ಪೆರಾಜೆ-ಮಾಣಿ ಮಠಃ8.8.2013, ಗುರುವಾರ ಇಂದು ಕಾಸರಗೋಡು, ಚಂದ್ರಗಿರಿ ಹಾಗೂ ಈಶ್ವರಮಂಗಲ ವಲಯದವರಿಂದ ಗುರುಭಿಕ್ಷಾಸೇವೆ ನಡೆಯಿತು. ವಲಯಗಳ ಸಭೆಯಲ್ಲಿ ಈ ಮೂರೂ ವಲಯಗಳ ಸಮಗ್ರ ವಿಷಯಗಳನ್ನು ಶ್ರೀಪೀಠದ ಮುಂದಿಟ್ಟರು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶ್ರೀ ಕೆ ಸಿ ನಾಯಕ್ (ಮಹಾಬಲೇಶ್ವರ ಕನ್ ಸ್ಟ್ರಕ್ಷನ್ಸ್, ಮಂಗಳೂರು ಹಾಗೂ ಧರ್ಮದರ್ಶಿಗಳು, ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಶಕ್ತಿನಗರ), ಶ್ರೀ ಪ್ರಭಾಕರ… Continue Reading →
Tour programme of Shrimajjagadgurushankaracharya Shree Shree Raghaveshwarabharathi Swamiji of Shri Ramachandrapura Math for the Month of AUGUST 2013 Date Place of Halt 01/8/2013 Mani Matha, Peraje, Putturu 02/8/2013 Mani Matha, Peraje, Putturu 03/8/2012 Mani Matha, Peraje, Putturu 04/8/2013 Mani Matha,… Continue Reading →
ಪೆರಾಜೆ-ಮಾಣಿ ಮಠಃ7.8.2013, ಬುಧವಾರ ಇಂದು ಸುಳ್ಯ, ಗುತ್ತಿಗಾರು ಹಾಗೂ ಕೊಡಗು ವಲಯದವರಿಂದ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಗಳು ಶ್ರೀರಾಮಾದಿ ದೇವರುಗಳಿಗೆ ಪೂಜೆ ಸಲ್ಲಿಸಿದ ನಂತರ ಮಾತೆಯರು ಕುಂಕುಮಾರ್ಚನೆ ನಡೆಸಿದರು. ವಲಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಡಾ. ಎಸ್ ಎಮ್ ಶರ್ಮಾ ಸಂಪತ್ತಿಲ, ಶ್ರೀ ಪ್ರದೀಪ ದ ನಾಯಕ್ (ಜಿ.ಪಂ. ಸದಸ್ಯರು ಗೋಕರ್ಣ, ಧರ್ಮದರ್ಶಿಗಳು ಶ್ರೀ… Continue Reading →
ಪೆರಾಜೆ-ಮಾಣಿ ಮಠಃ 6.8.2013, ಮಂಗಳವಾರ ಇಂದು ಸೀತಾಂಗೋಳಿ ಹಾಗೂ ಎಡನಾಡು ವಲಯದವರಿಂದ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಕರಾರ್ಚಿತ ದೇವರುಗಳ ಪೂಜೆಯ ನಂತರ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ವಲಯ ಸಭೆಯಲ್ಲಿ ಎರಡೂ ವಲಯಗಳ ಆಗುಹೋಗುಗಳನ್ನು ಶ್ರೀಪೀಠದ ಮುಂದಿಟ್ಟರು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕ್ಯಾ. ಗಣೇಶ್ ಕಾರ್ಣಿಕ್ ಎಮ್ ಎಲ್ ಸಿ, ಶ್ರೀ ಮುರಳೀ ಕಡೆಕ್ಕಾರ್… Continue Reading →
ಪೆರಾಜೆ-ಮಾಣಿ ಮಠಃ5.8.2013, ಸೋಮವಾರ ಇಂದು ಬೆಳ್ಳಾರೆ, ಚೊಕ್ಕಾಡಿ ಮತ್ತು ಪಂಜ ವಲಯದವರ ಗುರುಭಿಕ್ಷಾ ಸೇವೆ ನಡೆಯಿತು. ಶ್ರೀದೇವರುಗಳ ಪೂಜೆಗಳು ನಡೆದ ಮೇಲೆ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಬೆಳ್ಳಾರೆ, ಚೊಕ್ಕಾಡಿ ಹಾಗೂ ಪಂಜ ವಲಯದವರ “ವಲಯ ಸಭೆ”ಯಲ್ಲಿ ವಲಯಗಳ ವಿಷಯಗಳನ್ನು ಶ್ರೀಪೀಠದ ಮುಂದಿಟ್ಟರು. ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಶ್ರೀ ಬಿ ಜೆ ಶರ್ಮಾ ಬೆಂಗಳೂರು, ಡಾ.ರಾಮಯ್ಯ… Continue Reading →
ಪೆರಾಜೆ-ಮಾಣಿ ಮಠಃ 4-08-2013, ಆದಿತ್ಯವಾರ ವಿಜಯ ಚಾತುರ್ಮಾಸ್ಯದ ಇಂದಿನ ದಿನದ ಗುರುಭಿಕ್ಷಾ ಸೇವೆ ಬಾಯಾರು ಮತ್ತು ಉಡುಪಿ ವಲಯದಿಂದ ನಡೆಯಿತು. ಶ್ರೀಗುರುಗಳ ಶ್ರೀಕರಗಳಿಂದ ಶ್ರೀದೇವರ ಪೂಜೆಗಳು ನೆರವೇರಿದವು. ನಂತರ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಈ ದಿನದ ಭಿಕ್ಷಾ ಸೇವೆಯನ್ನು ವಲಯದ ವತಿಯಿಂದ ಶ್ರೀ ರಾಮಚಂದ್ರ ಭಟ್, ಬಾಯಾರು ವಲಯದವರು ನೆರವೇರಿಸಿದರು. ಈ ದಿನ “ಗುರಿಕ್ಕಾರರ ಸಮಾವೇಶ” ನಡೆಯಿತು. ರಾಮಚಂದ್ರಾಪುರ ಮಂಡಲ,ಸಾಗರ ಮಂಡಲ,… Continue Reading →
ಪೆರಾಜೆ- ಮಾಣಿ ಮಠಃ 3.8.2013, ಶನಿವಾರ ಇಂದಿನ ದಿನ ಮುಂಬೈ -ಪೂನಾ ವಲಯದವರ ಗುರುಭಿಕ್ಷಾ ಸೇವೆ ನಡೆಯಿತು. ಸಪರಿವಾರ ಶ್ರೀರಾಮ ದೇವರುಗಳ ಪೂಜೆಯ ಬಳಿಕ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀಪೀಠದ ಮುಂಬೈ ಹಾಗೂ ಪೂನಾ ಪ್ರಾಂತ್ಯದ ಶಿಷ್ಯರು ಶ್ರೀಗುರುಗಳಿಗೆ ಫಲಕಾಣಿಕೆಗಳನ್ನಿತ್ತು, ತಮ್ಮ ಮಂಡಲದ ಆಗುಹೋಗುಗಳನ್ನು ಶ್ರೀಚರಣದ ಮುಂದಿಟ್ಟರು. ಇಂದಿನ ದಿನ ಆಂಜನೇಯನಿಗೆ 1008 ಸೀಯಾಳಾಭಿಷೇಕ ಸೇವೆ ನಡೆಯಿತು. ಇಂದು ಆಂಜನೇಯನಿಗೆ ಹಣ್ಣಡಿಕೆ ಕಣಜ ಸೇವೆಯೂ ನಡೆಯಿತು. ಈ ಸಂದರ್ಭದಲ್ಲಿ … Continue Reading →