ಪೆರಾಜೆ- ಮಾಣಿ ಮಠಃ28.8.2013, ಬುಧವಾರ ಇಂದು ಕೃಷ್ಣಜನ್ಮಾಷ್ಟಮೀ. ಜಗದ್ಗುರು ಶ್ರೀಕೃಷ್ಣನ ಜನ್ಮದಿನವನ್ನು ಭಕ್ತಿಶ್ರದ್ಧೆಗಳಿಂದ ಶ್ರೀಮಠದ ಶಿಷ್ಯರು ಆಚರಿಸುವ ದಿನ. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಸುರೇಶ್ ಗೋಪಿ ಮತ್ತು ಏಶಿಯಾನೆಟ್ ಸುದ್ದಿ ಮಾಧ್ಯಮದವರು ಶ್ರೀಗುರುಗಳಿಂದ ಆಶೀರ್ವಾದ ಪಡೆದರು. ~ ಯಾಗಶಾಲೆಯಿಂದಃ ಸಂತಾನಗೋಪಾಲಕೃಷ್ಣ ಹವನ, ಪುರುಷಸೂಕ್ತ ಹವನ, ಆಂಜನೇಯ ಹವನ,… Continue Reading →
ಪೆರಾಜೆ-ಮಾಣಿ ಮಠಃ27.8.2013, ಮಂಗಳವಾರ ಇಂದು ಹೊನ್ನಾವರ ಮಂಡಲದ ಭಟ್ಕಳ, ಮರವಂತೆ, ಭವತಾರಿಣಿ ಹಾಗೂ ಮುಗವ ವಲಯಗಳ ಗುರುಭಿಕ್ಷಾ ಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ಬಳಿಕ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ವಲಯ ಸಭೆಯಲ್ಲಿ ವಲಯಗಳ ಆಗುಹೋಗುಗಳನ್ನು ಶ್ರೀಪೀಠದ ಮುಂದಿಟ್ಟರು. ಶ್ರೀ ಆರ್. ಎಮ್ ಮಂಜುನಾಥ ಗೌಡ ಅಧ್ಯಕ್ಷರು ಎಪೆಕ್ಸ್ ಬ್ಯಾಂಕ್, ಶ್ರೀ… Continue Reading →
ಪೆರಾಜೆ-ಮಾಣಿ ಮಠಃ 26.8.2013, ಸೋಮವಾರ ಇಂದು ಹೊನ್ನಾವರ ಮಂಡಲದ ಹೊನ್ನಾವರ, ಹೊಸಾಕುಳಿ, ಕಡ್ಳೆ ಹಾಗೂ ಕರ್ಕಿ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀ ಗುರುಗಳು ಶ್ರೀಕರಾರ್ಚಿತ ದೇವರುಗಳ ಪೂಜೆ ಮಾಡಿದ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಗೋವಿಂದ ಗಣಪತಿ ಜೋಶಿ ಕರ್ಕಿ ವಲಯದವರು ಗುರುಭಿಕ್ಷಾ ಸೇವೆಯನ್ನು ವಲಯಗಳ ಪರವಾಗಿ ನೆರವೇರಿಸಿದರು. ಶ್ರೀ ಪ್ರಮೋದ್ ರೈ ಪೂರ್ವ… Continue Reading →
ಪೆರಾಜೆ-ಮಾಣಿ ಮಠಃ 25.8.2013, ಆದಿತ್ಯವಾರ ಇಂದು ಹೊನ್ನಾವರ-ಭಾರತ ಮಂಡಲದ ಗೇರುಸೊಪ್ಪ, ಅಪ್ಸರಕೊಂಡ, ಧಾರವಾಡ, ಹುಬ್ಬಳ್ಳಿ ಹಾಗೂ ಹಾವೇರಿ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಗಳ ಶ್ರೀರಾಮಾದಿ ದೇವರುಗಳ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಪುರಂದರ ಹೆಗಡೆ ಹುಬ್ಬಳ್ಳಿ ಇಂದಿನ ಸೇವಾಕರ್ತೃತ್ವವನ್ನು ವಹಿಸಿದ್ದರು. ~ ಯಾಗಶಾಲೆಯಿಂದಃ ಭಿಕ್ಷಾಂಗ ಆಂಜನೇಯ ಹವನ, ಸೇವಾರ್ಥ ಆಂಜನೇಯ ಹವನ, ಆಂಜನೇಯನಿಗೆ… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
ಪೆರಾಜೆ-ಮಾಣಿ ಮಠಃ 24.8.2013, ಶನಿವಾರ ಇಂದು ಶ್ರೀಮತಿ ಸರ್ಪಂಗಳ ಗಂಗಮ್ಮ ಮತ್ತು ಮಕ್ಕಳು ಗುರುಭಿಕ್ಷಾಸೇವೆ ನಡೆಸಿದರು. ಶ್ರೀಗುರುಗಳ ರಾಮಾದಿ ಪೂಜೆಗಳ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಸರ್ಪಂಗಳ ಕುಟುಂಬದವರು, ಶ್ರೀ ಎಸ್ ವೆಂಕಟೇಶ ರೆಡ್ಡಿ ಬೆಂಗಳೂರು, ಶ್ರೀ ಎಮ್ ರಾಮಮೂರ್ತಿ ಬೆಂಗಳೂರು ಶ್ರೀಗುರುಗಳಿಂದ ಆಶೀರ್ವಾದವನ್ನು ಪಡೆದರು. ~ ಯಾಗಶಾಲೆಯಿಂದಃ ಗಣಪತಿ ಅಥರ್ವ ಶೀರ್ಷಹೋಮ, ಭಿಕ್ಷಾಂಗ ಆಂಜನೇಯ ಹವನ,… Continue Reading →
ಪೆರಾಜೆ-ಮಾಣಿ ಮಠಃ23.8.2013, ಶುಕ್ರವಾರ ಇಂದು ಕುಮಟಾ ಮಂಡಲದ ಉಪ್ಪಿನಪಟ್ಟಣ, ಮಿರ್ಜಾನ, ಕಾರವಾರ-ಅಂಕೋಲ ಹಾಗೂ ಗೋವಾ ವಲಯದವರಿಂದ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀಕಾಂತ ಭಾಸ್ಕರ ಹೆಗಡೆಯವರು ಭಿಕ್ಷಾಂಗ ಕಾರ್ಯಗಳನ್ನು ನೆರವೇರಿಸಿದರು. ನಂತರ ನಡೆದ ವಲಯ ಸಭೆಯಲ್ಲಿ ವಲಯಗಳ ವಿಷಯಗಳನ್ನು ಶ್ರೀಪೀಠದ ಮುಂದಿಟ್ಟು ಶ್ರೀಗುರುಗಳಿಂದ ಮಾರ್ಗದರ್ಶನ ಪಡೆದರು. ~ ಯಾಗಶಾಲೆಯಿಂದಃ… Continue Reading →
ಪೆರಾಜೆ-ಮಾಣಿ ಮಠಃ22.8.2013, ಗುರುವಾರ ಕುಮಟಾ ಮಂಡಲದ ಕುಮಟಾ, ವಾಲಗಳ್ಳಿ, ಮೂರೂರು ಹಾಗೂ ಹೆಗಡೆ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಗಳ ಶ್ರೀರಾಮಾದಿ ದೇವರುಗಳ ಪೂಜೆಯ ನಂತರ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ವಲಯ ಸಭೆಯಲ್ಲಿ ವಲಯಗಳ ಕೆಲಸಕಾರ್ಯಗಳನ್ನು ಶ್ರೀಪೀಠದ ಮುಂದಿಟ್ಟರು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ~ ಯಾಗಶಾಲೆಯಿಂದಃ ಆಂಜನೇಯ ಹವನ, ಗಣಪತಿ ಹವನ ನವಗ್ರಹ ಶಾಂತಿ ಬೃಹಸ್ಪತಿ ಶಾಂತಿ, ವಿದ್ಯಾಗಣಪತಿ… Continue Reading →