೊಳಗೆ ರಾಮನಿರಲಿ. ಶಿಷ್ಯಕೋಟಿಯು ಅತ್ಯಂತ ಪ್ರೀತಿಯಿಂದ ಶ್ರೀಮಠಕ್ಕರ್ಪಿಸಿದ ಸಭಾಭವನಕ್ಕೆ “ಜನಭವನ”ವೆಂದೇ ನಾಮಕರಣ ಮಾಡುತ್ತಿದ್ದು ಇದು ಸಾವಿರಾರು ಜನರ ಭಾವನೆಯ ಕೇಂದ್ರವಾಗಿದೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ವ್ಯಾಖ್ಯಾನಿಸಿದರು. ಅವರು ಮಂಗಳವಾರ ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ವಠಾರದಲ್ಲಿ… Continue Reading →