Page 124 of 292

ನಾಗೋಪಾಸನೆಯ ಹಿನ್ನೆಲೆ : ವಿದ್ವಾನ್ ಆದರ್ಶ ಭಟ್, ಉಡುಚೆ

ನಾಗರ ಪೂಜೆ ಹಿರಿಮೆ ತಿಳಿಸುವ ಲೇಖನ ‘ನಾಗೋಪಾಸನೆಯ ಮಹತ್ತ್ವ’ ನಾಗರಪಂಚಮಿಯ ಶುಭ ಅವಸರದಲ್ಲಿ ಹರೇರಾಮ ಓದುಗರಿಗಾಗಿ … ವಿದ್ವಾನ್ ಆದರ್ಶ ಭಟ್, ಉಡುಚೆ ಅವರ ಈ ಲೇಖನ ಧರ್ಮಭಾರತೀ ಪತ್ರಿಕೆಯಲ್ಲಿ ಅಗಷ್ಟ್ -೨೦೧೩ ಸಂಚಿಕೆಯಲ್ಲಿ ಪ್ರಕಟಿತ. ಕಲ್ಲು ನಾಗರಕ್ಕೆ ಹಾಲೆರೆಯುವುದು ಒಂದು ಹಾಸ್ಯಾಸ್ಪದ ಸಂಗತಿ, ಅದು ಸನಾತನ ಧರ್ಮಕ್ಕೆ ಕಳಂಕ ಎಂದು ನಾಗರಪೂಜೆಯ ಹಿಂದಿನ ತಥ್ಯ… Continue Reading →

ಮಾಣಿ ರಾಮಕಥಾ – II: ದಿನ 2 (12-ಅಗೋಸ್ತು-2013): ಫೋಟೋಗಳು

2ನೇ ಹಂತದ ರಾಮಕಥೆಯ 2ನೇ ದಿನದ ರಾಮಕಥೆಯ ಕೆಲವು ಫೋಟೋಗಳು Facebook Comments Box

12- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಶ್ರೀ ಬಿ ಜಿ ರಾಮ ಭಟ್ ಕುಟುಂಬದವರಿಂದ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ12.8.2013, ಸೋಮವಾರ ಇಂದಿನ ದಿನ ಶ್ರೀ ಬಿ ಜಿ ರಾಮ ಭಟ್ ಕುಟುಂಬದವರಿಂದ ಗುರುಭಿಕ್ಷಾಸೇವೆ  ನಡೆಯಿತು.  ಶ್ರೀಗುರುಗಳ ರಾಮಾದಿದೇವತೆಗಳ ಪೂಜೆಯ ನಂತರ ಮಾತೆಯರು ಕುಂಕುಮಾರ್ಚನೆ ನಡೆಸಿದರು.  ಬೈಕುಂಜ ಕುಟುಂಬದವರು ಶ್ರೀಗುರುಗಳಿಂದ ಅನುಗ್ರಹಮಂತ್ರಾಕ್ಷತೆ ಪಡೆದುಕೊಂಡರು. ಭಟ್ಕಳ ಶಾಸಕರಾದ ಮಾಂಕಾಳೆ ಎಸ್ ವೈದ್ಯ, ಶ್ರೀ ಮಠದ ಸರ್ವ ಪದಾಧಿಕಾರಿಗಳು, ಶಿಷ್ಯವರ್ಗ ಶ್ರೀಗುರುಗಳ ಆಶೀರ್ವಾದ ಪಡೆದರು. ಯಾಗಶಾಲೆಯಿಂದ: ಭಿಕ್ಷಾಂಗ ಆಂಜನೇಯ ಹವನ. ಮಹಾಗಣಪತಿ ಹೋಮ, ಮಹಾಗಣಪತಿ ಹವನ-ನವಗ್ರಹಶಾಂತಿ… Continue Reading →

ಮಾಣಿ. ಪೆರಾಜೆ ಶ್ರೀರಾಮಚಂದ್ರಾಪುರಮಠದಲ್ಲಿ ಪ್ರಾರಂಭಗೊಂಡ ಎರಡನೇ ಹಂತದ ರಾಮಕಥೆಯ ಮೊದಲನೇ ದಿನದ ಕೆಲವು ಫೋಟೋಗಳು

Facebook Comments Box

11- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ದೊಂಬಿವಿಲಿ ವಲಯ ಮುಂಬೈ ಯವರ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ11.8.2013, ಆದಿತ್ಯವಾರ ಇಂದು ದೊಂಬಿವಿಲಿ ವಲಯ ಮುಂಬೈ ಯವರ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಕರಾರ್ಚಿತ ಶ್ರೀರಾಮಾದಿ ದೇವರುಗಳ ಪೂಜೆಯ ಬಳಿಕ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ದೊಂಬಿವಿಲಿ ವಲಯದ ಶ್ರೀ ರಾಮಕೃಷ್ಣ ಛಾತ್ರ ಗುರುಭಿಕ್ಷಾಸೇವೆ ನಡೆಸಿದರು. ಶ್ರೀ ಎ ವಿ ನಾರಾಯಣ ಭಟ್, ಶ್ರೀಮತಿ ವತ್ಸಲಾರಾಜ್ಞೀ, ಶ್ರೀಮತಿ ಪ್ರೇಮಲತಾ ರಾವ್, ಡಾ. ಶ್ಯಾಮ ಭಟ್, ಶ್ರೀ ಜಯರಾಮ… Continue Reading →

ಜ್ಞಾನಸುಮ 7:”ಮಹರ್ಷಿ ವೇದವ್ಯಾಸರು” -ವಿದ್ವಾನ್ ರಾಮಕೃಷ್ಣ ಅಡ್ಕೋಳಿ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

10- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಟಿ. ಶ್ಯಾಮ ಭಟ್ ಬೆಂಗಳೂರು ಇವರಿಂದ ಗುರುಭಿಕ್ಷಾಸೇವೆ ಹಾಗೂ ವೈದಿಕರ ಸಮಾವೇಶ

ಪೆರಾಜೆ-ಮಾಣಿ ಮಠಃ10.8.2013, ಶನಿವಾರ ಇಂದು ಟಿ. ಶ್ಯಾಮ ಭಟ್ ಬೆಂಗಳೂರು ಇವರಿಂದ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಗಳ ಶ್ರೀರಾಮಾದಿ ಪೂಜೆಗಳ ಬಳಿಕ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು.  ವೈದಿಕರ ಸಮಾವೇಶದಲ್ಲಿ ಶ್ರೀಗುರುಪೀಠದ ಬಹುತೇಕ ವೈದಿಕವರ್ಗ ಪಾಲ್ಗೊಂಡು ಸಮಾಜದಲ್ಲಿ ಈಗಿನ ಪಾಲ್ಗೊಳ್ಳುವಿಕೆಯ ಬಗ್ಗೆ ಚರ್ಚೆಗಳನ್ನು ನಡೆಸಿದರು. ಶ್ರೀ ಅಂಗಾರ ಶಾಸಕರು ಸುಳ್ಯ ಕ್ಷೇತ್ರ, ಶ್ರೀ ಟಿ ಶ್ಯಾಮ ಭಟ್ (ಬಿ ಡಿ ಎ ಆಯುಕ್ತರು, ಬೆಂಗಳೂರು), ಶ್ರೀ ಅಶೋಕ್ ಭಟ್ ಉಡುಪಿ,  ಶ್ರೀ ಸುಧೀರ್ ಕೆ ಜೋಷಿ ಚಾಮರಾಜಪೇಟೆ… Continue Reading →

ಮಾಣಿ ರಾಮಕಥಾ – I: ಜುಲೈ 28 – ಅಗೋಸ್ತ್ 03, 2013: ದ್ವನಿ ಸುರುಳಿಗಳು (Audio)

ಮಾಣಿ. ಪೆರಾಜೆ ಶ್ರೀ ರಾಮಚಂದ್ರಾಪುರ ಮಠದಲ್ಲಿ ನಡೆದ ಮೊದಲ ಹಂತದ ರಾಮಕಥಾ-“ಹನುಮಕಥೆ” ದ್ವನಿಸುರುಳಿ Day (Date) Parts Audio

ನಾಗರಪಂಚಮಿ ಶುಭ ಹಾರೈಕೆಗಳು

ನಾಗರಪಂಚಮಿ ಶುಭ ಹಾರೈಕೆಗಳು

9- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಬದಿಯಡ್ಕ, ನೀರ್ಚಾಲು ಹಾಗೂ ಎಣ್ಮಕಜೆ ವಲಯದವರಿಂದ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ9.8.2013, ಶುಕ್ರವಾರ ಇಂದು ಬದಿಯಡ್ಕ, ನೀರ್ಚಾಲು ಹಾಗೂ ಎಣ್ಮಕಜೆ ವಲಯದವರಿಂದ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು.  ನಂತರ ನಡೆದ ವಲಯಸಭೆಯಲ್ಲಿ ಮೂರೂ ವಲಯಗಳ ಆಗುಹೋಗುಗಳನ್ನು ಶ್ರೀಪೀಠದ ಮುಂದಿರಿಸಿ, ವಲಯಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.  ಶ್ರೀ ಕೆ ನರಸಿಂಹ  ಭಟ್(ಸಹಾಯಕ ಮಹಾಪ್ರಭಂಧಕರು, ಸ್ಟೇಟ್ ಬ್ಯಾಂಕ್ ಮೈಸೂರು, ಕಾರವಾರ),… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑