ಗೋಕರ್ಣ. ರಾಜ್ಯದ ಮಾಜಿ ಶಿಕ್ಷಣ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ ಅವರು ದಿ. 9 ಗುರುವಾರದಂದು ಶ್ರೀಕ್ಷೇತ್ರಗೋಕರ್ಣಕ್ಕೆ ಆಗಮಿಸಿ ಸಾರ್ವಭೌಮ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಆತ್ಮಲಿಂಗವನ್ನು ಅರ್ಚಿಸಿದರು. ಈ ಸಂದರ್ಭದಲ್ಲಿ ತಮ್ಮ ಆಶಯವನ್ನು ವ್ಯಕ್ತಪಡಿಸಿದ ಶ್ರೀ ಚಂದ್ರಶೇಖರ ಗೋಕರ್ಣ ಪರಶಿವನ ಆತ್ಮಲಿಂಗವನ್ನೇ ಪಡೆದು ಭೂಕೈಲಾಸ ಎಂದು ಪ್ರಸಿದ್ಧವಾದ ದಿವ್ಯಸನ್ನಿಧಿ. ಪ್ರಾಚೀನ ಕಾಲದಿಂದಲೂ ವಿದ್ಯಾ… Continue Reading →
ಮಂಗಳೂರು ಜನವರಿ 02: ನಂತೂರಿನಲ್ಲಿರುವ ಶ್ರೀ ಭಾರತೀ ಕಾಲೇಜಿನ ಕಟ್ಟಡ ವಿಸ್ತರಣೆಯ ಶಂಕುಸ್ಥಾಪನೆಯು ಶ್ರೀ ಶ್ರೀ ರಾಘವೇಶ್ವರ ಮಹಾಸ್ವಾಮಿಗಳವರ ಕೃಪಾಶೀರ್ವಾದಗಳೊಂದಿಗೆ ವೈದಿಕ ಕಾರ್ಯಕ್ರಮಗಳ ಸಹಿತ ಇಂದು ನಡೆಯಿತು. ಶಂಕುಸ್ಥಾಪನೆಯನ್ನು ಕಾರ್ಪೋರೇಶನ್ ಬ್ಯಾಂಕಿನ ಉಪಮಹಾಪ್ರಭಂಧಕರಾದ ಶ್ರೀ ಎಂ. ನಾರಾಯಣ ಭಟ್ ಮಾಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಾವು ಆದರ್ಶ ವ್ಯಕ್ತಿಗಳಾಗಿ ಎಲ್ಲಾ ವಿಚಾರಗಳಲ್ಲಿ… Continue Reading →
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಇಂದು ೩೧ ಶನಿವಾರದಂದು ಮಹಾರಾಷ್ಟ್ರ ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಎಸ್.ಎಸ್.ಶಿಂಧೆ ತಮ್ಮ ಕುಟುಂಬ ಸಮೇತ ಆಗಮಿಸಿ, ಶೀ ದೇವರನ್ನು ಅರ್ಚಿಸಿದರು. ಶ್ರೀ ದೇವಾಲಯದ ಪರಿಸರ , ಪೂಜಾ ವಿಧಾನಗಳನ್ನು ಪ್ರಶಂಸಿದ ಮಾನ್ಯ ನ್ಯಾಯಾಧೀಶರು ಸ್ಥಳೀಯ ಕ್ಷೇತ್ರದ ಮಹತ್ವವನ್ನು ಆಸಕ್ತಿಯಿಂದ ಕೇಳಿ ತಿಳಿದುಕೊಂಡರು. ಶ್ರೀ ದೇವಾಲಯದ ಆಡಳಿತದ ಪರವಾಗಿ ಜಿ.ಕೆ.ಹೆಗಡೆ… Continue Reading →
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಕರ್ನಾಟಕ ವಿಧಾನ ಸಭೆಯ ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಭೇಟಿನೀಡಿ ಶ್ರೀ ದೇವರ ದರ್ಶನ ಪಡೆದರು. ಶ್ರೀ ದೇವಾಲಯದ ವತಿಯಿಂದ ಜಿ.ಕೆ.ಹೆಗಡೆ ಸ್ವಾಗತಿಸಿ ಶ್ರೀ ಕ್ಷೇತ್ರದ ಪೌರಾಣಿಕ ಮಹತ್ವ, ವೈಶಿಷ್ಟ್ಯ, ಸಾರಸ್ವತ-ಸಾಂಸ್ಕೃತಿಕ ಹಿನ್ನೆಲೆಯನ್ನು ವಿವರಿಸಿದರು. ಪೂಜ್ಯ ಶಂಕರ ಭಗವತ್ಪಾದರು ಶ್ರೀ ಕ್ಷೇತ್ರ ಗೋಕರ್ಣದ ಸಮೀಪದ ಅಶೋಕೆಯಲ್ಲಿ… Continue Reading →