Page 135 of 292

Gurupada-40

Facebook Comments Box

ಬಾಹ್ಯಸೌಂದರ್ಯದಂತೆ ಅಂತಃಸೌಂದರ್ಯವೂ ಮುಖ್ಯ-ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಶ್ರೀ

ಗೋಕರ್ಣ. ಮಾ.೬. ಬದುಕಿನಲ್ಲಿ ಸೌಂದರ್ಯ ಹಾಗೂ ಅದನ್ನು ಸರಿಯಾದ ರೀತಿಯಲ್ಲಿ ಕಾಣುವ ಕಣ್ಣು ಎರಡೂ ಅಗತ್ಯ. ರೂಪ, ಆಕಾರ, ಮೊದಲಾದವುಗಳಿಂದ ನಮ್ಮ ಬಾಹ್ಯಶರೀರದ ಚೆಲುವು ವೃದ್ಧಿಗೊಳ್ಳುತ್ತದೆ. ಶೀಲ, ಸದ್ಗುಣಗಳಿಂದ ಅಂತಃಸ್ಸೌಂದರ್ಯ ಹೆಚ್ಚುತ್ತದೆ.ಜೀವನದ ಸಾರ್ಥಕತೆಗೆ ಇವೆರಡೂ ಬೇಕು.ಕೇವಲಬಾಹ್ಯಸೌಂದರ್ಯದಲ್ಲಿ ಥಳಕು ಮಾತ್ರ ವ್ಯಕ್ತ. ಅಂತಸ್ಸೌಂದರ್ಯದಿಂದ ನಮ್ಮ ಅಂತರಂಗ ಅರಳುತ್ತದೆ. ಈ ಎರಡರ ಹಿತವಾದ ಸಂಯೋಜನೆಯೇ ಬದುಕಿನಲ್ಲಿ ಉನ್ನತವಾದ ಧ್ಯೇಯವಾಗಬೇಕು.ರಾಕ್ಷಸರೆಂದರೆ… Continue Reading →

ಧರೆಯ ಸಂಕಟವನ್ನು ನೀಗಲು ರಾಮಾವತಾರ-ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಶ್ರೀ

ಗೋಕರ್ಣ.ಮಾ5. ನಮ್ಮ ಶರೀರಕ್ಕೆ ರೋಗಾಣುಗಳ ಪ್ರವೇಶವಾದರೆ ಅದರಿಂದ ರೋಗದ ಉತ್ಪತ್ತಿ. ಅದರ ಪರಿಹಾರಕ್ಕಾಗಿ ನಾವು ವೈದ್ಯರ ಮೊರೆ ಹೋಗುತ್ತೇವೆ. ಚಿಕಿತ್ಸೆಯನ್ನು ಪಡೆದುಸ್ವಸ್ಥರಾಗುತ್ತೇವೆ. ಹಾಗೆಯೇ ಈ ಭೂಮಿತಾಯಿಯ ದೇಹಕ್ಕೆ ಅತ್ಯಂತ ಭಯಂಕರವಾದ ರಾವಣನೆಂಬ ರೋಗಾಣುವಿನ ಪ್ರವೇಶವಾಗಿ ವ್ಯಾಧಿಯು ಜಾಸ್ತಿಯಾಗಿ ಲೋಕದ ಸ್ವಾಸ್ಥ್ಯವು ಹದಗೆಟ್ಟಾಗ ಜನರು ಆಕ್ರಂದನ ಮಾಡತೊಡಗಿದಾಗ ಆಗಿದ್ದು ರಾಮಾವತಾರ. ಲೋಕಕ್ಕೆ ತೊಂದರೆ ಬಂದಾಗ ಗತಿ… “ವೈದ್ಯೋ… Continue Reading →

ಗೋಕರ್ಣ ಸಾಗರತೀರದಲ್ಲಿ ಗುರುಮೂರ್ತಿ ಪುನಃಪ್ರತಿಷ್ಠೆ.

ಗೋಕರ್ಣ.ಮಾ 4. ಗೋಕರ್ಣದ ಸಾಗರತೀರದ ಸಣ್ಣ ಬೇಲೆಯಲ್ಲಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ವಿದ್ಯಾನಂದಾಚಾರ್ಯರು ಹಾಗೂ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಚಿದ್ಬೋಧ ಭಾರತೀ ಮಹಾಸ್ವಾಮಿಗಳ ಗುರುಮೂರ್ತಿಗಳ ಪುನಃಪ್ರತಿಷ್ಠಾಮಹೋತ್ಸವವು ಇಂದು ಪ್ರಾತಃಕಾಲ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ಶ್ರೀಮದ್ರಾಮಚಂದ್ರಾಪುರಮಠದ ಪ್ರಥಮಪೀಠಾಧೀಶರೂ ಶ್ರೀಮದಾಚಾರ್ಯ ಶಂಕರ ಭಗವತ್ಪಾದರ ಪ್ರಶಿಷ್ಯರೂ ಆಗಿದ್ದ ಶ್ರೀ ಶ್ರೀಮದ್ವಿದ್ಯಾನಂದಾಚಾರ್ಯರ ಹಾಗೂ ಅವರ ಶಿಷ್ಯರೂ ಶ್ರೀಪೀಠದ ದ್ವಿತೀಯ ಪೀಠಾಧೀಶರೂ… Continue Reading →

ಗೌರವ ಡಾಕ್ಟರೇಟ್ ಬೇಡೆಂದ ರಾಘವೇಶ್ವರ ಶ್ರೀ: ಪತ್ರಿಕಾ ವರದಿ

05-03-2013 Facebook Comments Box

ಧರ್ಮಜ್ಯೋತಿ 22: “ನರಿಮರಿಯ ಸಂಯಮ”

“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 22: ನರಿಮರಿಯ ಸಂಯಮ ಆಹಾರದ ಹುಡುಕಾಟದಲ್ಲಿ ಹೊರಹೊರಟ ನರಿಮರಿಯನ್ನು ತಾಯಿ ನರಿ ಎಚ್ಚರಿಸಿತು. ” ಮಗೂ, ಕಕ್ಕೇಕಾಯಿಗಳ ಬಗ್ಗೆ ಎಚ್ಚರದಿಂದಿರು. ತಿನ್ನಲು ಬಹು… Continue Reading →

Gurupada-40

Facebook Comments Box

ಧರ್ಮಜ್ಯೋತಿ 21: “ಧರ್ಮ-ಅಧರ್ಮ “

“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 21:ಧರ್ಮ-ಅಧರ್ಮ ನಮ್ಮ ನಿತ್ಯ ಜೀವನದಲ್ಲಿ ಹೆಜ್ಜೆಯಿಡುವಾಗ ಪ್ರತಿಯೊಂದು ಕ್ರಿಯೆಯೂ ಧರ್ಮ ಅಥವಾ ಅಧರ್ಮದಿಂದ ಕೂಡಿರುತ್ತದೆ. ಜೀವನವೆಂಬುದು ಧರ್ಮಾಧರ್ಮಗಳ ಸಂಘರ್ಷವಾಗಿದೆ. ಮಹರ್ಷಿಗಳು ಧರ್ಮದ ಮರ್ಮವನ್ನು… Continue Reading →

Gurupada-39

Facebook Comments Box

ಶ್ರೀ ಪ್ರವಾಸ – ಮಾರ್ಚ್ 2013

Tour program of Shrimajjagadguru Shankaracharya Shree Shree Raghaveshwara Bharathi Swamiji of Shri Ramachandrapura Math for the Month of March 2013 Date Place of Halt 01/3/2013 G V Hegade Kerekona Areyangadi(P) Honnavara (T) 02/3/2013 Manjunatha Hegade , Gunavante,Honnavar, Uttara Kannada (D)… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑