Page 125 of 292

8- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಕಾಸರಗೋಡು, ಚಂದ್ರಗಿರಿ ಹಾಗೂ ಈಶ್ವರಮಂಗಲ ವಲಯದವರಿಂದ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ8.8.2013, ಗುರುವಾರ ಇಂದು ಕಾಸರಗೋಡು, ಚಂದ್ರಗಿರಿ ಹಾಗೂ ಈಶ್ವರಮಂಗಲ ವಲಯದವರಿಂದ ಗುರುಭಿಕ್ಷಾಸೇವೆ ನಡೆಯಿತು. ವಲಯಗಳ ಸಭೆಯಲ್ಲಿ ಈ ಮೂರೂ ವಲಯಗಳ ಸಮಗ್ರ ವಿಷಯಗಳನ್ನು ಶ್ರೀಪೀಠದ ಮುಂದಿಟ್ಟರು. ನೂತನ ಪದಾಧಿಕಾರಿಗಳನ್ನು  ಆಯ್ಕೆ ಮಾಡಲಾಯಿತು. ಶ್ರೀ ಕೆ ಸಿ ನಾಯಕ್ (ಮಹಾಬಲೇಶ್ವರ ಕನ್ ಸ್ಟ್ರಕ್ಷನ್ಸ್, ಮಂಗಳೂರು ಹಾಗೂ ಧರ್ಮದರ್ಶಿಗಳು, ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಶಕ್ತಿನಗರ), ಶ್ರೀ ಪ್ರಭಾಕರ… Continue Reading →

ಶ್ರೀ ಪ್ರವಾಸ – ಅಗಸ್ಟ್ 2013

Tour programme of Shrimajjagadgurushankaracharya Shree Shree Raghaveshwarabharathi Swamiji of Shri Ramachandrapura Math for the Month of AUGUST 2013 Date   Place of  Halt 01/8/2013 Mani Matha, Peraje, Putturu 02/8/2013 Mani Matha, Peraje, Putturu 03/8/2012 Mani Matha, Peraje, Putturu 04/8/2013 Mani Matha,… Continue Reading →

ವಿಜಯ ಚಾತುರ್ಮಾಸ್ಯದಲ್ಲಿ ಶ್ರೀ ಸಂಸ್ಥಾನ ನೀಡಿದ ಆಶೀರ್ವಚನಗಳ ವೀಡಿಯೋ ಪ್ರತಿದಿನ ರಾತ್ರಿ 8.00 ಗಂಟೆಗೆ ಪ್ರಸಾರವಾಗುವುದು.

ಮಾಣಿ ಮಠದಲ್ಲಿ ವಿಜಯ ಚಾತುರ್ಮಾಸ್ಯದ ಅಂಗವಾಗಿ ನಡೆಯುತ್ತಿರುವ ಶ್ರೀಗಳ ಪ್ರವಚನದ ವೀಡಿಯೋವನ್ನು hareraama.in ಅಲ್ಲಿ ಪ್ರತಿದಿನ ರಾತ್ರಿ 8.00 ಗಂಟೆಯಿಂದ ಪ್ರಸಾರಮಾಡಲಾಗುವುದು.ಗುರುಬಂಧುಗಳು ಇದನ್ನು https://hareraama.in/raamakatha/ ಅಲ್ಲಿ ವೀಕ್ಷಿಸಬಹುದು. Facebook Comments Box

7- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಸುಳ್ಯ, ಗುತ್ತಿಗಾರು ಹಾಗೂ ಕೊಡಗು ವಲಯದವರಿಂದ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ7.8.2013, ಬುಧವಾರ ಇಂದು ಸುಳ್ಯ, ಗುತ್ತಿಗಾರು ಹಾಗೂ ಕೊಡಗು ವಲಯದವರಿಂದ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಗಳು ಶ್ರೀರಾಮಾದಿ ದೇವರುಗಳಿಗೆ ಪೂಜೆ ಸಲ್ಲಿಸಿದ ನಂತರ ಮಾತೆಯರು ಕುಂಕುಮಾರ್ಚನೆ ನಡೆಸಿದರು. ವಲಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಡಾ. ಎಸ್ ಎಮ್ ಶರ್ಮಾ ಸಂಪತ್ತಿಲ, ಶ್ರೀ ಪ್ರದೀಪ ದ ನಾಯಕ್ (ಜಿ.ಪಂ. ಸದಸ್ಯರು ಗೋಕರ್ಣ, ಧರ್ಮದರ್ಶಿಗಳು ಶ್ರೀ… Continue Reading →

6- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಸೀತಾಂಗೋಳಿ ಹಾಗೂ ಎಡನಾಡು ವಲಯದವರಿಂದ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 6.8.2013, ಮಂಗಳವಾರ ಇಂದು ಸೀತಾಂಗೋಳಿ ಹಾಗೂ ಎಡನಾಡು ವಲಯದವರಿಂದ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಕರಾರ್ಚಿತ ದೇವರುಗಳ ಪೂಜೆಯ ನಂತರ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ವಲಯ ಸಭೆಯಲ್ಲಿ ಎರಡೂ ವಲಯಗಳ ಆಗುಹೋಗುಗಳನ್ನು ಶ್ರೀಪೀಠದ ಮುಂದಿಟ್ಟರು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕ್ಯಾ. ಗಣೇಶ್ ಕಾರ್ಣಿಕ್ ಎಮ್ ಎಲ್ ಸಿ, ಶ್ರೀ ಮುರಳೀ ಕಡೆಕ್ಕಾರ್… Continue Reading →

5- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಬೆಳ್ಳಾರೆ, ಚೊಕ್ಕಾಡಿ ಮತ್ತು ಪಂಜ ವಲಯದವರ ಗುರುಭಿಕ್ಷಾ ಸೇವೆ

ಪೆರಾಜೆ-ಮಾಣಿ ಮಠಃ5.8.2013, ಸೋಮವಾರ ಇಂದು ಬೆಳ್ಳಾರೆ, ಚೊಕ್ಕಾಡಿ ಮತ್ತು ಪಂಜ ವಲಯದವರ ಗುರುಭಿಕ್ಷಾ ಸೇವೆ ನಡೆಯಿತು. ಶ್ರೀದೇವರುಗಳ ಪೂಜೆಗಳು ನಡೆದ ಮೇಲೆ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಬೆಳ್ಳಾರೆ, ಚೊಕ್ಕಾಡಿ ಹಾಗೂ ಪಂಜ ವಲಯದವರ “ವಲಯ ಸಭೆ”ಯಲ್ಲಿ ವಲಯಗಳ ವಿಷಯಗಳನ್ನು ಶ್ರೀಪೀಠದ ಮುಂದಿಟ್ಟರು. ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.  ಶ್ರೀ ಬಿ ಜೆ ಶರ್ಮಾ ಬೆಂಗಳೂರು, ಡಾ.ರಾಮಯ್ಯ… Continue Reading →

ಮಾಣಿ, ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ಗುರಿಕ್ಕಾರರ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರದ ಕೆಲವು ಫೋಟೋಗಳು

Facebook Comments Box

4- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಬಾಯಾರು ಮತ್ತು ಉಡುಪಿ ವಲಯದವರ ಗುರುಭಿಕ್ಷಾ ಸೇವೆ

ಪೆರಾಜೆ-ಮಾಣಿ ಮಠಃ 4-08-2013, ಆದಿತ್ಯವಾರ ವಿಜಯ ಚಾತುರ್ಮಾಸ್ಯದ ಇಂದಿನ ದಿನದ ಗುರುಭಿಕ್ಷಾ ಸೇವೆ ಬಾಯಾರು ಮತ್ತು ಉಡುಪಿ ವಲಯದಿಂದ  ನಡೆಯಿತು.  ಶ್ರೀಗುರುಗಳ  ಶ್ರೀಕರಗಳಿಂದ  ಶ್ರೀದೇವರ  ಪೂಜೆಗಳು  ನೆರವೇರಿದವು.  ನಂತರ  ಮಹಿಳೆಯರಿಂದ  ಕುಂಕುಮಾರ್ಚನೆ  ನಡೆಯಿತು. ಈ ದಿನದ ಭಿಕ್ಷಾ ಸೇವೆಯನ್ನು ವಲಯದ ವತಿಯಿಂದ ಶ್ರೀ ರಾಮಚಂದ್ರ ಭಟ್, ಬಾಯಾರು ವಲಯದವರು ನೆರವೇರಿಸಿದರು. ಈ ದಿನ “ಗುರಿಕ್ಕಾರರ ಸಮಾವೇಶ” ನಡೆಯಿತು. ರಾಮಚಂದ್ರಾಪುರ ಮಂಡಲ,ಸಾಗರ ಮಂಡಲ,… Continue Reading →

ವಿಜಯ ಚಾತುರ್ಮಾಸ್ಯ ರಾಮಕಥೆ ಆಮಂತ್ರಣ

Facebook Comments Box

3- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಮುಂಬೈ -ಪೂನಾ ವಲಯದವರ ಗುರುಭಿಕ್ಷಾ ಸೇವೆ

ಪೆರಾಜೆ- ಮಾಣಿ ಮಠಃ 3.8.2013, ಶನಿವಾರ ಇಂದಿನ ದಿನ ಮುಂಬೈ -ಪೂನಾ ವಲಯದವರ ಗುರುಭಿಕ್ಷಾ ಸೇವೆ ನಡೆಯಿತು. ಸಪರಿವಾರ ಶ್ರೀರಾಮ ದೇವರುಗಳ ಪೂಜೆಯ ಬಳಿಕ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀಪೀಠದ ಮುಂಬೈ ಹಾಗೂ ಪೂನಾ ಪ್ರಾಂತ್ಯದ ಶಿಷ್ಯರು ಶ್ರೀಗುರುಗಳಿಗೆ ಫಲಕಾಣಿಕೆಗಳನ್ನಿತ್ತು, ತಮ್ಮ ಮಂಡಲದ ಆಗುಹೋಗುಗಳನ್ನು ಶ್ರೀಚರಣದ ಮುಂದಿಟ್ಟರು. ಇಂದಿನ ದಿನ ಆಂಜನೇಯನಿಗೆ 1008  ಸೀಯಾಳಾಭಿಷೇಕ  ಸೇವೆ  ನಡೆಯಿತು.  ಇಂದು  ಆಂಜನೇಯನಿಗೆ  ಹಣ್ಣಡಿಕೆ ಕಣಜ ಸೇವೆಯೂ ನಡೆಯಿತು. ಈ ಸಂದರ್ಭದಲ್ಲಿ … Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑