Category ಸುದ್ದಿ

Get tuned to the latest news related to Sri Swamiji

ಶ್ರೀಗಳವರ ಭವ್ಯ ಸ್ವಾಗತದೊಂದಿಗೆ, ಮನಸೂರೆಗೊಂಡ ರಾಮೋತ್ಸವ ಪ್ರಾರಂಭೋತ್ಸವ..

ಶ್ರೀ ರಾಮನ ಅನುಪಮ ಉಪಾಸನೆಯ ಮತ್ತೊಂದು ಸಂಭ್ರಮದ ಮಹೋತ್ಸವದ ಸಡಗರಕ್ಕೆ ಸೋಮವಾರ ವಿದ್ಯುಕ್ತ ಚಾಲನೆ ನೀಡಲಾಯಿತು..

ಈ ಬಾರಿ ಮಾ.೨೨ ರಿಂದ ಮಾ ೨೫ ರವರೆಗೆ ೪ ದಿನಗಳಕಾಲ ನಡೆಯಲಿರುವ ” ಶ್ರೀರಾಮೋತ್ಸವ ” ಆಚರಣೆಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶ್ರೀಗಳವರು ಚಾಲನೆ ನೀಡಿದರು..

ಸಂಜೆ ೦೬.೩೦ ರಿಂದ ಡೊಳ್ಳು ಚಕ್ರವರ್ತಿ ತವಿಲ್ ಮಂತ್ರಾಲಯ ಆಸ್ಥಾನ ವಿದ್ವಾನ್ ಡಾ| ಎ. ಆರ್. ಮುನಿರತ್ನಂ ಮತ್ತು ಸಂಗಡಿಗರಿಂದ ಮಂಗಳವಾದ್ಯ ಕಛೇರಿ ನೆರವೇರಿತು..

ಕಲ್ಲಡ್ಕದಲ್ಲಿ ನಡೆದ ಶ್ರೀರಾಮಜಪಯಜ್ಞ ದ ಪೂರ್ಣಾಹುತಿಯಲ್ಲಿ ದಿವ್ಯ ಸಾನಿಧ್ಯ..

ಇಂದು ಕಲ್ಲಡ್ಕಪ್ರಭಾಕರ ಭಟ್ ರವರ ನೇತೃತ್ವದಲ್ಲಿ ನಡೆದ ಶ್ರೀರಾಮಜಪ ಯಜ್ಞದಲ್ಲಿ ಶ್ರೀಗಳು ಸಾನಿಧ್ಯವಹಿಸಿ ಆಶೀರ್ವದಿಸಿದರು.. ಕಾರ್ಯಕ್ರಮದಲ್ಲಿ ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಪಾದರು ಹಾಗೂ ಮಾನ್ಯ ಗೃಹ ಸಚಿವರಾದ ವಿ.ಎಸ್.ಆಚಾರ್ಯ ಮತ್ತು ಡಿ.ವಿ.ಸದಾನಂದ ಗೌಡ, ನಳಿನ್ ಕುಮಾರ್ ಕಟೀಲು, ನರೇಂದ್ರಸ್ವಾಮಿ ಮುಂತಾದವರು ಭಾಗವಹಿಸಿದ್ದರು..

ಶ್ರೀಗಳವರಿಂದ ಗೋಕರ್ಣ ಶ್ರೀ ಪತ್ರಿಕಾ ಲೋಕಾರ್ಪಣ..

ಇಂದು ಅಪರಾಹ್ನ ಅಶೋಕೆಯ ಗುರುನಿವಾಸದಲ್ಲಿ ಶ್ರೀಗಳು ಗೋಕರ್ಣಶ್ರೀ ಎಂಬ ಖಾಸಗೀ ಪ್ರಸಾರದ ಮಾಸಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು..ಶ್ರೀ ಕ್ಷೇತ್ರದ ಸಮಸ್ತ ಕಾರ್ಯಗಳನ್ನು ಜನತೆಗೆ ತಲುಪಿಸುವ ಸಲುವಾಗಿ ಈ ಪತ್ರಿಕೆಯನ್ನು ಆರಂಭಿಸುತ್ತಿದ್ದು ಪತ್ರಿಕೆ ದೇವರು – ಭಕ್ತರ ನಡುವೆ ಸೇತುವಾಗಲಿ..ಗೋಕರ್ಣದ ಸಂಪತ್ತನ್ನು ಸಮಾಜಕ್ಕೆ ತೋರಲಿಕ್ಕಿರುವ ಪತ್ರಿಕೆ ಇದು..ಎಂದು ಶ್ರೀಗಳು ತಮ್ಮ ಆಶೀರ್ವಚನದಲ್ಲಿ ನುಡಿದರು..ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತರಾದ… Continue Reading →

Panchanga Shravana – The auspicious reading of the almanac on Chandramana Ugadi

March 16, Tuesday Shree swamiji  and  parivar  left Shree Ramashram ,  Bangalore ,around  1.30 noon  by  road  and  reached  at 6.25 pm , the residence of  sri. Harekere Narayan Bhat , Puttur, D.Kannada where   Guruji camped for the day. After… Continue Reading →

ವಿಕೃತಿನಾಮ ಸಂವತ್ಸರದ ಚಾಂದ್ರಮಾನ ಯುಗಾದಿ..

ವಿಕೃತಿನಾಮ ಸಂವತ್ಸರದ ಚಾಂದ್ರಮಾನ ಯುಗಾದಿಯಾದ ಇಂದು ಹಾರಕೆರೆಯ ನಾರಾಯಣ ಭಟ್ ರವರ ಮನೆಯಲ್ಲಿ ಶ್ರೀಮಠದ ಶಾಸ್ತ್ರಿಗಳಿಂದ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಪಂಚಾಂಗ ಶ್ರವಣ ವಿಧಿ ನೆರವೇರಿತು.. ಮಧ್ಯಾಹ್ನ ಸುಮಾರು ೧.೩೦ ಕ್ಕೆ ಶ್ರೀರಾಮಾಶ್ರಮದಿಂದ ಹೊರಟು ಶ್ರೀ ಸಂಸ್ಥಾನದವರು ಸುಮಾರು ೬.೨೫ ಕ್ಕೆ ಹಾರಕೆರೆಯ ಮೊಕ್ಕಾಂ ಸ್ಥಳಕ್ಕೆ ಆಗಮಿಸಿದರು.. ಧೂಲೀಪೂಜಾ ಸೇವೆಯನ್ನು ಸ್ವೀಕರಿಸಿದ ಶ್ರೀಗಳು ವಿಕೃತಿ ಸಂವತ್ಸರದ… Continue Reading →

More of Sweetness – Ugadi, the New year

March 16, Bangalore:    Today  is  Ugadi, the  new  year . Shree Swamiji  greets all devotees with   happiness, health and  prosperity .His  holiness’ presence in Bangalore  added  special sweetness to today’s  festival. This  was  the first time  Shree Swamiji was in… Continue Reading →

A rain of marigold and jasmine

Sunday, 14  March  2010  :    Shree Swamiji  arrived   from Kolkata,  at Shree Ramashram , Bangalore , to  a rain of  marigold  and  jasmine  , a riot of  rangoli , laughter of  children  and  the chant  of  Hare Rama  . His… Continue Reading →

ಜೀವನದಾನ

ಶ್ರೀರಾಮೋತ್ಸವ ಆಮಂತ್ರಣ ಪತ್ರಿಕೆ

ಕಾಳೀದರ್ಶನ – ಹೂಗ್ಲಿನದಿ ವಿಹಾರ..

D:12-03-10 ಕಲ್ಕತ್ತಾದಲ್ಲಿರುವ ಕಾಳೀ ಮಂದಿರಕ್ಕೆ ತೆರಳಿ ಮಾತೆಯ ದರ್ಶನ-ಪೂಜೆ ಸಂಪನ್ನಗೊಳಿಸದ ನಂತರ ಇಮಾಮಿ ಪರಿವಾರದವರೊಂದಿಗೆ ಶ್ರೀಗಳು ಸುಮಾರು ೧.೩೦ ಗಂಟೆಗಳ ಕಾಲ ಗಂಗಾವಿಹಾರವನ್ನು ಮಾಡಿದರು… ಸಂಜೆ ಕೇಸರ್ ಕುಂಜ್ ನಲ್ಲಿ ನಡೆದ ಕುಂಚ ಬ್ರಹ್ಮ ಬಿ.ಕೆ.ಎಸ್.ವರ್ಮಾರವರ ಗೀತ-ಕುಂಚ ಹಾಗೂ ಭಜನಾ-ಸತ್ಸಂಗ ಕಾರ್ಯಕ್ರಮದಲ್ಲಿ ಸಾನಿಧ್ಯವಿತ್ತು ಭಕ್ತವೃಂದಕ್ಕೆ ಆಶೀರ್ವದಿಸಿದರು..

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑