Page 118 of 292

16- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಸಂಜಯ ನಗರ, ಮಲ್ಲೇಶ್ವರ, ಸರ್ವಜ್ಞ ಹಾಗೂ ಕೋರಮಂಗಲ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 16.9.2013, ಸೋಮವಾರ ಇಂದು ಬೆಂಗಳೂರು ಮಂಡಲದ ಸಂಜಯ ನಗರ, ಮಲ್ಲೇಶ್ವರ, ಸರ್ವಜ್ಞ ಹಾಗೂ ಕೋರಮಂಗಲ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ವಲಯ ಸಭೆಯಲ್ಲಿ ವಲಯಗಳ ಆಗುಹೋಗುಗಳನ್ನು ಶ್ರೀಪೀಠದ ಮುಂದಿಡಲಾಯಿತು. ಶ್ರೀ ದಿವಾಣ ಕೇಶವ ಕುಮಾರ್ ಸರ್ವಜ್ಞ ವಲಯದವರಿಂದ ವಲಯಗಳ ಪರವಾಗಿ… Continue Reading →

15- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಏಕಾದಶೀ-“ಒಪ್ಪಣ್ಣ ಸಮಾವೇಶ”(ಯುವ ಸಮಾವೇಶ)

ಪೆರಾಜೆ-ಮಾಣಿ ಮಠಃ 15.9.2013, ಆದಿತ್ಯವಾರ ಇಂದು ಏಕಾದಶೀ. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ಬಳಿಕ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಇಂದು “ಒಪ್ಪಣ್ಣ ಸಮಾವೇಶ”(ಯುವ ಸಮಾವೇಶ). ಭಾಗವಹಿಸಿದ ಒಟ್ಟು ಒಪ್ಪಣ್ಣಂದಿರ ಸಂಖ್ಯೆ 556. ಮಂಡಲವಾರು ಭಾಗವಹಿಸಿದವರ ವಿವರ- ಉಪ್ಪಿನಂಗಡಿ ಮಂಡಲ- 214, ಮಂಗಳೂರು ಮಂಡಲ- 141, ಮುಳ್ಳೇರಿಯಾ ಮಂಡಲ- 128,  ರಾಮಚಂದ್ರಾಪುರ  ಮಂಡಲ-  51, ಇತರ ಮಂಡಲಗಳಿಂದ-  22. ಶ್ರೀಗುರುಗಳ ಅನುಗ್ರಹಪೂರಕ ಮಾರ್ಗದರ್ಶನದ ಧಾರೆಯಲ್ಲಿ ನಮ್ಮ ಹುಡುಗರು ಹಲವು ಮಾಹಿತಿಗಳನ್ನು… Continue Reading →

ಜ್ಞಾನಸುಮ 11: “ಪ್ರಜ್ಞಾನಂ ಬ್ರಹ್ಮ” – ವಿದ್ವಾನ್ ಶೇಷಾಚಲ ಶರ್ಮಾ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

14- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಹೊಸನಗರ, ತೀರ್ಥರಾಜಪುರ ಹಾಗೂ ಶಿವಮೊಗ್ಗ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 14.9.2013, ಶನಿವಾರ ಇಂದು ಶ್ರೀರಾಮಚಂದ್ರಾಪುರ ಮಂಡಲದ ಹೊಸನಗರ, ತೀರ್ಥರಾಜಪುರ ಹಾಗೂ ಶಿವಮೊಗ್ಗ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ವಲಯ ಸಭೆಯಲ್ಲಿ ಶ್ರೀಪೀಠದ ಮುಂದೆ ತಮ್ಮ ವಲಯಗಳ ಎಲ್ಲಾ ಆಗುಹೋಗುಗಳನ್ನು ನಿವೇದಿಸಿದರು. ಶ್ರೀ ರಂಗನಾಥ ಕೋಡೂರು ಹೊಸನಗರ ವಲಯಗಳ ಪರವಾಗಿ ಭಿಕ್ಷಾಸೇವೆಯನ್ನು ನೆರವೇರಿಸಿದರು. ಶ್ರೀ… Continue Reading →

13- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ:ಸಂಪೆಕಟ್ಟೆ, ನಿಟ್ಟೂರು ಹಾಗೂ ತುಮರಿ-ಹೊಸಕೊಪ್ಪ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 13.9.2013, ಶುಕ್ರವಾರ ಇಂದು ಶ್ರೀರಾಮಚಂದ್ರಾಪುರಮಂಡಲದ ಸಂಪೆಕಟ್ಟೆ, ನಿಟ್ಟೂರು ಹಾಗೂ ತುಮರಿ- ಹೊಸಕೊಪ್ಪ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಕೃಷ್ಣಮೂರ್ತಿ ಎಚ್ ಎನ್ ನಿಟ್ಟೂರು ಭಿಕ್ಷಾಕಾರ್ಯಗಳನ್ನು ನೆರವೇರಿಸಿದರು. ನಂತರ ನಡೆದ ವಲಯ ಸಭೆಯಲ್ಲಿ ವಲಯಗಳ ಆಗುಹೋಗುಗಳನ್ನು ಶ್ರೀಪೀಠದ ಮುಂದಿರಿಸಲಾಯಿತು. ಶ್ರೀ ರಾಜೀವ ಗಾಂವ್ ಕರ್,… Continue Reading →

ಮಾಣಿ ಮಠದಲ್ಲಿ ನಡೆದ ರಾಮಕಥಾ ಆಡಿಯೋ ಡಿವಿಡಿ ಲೋಕಾರ್ಪಣೆ

Facebook Comments Box

Openings For Portal Designing

ಶ್ರೀರಾಮಚಂದ್ರಪುರ ಮಠದ ಸಮಗ್ರ ಪರಿಚಯ ಕೊಡಲು, ನೂತನ ಪರಿಕಲ್ಪನೆಯಲ್ಲಿ portal ಒಂದನ್ನು ಪ್ರಾರಂಭಿಸುತ್ತಿದ್ದೇವೆ. ಮಠದ ವಿಸ್ತಾರ ಹಾಗೂ ಅತ್ಯಂತ ವಿಶೇಷ ಮಾದರಿಯ portal ಕಲ್ಪನೆಗಳನ್ನು ನೋಡಿದಾಗ ಇದಕ್ಕೆ ಮೀಸಲಾದ ಒಂದು IT ತಂಡದ ರಚನೆ ಅಗತ್ಯ ಕಂಡುಬಂದಿದೆ. ಹಾಗಾಗಿ ಆಸಕ್ತ asp.net ಪರಿಣಿತರು ಪೂರ್ಣಾವದಿ ಇದಕ್ಕೆ ಕೊಡಲಿಚ್ಚಿಸಿದ್ದಲ್ಲಿ antarjaala.hr@gmail.com ಗೆ ತಮ್ಮ resumeಯನ್ನು ಕಳುಹಿಸಿ ಕೊಡಬಹುದಾಗಿದೆ…. Continue Reading →

12- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಭೀಮನ ಕೋಣೆ, ಕಾನಗೋಡು ಹಾಗೂ ಪುರಪ್ಪೆಮನೆ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿಮಠಃ 12.9.2013, ಗುರುವಾರ ಇಂದು ಶ್ರೀರಾಮಚಂದ್ರಾಪುರಮಂಡಲದ ಭೀಮನ ಕೋಣೆ, ಕಾನಗೋಡು ಹಾಗೂ ಪುರಪ್ಪೆಮನೆ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಗಳ ಕರಕಮಲಗಳಿಂದ ಶ್ರೀರಾಮಾದಿ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ವಲಯಗಳ ಪರವಾಗಿ ಶ್ರೀ ಎಲ್ ಎ ಲಕ್ಷ್ಮೀನಾರಾಯಣ ಭಿಕ್ಷಾಕಾರ್ಯಗಳನ್ನು ನೆರವೇರಿಸಿದರು. ಶ್ರೀ ಸುಬ್ರಹ್ಮಣ್ಯ ಭಟ್ ಕಜಂಪಾಡಿ, ಶ್ರೀ ಸಂಜಯ್ ದೇಶ್ ಮುಖ್ ಪೂನಾ, ಶಿಲ್ಪಾ ಸೋನಿಕಾ ಶ್ರೀಗುರುಗಳಿಂದ ಆಶೀರ್ವಾದ ಪಡೆದರು. ~ ಯಾಗಶಾಲೆಯಿಂದಃ ಭಿಕ್ಷಾಂಗ ಆಂಜನೇಯ ಹವನ, ಸೇವಾರ್ಥ… Continue Reading →

11- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಮುಡಿಪು, ಕೋಳ್ಯೂರು ಹಾಗೂ ಕನ್ಯಾನ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ11.9.2013, ಬುಧವಾರ ಇಂದು ಮುಡಿಪು, ಕೋಳ್ಯೂರು ಹಾಗೂ ಕನ್ಯಾನ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಶಂಕರ್ ಭಟ್ ಮಂಗಳ ಗಂಗೋತ್ರಿ ವಲಯಗಳ ಪರವಾಗಿ ಭಿಕ್ಷಾಕಾರ್ಯಗಳನ್ನು ನೆರವೇರಿಸಿದರು. ಶ್ರೀ ವಿನಯ ಹೆಗ್ಡೆ ನಿಟ್ಟೆ, ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ ಅನುವಂಶಿಕ ಮೊಕ್ತೇಸರರು ಶ್ರೀ ಕ್ಷೇತ್ರ ಕಟೀಲು, ಶ್ರೀ ಬಾವಿನ್ ಕುಮಾರ್, ಶ್ರೀ ಮಹಾಬಲಸ್ವಾಮಿ ಕಣಿಯೂರು ಚಾಮುಂಡೇಶ್ವರೀ ಕ್ಷೇತ್ರ, ಶ್ರೀ ಭೀಮೇಶ್ವರ ಜೋಶಿ ಧರ್ಮದರ್ಶಿಗಳು… Continue Reading →

ಶ್ರೀ ಪ್ರವಾಸ – ಸಪ್ಟೆಂಬರ್ 2013

Tour programme of Shrimajjagadgurushankaracharya Shree Shree Raghaveshwarabharathi Swamiji of Shri Ramachandrapura Math for the Month of SEPTEMBER 2013 Date   Place of  Halt 01/9/2013 Mani Matha, Peraje, Putturu 02/9/2013 Mani Matha, Peraje, Putturu 03/9/2012 Mani Matha, Peraje, Putturu 04/9/2013 Mani Matha,… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑