ವಿಜಯ ಚಾತುರ್ಮಾಸ್ಯಕ್ಕಾಗಿ ಶ್ರೀಗುರುಗಳ ಪುರಪ್ರವೇಶ ಪೆರಾಜೆ, ಮಾಣಿ ಮಠ: 20 ಜುಲೈ, 2013 “ಹನುಮನೊಡನೆ ರಾಮನೆಡೆಗೆ” ಎಂಬ ಕರೆಯನ್ನು ಹೊತ್ತ ವಿಜಯ ಸಂವತ್ಸರದ ಚಾತುರ್ಮಾಸ್ಯ ವ್ರತದ ಪ್ರಾರಂಭದ ಹಂತವಾಗಿ ಶ್ರೀಗುರುಗಳ ಪುರಪ್ರವೇಶವು ಅದ್ದೂರಿಯಿಂದ ನಡೆಯಿತು. ಮಾಣಿ ವಲಯದ ಭಾಗವಾಗಿರುವ ಕಲ್ಲಡ್ಕ ಉಮಾಶಿವ ಕ್ಷೇತ್ರದಿಂದ ಶ್ರೀಗುರುಗಳನ್ನು ಮಠದ ಸರ್ವ ಪದಾಧಿಕಾರಿಗಳು ಎದುರುಗೊಂಡು ಭವ್ಯ ಮೆರವಣಿಗೆಯ ಮೂಲಕ ಪೆರಾಜೆಯ… Continue Reading →
॥ಶ್ರೀ ಹನುಮಾನ್ ಪಂಚರತ್ನಮ್ ॥ ॥ಹರೇರಾಮ॥ ಶ್ರೀರಾಮಚಂದ್ರಾಪುರ ಮಠ ಪೆರಾಜೆ-ಮಾಣಿಯಲ್ಲಿ “ವಿಜಯ ಚಾತುರ್ಮಾಸ್ಯ” ಪುಣ್ಯಕಾಲದ ಮುಖ್ಯಕೇಂದ್ರಬಿಂದು ಶ್ರೀಮಠದಲ್ಲಿ ಸಂಚಾರದಲ್ಲಿರುವ ಆಂಜನೇಯ. ಅಂಜನೇಯನನ್ನು ಚಾತುರ್ಮಾಸ್ಯದ ಎಲ್ಲಾ ದಿನಗಳಲ್ಲಿಯೂ, ನಾನಾ ರೂಪದಲ್ಲಿ, ನಾನಾ ವಿಧದಲ್ಲಿ ಸ್ತುತಿಸುತ್ತಾ ಚಾತುರ್ಮಾಸ್ಯವನ್ನು ಹನುಮಮಯ ಮಾಡಬೇಕಾಗಿದೆ. ಆ ಪ್ರಯುಕ್ತ ಶ್ರೀ ಪೀಠದ ಎಲ್ಲಾ ಶಿಷ್ಯವರ್ಗ ನಮ್ಮ ಪೀಠದ ಸಂಸ್ಥಾಪಕರಾದ ಶ್ರೀ ಆದಿ ಶಂಕರಾಚಾರ್ಯರಿಂದ ರಚಿತವಾದ… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
ನಕ್ಷತ್ರಮಾಲಾ ಸ್ತೋತ್ರಮ್ ಶ್ರೀ ಶಂಕರಾಚಾರ್ಯ ವಿರಚಿತ ಶಿವಪಂಚಾಕ್ಷರ ನಕ್ಷತ್ರಮಾಲಾ ಸ್ತೋತ್ರಮ್. ಶಿವ ಪಂಚಾಕ್ಷರಿಯನ್ನು ಒಳಗೊಂಡು ಶಿವನ ರೂಪವನ್ನು, ಶಿವನ ವೈಭವವನ್ನು ಹೇಳುತ್ತಾ ಇಪ್ಪತ್ತೇಳು ಶ್ಲೋಕಗಳ ಗುಚ್ಛವನ್ನು ರಚಿಸಿದ್ದಾರೆ ಶ್ರೀ ಶಂಕರಾಚಾರ್ಯ ಭಗವತ್ಪಾದರು. ಇಪ್ಪತ್ತೆಂಟನೆಯ ಫಲಶ್ರುತಿಯಲ್ಲಿ ಹೇಳಿದಂತೆ ಶಿವ ಪಂಚಾಕ್ಷರ (ಓಂ ನಮಃ ಶಿವಾಯ)ದಿಂದ ಕೂಡಿದ ಕಮಲದ ಮಣಿಯ ಹಾಗೆ ಸಂತೋಷ ಕೊಡುವ ನಾಲ್ಕು ಸಾಲುಗಳ ಈ ನಕ್ಷತ್ರ… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →