|| ಶ್ರೀ ಗುರುಭ್ಯೋ ನಮಃ || ಧ್ಯಾನಮೂಲಂ ಗುರೋರ್ಮೂರ್ತಿಃ ಪೂಜಾಮೂಲಂ ಗುರೋಃ ಪದಮ್ | ಮಂತ್ರಮೂಲಂ ಗುರೋರ್ವಾಕ್ಯಂ ಮೋಕ್ಷಮೂಲಂ ಗುರೋಃ ಕೃಪಾ|| ನಾರಾಯಣಸಮಾರಂಭಾಂ* ಶಂಕರಾಚಾರ್ಯ ಮಧ್ಯಮಾಮ್ | ಅಸ್ಮಾದಾಚಾರ್ಯ ಪರ್ಯಂತಾಂ ವಂದೇ ಗುರು ಪರಂಪರಾಮ್ || ವಿಶ್ವದ ಏಕೈಕ ಶ್ರೀಮದದ್ವೈತ ಶಂಕರಾಚಾರ್ಯ ಅವಿಚ್ಛಿನ್ನ ಗುರುಪರಂಪರೆ ನಮ್ಮದು. ಶ್ರೀಮನ್ನಾರಾಯಣನಿಂದ ಶಂಕರಾಚಾರ್ಯರ ತನಕ, ಶಂಕರಾಚಾರ್ಯರಿಂದ ಪ್ರಸ್ತುತ ಪೀಠಾಧಿಪತಿಗಳಾದ ರಾಘವೇಶ್ವರ ಭಾರತೀ… Continue Reading →
ಗೋಕರ್ಣ.೦೧. ಕೇರಳದ ಕಣ್ಣೂರಿನ ಶ್ರೀ ಧರ್ಮಶಾಸ್ತ ದೇವಾಲಯದಲ್ಲಿ ಅಕ್ಟೋಬರ ೩೧ರಿಂದ ನವೆಂಬರ ೧೧ ರವರೆಗೆ ಲೋಕಕಲ್ಯಾಣಕ್ಕಾಗಿಸಂಪನ್ನಗೊಳ್ಳಲಿರುವ ಅತಿರುದ್ರ ಮಹಾಯಾಗದ ಅಂಗವಾಗಿ ಆಯೋಜಿತವಾಗಿರುವ “ರುದ್ರಯಾನ ರಥಯಾತ್ರೆ”ಯು ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯಾನುಗ್ರಹ-ಆಶೀರ್ವಾದಗಳೊಂದಿಗೆ ಇಂದು ಗೋಕರ್ಣದ ಶ್ರೀಮಹಾಬಲೇಶ್ವರ ದೇವರ ಸನ್ನಿಧಿಯಿಂದ ತನ್ನ ಯಾತ್ರೆಯನ್ನು ಪ್ರಾರಂಭಿಸಿತು. ಉಪಾಧಿವಂತಪುರೋಹಿತರಾದ ವೇ. ವಿಸ್ವನಾಥ ಭಟ್ಟ ಬಾಳೆಹಿತ್ಲು ಇವರು… Continue Reading →