ಹೊಸನಗರ: ಪ್ರಪಂಚದಲ್ಲಿ ಆಯುಧ ವಿವೇಕ ಶೂನ್ಯತೆಯಿಂದ ಬಳಕೆಯಾಗಬಾರದು ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ರಾಮೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಮಕಥಾ ವಿಶೇಷ ಪ್ರವಚನದಲ್ಲಿ ಸೋಮವಾರ ಅವರು ಮಾತನಾಡಿದರು. ಲೋಕದಲ್ಲಿ ಭೀತಿಗೆ ಯುದ್ಧ ಕಾರಣ, ಯುದ್ಧಕ್ಕೆ ದ್ವೇಷ , ದ್ವೇಷಕ್ಕೆ ಮನೋಮಾಲಿನ್ಯ ಕಾರಣ. ಸೃಷ್ಠಿಯ ಸಹಜತೆ ನಾಶ ಮಾಡುವ ಮನಸ್ಸು ಅದು ರಕ್ಕಸ ಪ್ರವೃತ್ತಿ. ಅಂತಹ… Continue Reading →
ಹೊಸನಗರ : ಹುಟ್ಟಿನ ಹರ್ಷ ಎನ್ನುವುದು ದೀಪ ಆರಿಸುವ ದಿನವಾಗದೆ ದೀಪ ಬೆಳಗಿಸುವ ದಿನವಾಗಲಿ ಈ ಮೂಲಕ ಮತ್ತೊಬ್ಬರ ಬದುಕು ಕಟ್ಟಿ ಕೊಡುವ ಪುಣ್ಯ ಕಾರ್ಯವಾಗಬೇಕು ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಶ್ರೀಮಠದಲ್ಲಿ ನಡೆಯುತ್ತಿರುವ ನಂದನ ನಾಮ ಸಂವತ್ಸರ ರಾಮೋತ್ಸವ ಸಂದರ್ಭ ಸೋಮವಾರ ಆಯೋಜಿಸಿದ್ದ ಶ್ರೀಗಳವರ ಸಂನ್ಯಾಸ ಗ್ರಹಣ ದಿನದ ವಿಶೇಷ ಆಚರಣೆ… Continue Reading →