Part 1 : Palace Grounds Raamakatha – Day 1 Part 2 : Palace Grounds Raamakatha – Day 1 Part 3 : Palace Grounds Raamakatha – Day 1 Part 4 : Palace Grounds Raamakatha – Day 1 Part 5 : Palace… Continue Reading →
ಬೆಂಗಳೂರು 23. ದೇಹವೆಂದರೆ ನೌಕೆ ಇದ್ದಂತೆ ಅದನ್ನು ತೇಲಿಸುವ ಜವಾಬ್ದಾರಿ ವೈದ್ಯರದ್ದಾದರೆ ಗುರಿ ತಲುಪಿಸುವ ಹೊಣೆ ಗುರುವಿನದ್ದು ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಹೇಳಿದರು. ಅವರು ವಿಜಯನಗರದ ಶ್ರೀ ಭಾರತೀ ವಿದ್ಯಾಲಯದಲ್ಲಿ ಶ್ರೀ ಭಾರತೀ ಆರೋಗ್ಯ ಧಾಮದ ದಶಮಾನೋತ್ಸವದ ಅಂಗವಾಗಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ಕ್ಯಾನ್ಸರ್ ಜ್ಯಾಗೃತಿ ಶಿಬಿರವನ್ನು ಉದ್ಘಾಟಿಸಿ ಆಶೀರ್ವಚನ ನೀಡುತ್ತಿದ್ದರು…. Continue Reading →
ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದ ಒಳಗಿರುವ ಚಿಂತಾಮಣಿ ವಿನಾಯಕ ದೇವರಿಗೆಂದು ನೂತನವಾಗಿ ನಿರ್ಮಿಸಲಾದ ರಜತ ಕವಚವನ್ನು ಗಣೇಶ ಚತುರ್ಥಿಯ ಶುಭ ದಿನವಾದ ಇಂದು ಸಮರ್ಪಿಸಲಾಯಿತು. ಶ್ರೀಮಹಾಬಲೇಶ್ವರ ಆತ್ಮಲಿಂಗದ ಮುಂಭಾಗದ ದಕ್ಷಿಣಪಾರ್ಶ್ವದಲ್ಲಿ ಸಂಸ್ಥಾಪಿತನಾಗಿರುವ ಬೇಡಿದ ಸತ್ಫಲಗಳನ್ನೆಲ್ಲ ನೀಡುವ ಕಾರಣಿಕ ದೇವರೆಂದೇ ಪ್ರಸಿದ್ಧನಾದ ಈ ಗಣಪತಿಗೆ ಆ ಕಾರಣದಿಂದಲೇ “ಚಿಂತಾಮಣಿ ಗಣಪತಿ” ಎಂದು ಪ್ರಸಿದ್ಧಿ. ಶ್ರೀಮಹಾಬಲೇಶ್ವರನನ್ನು ಅರ್ಚಿಸುವ ಮೊದಲು ಈ… Continue Reading →