Page 119 of 292

ಮಾಣಿ ರಾಮಕಥಾ – III: ಸಪ್ಟೆಂಬರ್ 01-07, 2013 : ಧ್ವನಿ ಸುರುಳಿಗಳು (Audio)

ಮಾಣಿ. ಪೆರಾಜೆ ಶ್ರೀ ರಾಮಚಂದ್ರಾಪುರ ಮಠದಲ್ಲಿ ನಡೆದ ಮೂರನೇ ಹಂತದ ರಾಮಕಥಾ ದ್ವನಿಸುರುಳಿ Day (Date) Parts Audio

10- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಕಲ್ಲಡ್ಕ, ಕೇಪು ಹಾಗೂ ವಿಟ್ಲ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 10.9.2013, ಮಂಗಳವಾರ ಇಂದು ಕಲ್ಲಡ್ಕ, ಕೇಪು ಹಾಗೂ ವಿಟ್ಲ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ವಿ ವಿ ಹೆಗಡೆ ಹೊನ್ನಾವರ, ಶ್ರೀ ಎಮ್ ಎಸ್ ಮಹಮ್ಮದ್ ಪುಣಚ, ಶ್ರೀ ಯು ಪಿ ಪೌಲೋಸ್ ಬೆಳ್ತಂಗಡಿ, ಶ್ರೀ ಅಶೋಕ ಆರ್ ಭಟ್ ಹೊನ್ನಾವರ,… Continue Reading →

9- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಚೌತಿ

ಪೆರಾಜೆ-ಮಠಃ9.9.2013, ಸೋಮವಾರ ಇಂದು ಚೌತಿಯ ಮಂಗಲದಿನ. ಶ್ರೀಮಠದಲ್ಲಿ ವಿಘ್ನನಿವಾರಕನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಿ ವಿಸರ್ಜಿಸುವುದು ಸಂಪ್ರದಾಯ. ಈ ಬಾರಿಯೂ ಶ್ರೀಪಾದ ಹೆಗಡೆಯವರಿಂದ ರಚಿಸಿದ ಸುಂದರ ಗಜಾನನನ ಮೂರ್ತಿಯನ್ನು ಇಂದು ಬೆಳಗಿನ ಸುಮುಹೂರ್ತದಲ್ಲಿ ಪ್ರತಿಷ್ಠಾಪಿಸಿ, ಶ್ರೀಗುರುಗಳು ಪೂಜೆಗಳನ್ನು ನೆರವೇರಿಸಿದರು. ಶ್ರೀಮಠದ ಪಟ್ಟದ ದೇವರುಗಳ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀಮತಿ ಸೀತಾ ಕೋಟೆ, ಶ್ರೀ ಆರ್… Continue Reading →

8- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಮಂಗಳೂರು ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 8.9.2013, ಆದಿತ್ಯವಾರ ಇಂದು ಮಂಗಳೂರು ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ವಲಯ ಸಭೆಯಲ್ಲಿ ವಲಯಗಳ ಆಗುಹೋಗುಗಳನ್ನು ಶ್ರೀಪೀಠದ ಮುಂದಿರಿಸಲಾಯಿತು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.  ಶ್ರೀ ಆರ್ ಎಸ್ ಅಗರ್ವಾಲ್, ಶ್ರೀಮತಿ ಉಷಾ ಅಗರ್ವಾಲ್, ಶ್ರೀ ಉಮೇಶ್ ಭಟ್ ಮಾಜಿ… Continue Reading →

ಜ್ಞಾನಸುಮ 10: “ಪ್ರಣವೋಪಾಸನೆ” – ಶ್ರೀಮತ್ಪರಮಹಂಸೇತ್ಯಾದಿ ಶ್ರೀಶ್ರೀರಂಗಪ್ರಿಯ ಮಹಾದೇಶಿಕ ಶ್ರೀಪಾದಂಗಳವರು

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

ಗಣೇಶ ಚತುರ್ಥಿಯ ಶುಭ ಹಾರೈಕೆಗಳು

Facebook Comments Box

7- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಶ್ರೀ ಅರುಣ ಹೆಗಡೆ ದಾವಣಗೆರೆಯವರಿಂದ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ7.9.2013, ಶನಿವಾರ ಇಂದು ಶ್ರೀ ಅರುಣ ಹೆಗಡೆ ದಾವಣಗೆರೆಯವರಿಂದ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಗಳಿಂದ ಶ್ರೀರಾಮಾದಿ ದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ನಳಿನ್ ಕುಮಾರ್ ಕಟೀಲ್, ಶ್ರೀಮತಿ ಮಲ್ಲಿಕಾ ಪ್ರಸಾದ್, ಶ್ರೀ ಗೋಪಾಲಕೃಷ್ಣ ಹೇರಳೆ, ಶ್ರೀ ಸಾಜ ರಾಧಾಕೃಷ್ಣ ಆಳ್ವ, ಶ್ರೀಕ್ಷೇತ್ರ ಒಡಿಯೂರಿನ ಮಾತಾನಂದಮಯಿ,  ರಾಮಕೃಷ್ಣ  ಮಿಶನ್  ನ  ಯತಿಗಳಾದ  ಶ್ರೀ ವಿವೇಕಾನಂದಜೀ,  ಶ್ರೀ … Continue Reading →

ಅಡ್ಡಪಲ್ಲಕ್ಕಿ ಉತ್ಸವ, ಕಿರಿಟೋತ್ಸವ ಮತ್ತು ಹಸ್ತಿದಂತಸಿಂಹಾಸನಾರೋಹಣ ಆಮಂತ್ರಣ

Facebook Comments Box

ರಾಮಕಥಾ ಭಜನೆ: ದೂರೀಕೃತಸೀತಾರ್ತಿಃ (mp3)

Bhajan Play Download Doorikrata Seetaartihi [audio:Ramakatha/Doorikrata_Sitaartihi.mp3] Link Facebook Comments Box

6- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಕೇರಳ ವಲಯದ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 6.9.2013, ಶುಕ್ರವಾರ ಇಂದು ಕೇರಳ ವಲಯದ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ಪೂಜೆಯ ಬಳಿಕ ಮಾತೆಯರು ಕುಂಕುಮಾರ್ಚನೆ ನಡೆಸಿದರು. ಕೇರಳ ವಲಯದ ಪರವಾಗಿ ಶ್ರೀ ಶಂಕರ ಭಟ್ ಭಿಕ್ಷಾಕಾರ್ಯವನ್ನು ನೆರವೇರಿಸಿದರು. ~ ಯಾಗಶಾಲೆಯಿಂದಃ ಗಣಪತಿ ಹವನಗಳು(೩), ನವಗ್ರಹ ಶಾಂತಿ, ಪಂಚಮಾರಿಷ್ಟ ಶಾಂತಿ, ರಾಹು ಶಾಂತಿ,  ಸರ್ಪ ಸಂಸ್ಕಾರ, ಸರ್ಪ ಸೂಕ್ತಹವನ, ಸುಬ್ರಹ್ಮಣ್ಯಪೂಜೆ, ಭಿಕ್ಷಾಂಗ ಆಂಜನೇಯ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑