ಬೆಂಗಳೂರು 4. ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕಳೆದ ಭಾನುವಾರದಿಂದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ರಾಮಕಥೆ ಆರಂಭಗೊಂಡಿದ್ದು. ಮುಂದಿನ ಭಾನುವಾರದ ವರೆಗೆ ನಡೆಯಲಿದೆ. ಪ್ರವಚನ, ಗಾಯನ, ವಾದನ, ಚಿತ್ರ-ರೂಪಕ, ದೃಶ್ಯವೈಭವಗಳನ್ನೋಳಗೊಂಡ ರಾಮನ ಕಥೆ ಇದಾಗಿದ್ದು, ಮರ್ಯಾದಾಪುರುಷೋತ್ತಮ ಶ್ರೀರಾಮನ ಜೀವನ ವೃತ್ತಾಂತವನ್ನು ಶ್ರೀಗಳವರು ಭಕ್ತರಿಗೆ ಬಿತ್ತಲಿಸಲಿದ್ದಾರೆ. ಶನಿವಾರ ಹನುಮಾವತಾರ ಮತ್ತು ಭಾನುವಾರ… Continue Reading →