ಶ್ರೀರಾಮಚಂದ್ರಾಪುರ ಮಠದ ಶ್ರೀಭಾರತೀಪ್ರಕಾಶನದ ಹೊಸ ಪುಷ್ಪಗಳ ಲೋಕಾರ್ಪಣೆಯು ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಾಶ್ರಮದಲ್ಲಿ ದಿನಾಂಕ 05-01-2014ರಂದು ನಡೆಯಿತು. ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ದಿವ್ಯಸಾನ್ನಿಧ್ಯ ವಹಿಸಿ ಲೋಕಾರ್ಪಣೆಯನ್ನು ನಡೆಸಿಕೊಟ್ಟರು. ನಿವೃತ್ತ ಐ.ಜಿ.ಪಿ. ಹಾಗೂ ಪ್ರಸಕ್ತ ಲೋಕಾಯುಕ್ತ ನಿರ್ದೇಶಕ ಶ್ರೀ ಡಿ ಎನ್ ಮುನಿಕೃಷ್ಣ, ಐಪಿಎಸ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಲೋಕಾರ್ಪಣೆಗೊಂಡ ಪುಸ್ತಕಗಳು: 1. ಗುರುವಿನ ಗರಿಮೆ –… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
Title Play Download Duniya_Chalena [audio:Ramakatha/Songs/Duniya_Chalena.mp3] Link Ene_Kodali [audio:Ramakatha/Songs/Ene_Kodali.mp3] Link Gouve_Belesida [audio:Ramakatha/Songs/Gouve_Belesida.mp3] Link Govinda_Bal_Govinda [audio:Ramakatha/Songs/Govinda.mp3] Link Svargadinda_Ilidu [audio:Ramakatha/Songs/Svargadinda_Ilidu.mp3] Link Facebook Comments Box