ಬೆಳಕಿನ ಪ್ರಭುವಿನ, ಬೆಳಕಿನ ರಾಜ್ಯದ, ಬೆಳಕಿನ ಪ್ರಜೆಗಳಿಗೆ ಬೆಳಕಿನ ಹಬ್ಬದ ಬೆಳಗಿನಲ್ಲಿ, ಬೆಳಕಿನ ಬದುಕನ್ನು ಹಾರೈಸುವುದು ಬೆಳಕಿನಿಂದ, ಬೆಳಕಿಗಾಗಿ, ಬೆಳಕಿನಲ್ಲಿ, ಬೆಳಕಾಗಿ, ಬೆಳಕೀಯಲೆಂದೇ ಉಸಿರಾಡುವ ಪರಂಪರೆ ಶ್ರೀರಾಮಚಂದ್ರಾಪುರ ಮಠದ್ದು. ಅಂತಹ ಪರಂಪರೆಯ ಪೀಠದಿಂದ ಬೆಳಕಿನ ಹಬ್ಬದ ಶುಭಹಾರೈಕೆಗಳನ್ನು ದೀಪಾವಳಿಯ ಸಂದರ್ಭದಲ್ಲಿ ಹೊಸನಗರ ಶ್ರೀರಾಮಚಂದ್ರಾಪುರಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಮಾಣಿಯ ಶಾಖಾಮಠದಲ್ಲಿ ನೀಡಿದರು. ಇದೇ… Continue Reading →