ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
ಪೆರಾಜೆ-ಮಾಣಿ ಮಠಃ 17.8.2013, ಶನಿವಾರ ಇಂದು ಏಕಾದಶೀ. ಶ್ರೀಗುರುಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ, ಶ್ರೀ ನಳಿನ್ ಕುಮಾರ್ ಕಟೀಲ್ ಎಂ ಪಿ ಮಂಗಳೂರು, ಶ್ರೀಮಠದ ಪದಾಧಿಕಾರಿಗಳು ಶ್ರೀಗುರುಗಳ ಅನುಗ್ರಹ ಪಡೆದರು. ~ ಯಾಗಶಾಲೆಯಿಂದಃ ಗಣಪತಿ ಹವನ, ಆಂಜನೇಯ ಹವನ, ಆಂಜನೇಯನಿಗೆ ಸೀಯಾಳಾಭಿಷೇಕ,… Continue Reading →
ಪೆರಾಜೆ ಮಾಣಿ ಮಠಃ16.8.2013, ಶುಕ್ರವಾರ ಇಂದು ಶ್ರೀ ವಿಷ್ಣು ಭಟ್ ಬಾರಿಕೆ ಕುಟುಂಬದವರಿಂದ ಗುರುಭಿಕ್ಷಾ ಸೇವೆ ನಡೆಯಿತು. ಶ್ರೀವರಮಹಾಲಕ್ಷ್ಮೀ ವ್ರತದ ಶುಭದಿನದಂದು ಶ್ರೀಗುರುಗಳು ಶ್ರೀರಾಮಾದಿ ದೇವರುಗಳಿಗೆ ಪೂಜೆ ನಡೆದ ಬಳಿಕ 300 ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಬಾರಿಕೆ ಕುಟುಂಬದವರು ಶ್ರೀಗುರುಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ~ ಯಾಗಶಾಲೆಯಿಂದಃ ಭಿಕ್ಷಾಂಗ ಆಂಜನೇಯ ಹವನ, ಸೇವಾರ್ಥ ಆಂಜನೇಯ ಹವನಗಳು, ಮಹಾಗಣಪತಿ ಹವನ ನವಗ್ರಹ… Continue Reading →
ಪೆರಾಜೆ-ಮಾಣಿ ಮಠಃ15.8.2013, ಗುರುವಾರ ಮೈಸೂರು ವಲಯದವರ ಗುರುಭಿಕ್ಷಾಸೇವೆ ಇಂದು ಮಾಣಿ ಮಠದಲ್ಲಿ ನಡೆಯಿತು. ಶ್ರೀ ಸದಾಶಿವ ಕೆ ಎಸ್ ಮೈಸೂರು ಇವರು ಭಿಕ್ಷಾಸೇವೆಯನ್ನು ವಲಯದ ಪರವಾಗಿ ನೆರವೇರಿಸಿದರು. ಶ್ರೀಗುರುಗಳ ರಾಮಾದಿ ದೇವರುಗಳ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಸೀತಾರಾಮ ರೈ ಸವಣೂರು, ಮೈಸೂರು ವಲಯದ ಶಿಷ್ಯವರ್ಗ, ಶ್ರೀಮಠದ ಪದಾಧಿಕಾರಿಗಳು ಶ್ರೀ ಸಂಸ್ಥಾನದ ಆಶೀರ್ವಾದ… Continue Reading →
ಪೆರಾಜೆ-ಮಾಣಿಮಠಃ14.8.2013, ಬುಧವಾರ ಇಂದು ಶ್ರೀ ಪರ್ತಜೆ ಕುಮಾರಸ್ವಾಮಿ ವರ್ಮುಡಿಯವರ ಕುಟುಂಬದವರಿಂದ ಗುರುಭಿಕ್ಷಾ ಸೇವೆ ನಡೆಯಿತು. ಶ್ರೀಗುರುಗಳು ಸಪರಿವಾರ ಶ್ರೀರಾಮದೇವರ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ನಂತರ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ವರ್ಮುಡಿ ಕುಟುಂಬದವರು, ಶ್ರೀ ಬಾವಿನ್ ಕುಮಾರ್ ಜಾಮ್ನಗರ, ಡಾ. ಹರಿಕೃಷ್ಣ ಪಾಣಾಜೆ, ಡಾ. ಗಣೇಶ್ ಮುದ್ರಜೆ, ಡಾ. ಎಸ್ ಎಂ ಭಟ್ ಸಂಪತ್ತಿಲ, ಶ್ರೀ ಕೃಷ್ಣ ಶೆಟ್ಟಿ ಕೊಡಂಗಡಿ ಶ್ರೀಗುರುಗಳಿಂದ ಅನುಗ್ರಹ ಮಂತ್ರಾಕ್ಷತೆ… Continue Reading →
ಪೆರಾಜೆ-ಮಾಣಿ ಮಠಃ13.8.2013, ಮಂಗಳವಾರ ಇಂದು ಶ್ರೀ ಲಕ್ಷ್ಮೀನಾರಾಯಣ ಪ್ರಸಾದ ಪಕಳಕುಂಜ ಮತ್ತು ಕುಟುಂಬದವರ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಗಳಿಂದ ಶ್ರೀರಾಮಾದಿ ದೇವರುಗಳ ಪೂಜಾಕಾರ್ಯಗಳು ನಡೆದು ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಪಕಳಕುಂಜ ಕುಟುಂಬಿಕರು ಶ್ರೀಗುರುಗಳಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಪಡೆದರು. ~ ಯಾಗಶಾಲೆಯಿಂದಃ ಭಿಕ್ಷಾಂಗ ಆಂಜನೇಯ ಹವನ, ಆಂಜನೇಯನಿಗೆ ಸೀಯಾಳಾಭಿಷೇಕ, ಕುಜ ಶಾಂತಿ, ಮಂಗಳಗೌರೀ ವ್ರತ, ಗೋಪೂಜೆ, ಗೋತುಲಾಭಾರ, ಶ್ರೀರಾಮಪೂಜೆ,… Continue Reading →