ಪೆರಿಯ – ಕಾಸರಗೋಡು, ಕೇರಳ: 22-ಸೆ-2013: ಗಡಿನಾಡ ಕೇರಳ ಮತ್ತು ಕರ್ನಾಟಕದ ಭಾಗಗಳಲ್ಲಿ ಎಂಡೋ ಸಲ್ಫಾನ್ ಬಳಕೆಯಿಂದುಂಟಾದ ಜನಾಂಗೀಯ ದುಷ್ಪರಿಣಾಮಗಳಾದ ಚರ್ಮ ರೋಗಗಳು, ರೋಗ ನಿರೋಧಕತೆಯ ಕೊರತೆ, ಆಂಶಿಕ ಅಂಗವೈಕಲ್ಯ ಇತ್ಯಾದಿ ಸಮಸ್ಯೆಗಳಿಗೆ ದೇಸೀ ತಳಿಯ ಗೋವಿನ ಉತ್ಪನ್ನಗಳಿಂದ ತಯಾರಿಸಿದ ಪಂಚಗವ್ಯ ಔಷಧಿಯು ಅತ್ಯಂತ ಪರಿಣಾಮಕಾರಿ ಎಂಬುದನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಆ ಪ್ರಯುಕ್ತ ಇಲ್ಲಿನ “ಮಹಾತ್ಮ… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
॥ಶ್ರೀ ಗುರುಭ್ಯೋ ನಮಃ॥ ॥ಹರೇ ರಾಮ॥ ಸಂಘಟನೆಯ ಹಾದಿಯ ಅನುಭವಗಳನರ್ಪಿಸುವೆ ಗುರುಪದತಲದಿ.. – ವೀಣಾ ರಮೇಶ್, ಬೈಪದವು ಅದೊಂದು ದಿನ ಸಂಜೆ ನಮ್ಮ ಮನೆಯವರು ಶ್ರೀ ಪೋಳ್ಯ ಮಠದಲ್ಲಿ ನಡೆದ ಹವ್ಯಕ ಸಭೆಯಿಂದ ಬಂದವರೇ, “ನಾಳೆ ನಾವೆಲ್ಲ ಹೊಸನಗರ ಮಠಕ್ಕೆ ಹೋಗುತ್ತಿದ್ದೇವೆ, ನೀನೂ ಬರುತ್ತೀಯಾ?” ಎಂದರು. 1996 ರಲ್ಲಿ ನಮ್ಮ ಪುತ್ತೂರಿನಲ್ಲಿ ನಡೆದ ವಿಶ್ವಹವ್ಯಕ ಸಮ್ಮೇಳನದಿಂದಾಗಿ… Continue Reading →
ಪೆರಾಜೆ-ಮಾಣಿ ಮಠಃ 19.9.2013, ಗುರುವಾರ ಇಂದು ಚಾತುರ್ಮಾಸ್ಯ ವ್ರತದ ಸಮಾಪ್ತಿಯ ಸೀಮೋಲ್ಲಂಘನ. ಶ್ರೀಕರಾರ್ಚಿತ ಶ್ರೀರಾಮಾದಿ ದೇವರುಗಳ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಎಮ್ ಎನ್ ಮದ್ಗುಣಿಯವರು ಸೀಮೋಲ್ಲಂಘನ ಭಿಕ್ಷೆಯನ್ನು ನೆರವೇರಿಸಿದರು. ಶ್ರೀ ರಾಮಕೃಷ್ಣ ಅಜಕೂಡ್ಲು, ಶ್ರೀ ಪವನ್ ಸೇಠ್, ಶ್ರೀ ಆರ್ ಎಸ್ ಅಗರ್ ವಾಲ್, ಶ್ರೀಮತಿ ಉಷಾ ಅಗರ್ ವಾಲ್, ಶ್ರೀ ರಾಧೇಶ್ಯಾಂ ಗೋಯೆಂಕಾ, ವಿಜಯವಾಣಿಯ… Continue Reading →
ಪೆರಾಜೆ-ಮಾಣಿ ಮಠಃ 18.9.2013, ಬುಧವಾರ ಇಂದು ಬೆಂಗಳೂರು ಮಂಡಲಾಂತರ್ಗತ ಬನಶಂಕರಿ, ಗಿರಿನಗರ, ರಾಜರಾಜೇಶ್ವರೀ, ವಿಜಯನಗರ ಹಾಗೂ ಸರ್ವಧಾರೀ ವಲಯಗಳ ಗುರುಭಿಕ್ಷಾ ಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಈಶ್ವರ ಕೃಷ್ಣ ಭಟ್ಟ ವಲಯಗಳ ಪರವಾಗಿ ಭಿಕ್ಷಾಕಾರ್ಯ ನೆರವೇರಿಸಿದರು. ಶ್ರೀ ಆರ್ ಎಸ್ ಅಗರ್ವಾಲ್, ಶ್ರೀಮತಿ ಉಷಾ ಅಗರ್ವಾಲ್,… Continue Reading →
ಪೆರಾಜೆ-ಮಾಣಿ ಮಠಃ 17.9.2013, ಮಂಗಳವಾರ ಇಂದು ಬೆಂಗಳೂರು ಮಂಡಲಾಂತರ್ಗತ ಯಲಹಂಕ, ನಂದಿನಿ, ಜಯಪ್ರಕಾಶ ಹಾಗೂ ವರ್ತೂರು ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಚಿದಂಬರ ಭಟ್ ನಂದಿನಿ ವಲಯದವರಿಂದ ವಲಯಗಳ ಪರವಾಗಿ ಗುರುಭಿಕ್ಷಾಸೇವೆ ನಡೆಯಿತು. ಶ್ರೀ ಸರ್ವೇಶ್ವರ ಕೇಕುಣ್ಣಾಯ ಶ್ರೀಕ್ಷೇತ್ರ ಸುಬ್ರಹ್ಮಣ್ಯ, ಶ್ರೀ ಮಾಧವ ಕೂಡ್ಲು… Continue Reading →