ಗೋಕರ್ಣ: ೧೨.ನಾವು ನಮ್ಮ ಬದುಕಿನಲ್ಲಿ ನಾವು, ನಮ್ಮ ಶರೀರ, ಬಳಗ, ನಮ್ಮ ಕುಟುಂಬ ಎಂಬ ಸೀಮಿತವಾದ ಬೇಲಿಯನ್ನು ಹಾಕಿಕೊಂಡು ಜೀವಿಸುತ್ತೇವೆ. ಆದರೆ ಈ ಸೀಮೆಯನ್ನು ದಾಟಿ ಹೋಗಿ ಸಮಾಜದತ್ತ ಕಣ್ಣು ಹೊರಳಿಸಿದರೆ, ನಮ್ಮಾತ್ಮದ ವಿಸ್ತಾರವನ್ನು ಮಾಡಿಕೊಂಡು ವಿಶ್ವಕುಟುಂಬಿಯಾಗುವ ಪ್ರಯತ್ನವನ್ನು ಮಾಡಿದರೆ ಆಗುವ ಅನುಭೂತಿಯೇ ಬೇರೆ. ಎಲ್ಲರನ್ನೂ ನಮ್ಮವರೆಂದುಕೊಂಡು ವ್ಯವಹರಿಸಿದಾಗ ಆಗುವ ಸಂತೋಷ ಅನಿರ್ವಚನೀಯವಾದದ್ದು. ಸೀಮೋಲ್ಲಂಘನವು ಯತಿಗಳಿಗೆ… Continue Reading →
ಸೂರ್ಯೋದಯಃ ೦೬.೧೬ ಸೂರ್ಯಾಸ್ತಃ ೦೬.೨೩ ತಿಥಿಃ ಪೂರ್ಣಿಮಾ ಪಕ್ಷಃ ಶುಕ್ಲ ೧೧.೦೦ ರಿಂದ ೧೨.೦೦ – ಪೂರ್ಣಾಹುತಿ ೧೨.೦೦ ರಿಂದ ೧.೦೦ – ತೀರ್ಥ, ಮಂತ್ರಾಕ್ಷತೆ ೧.೦೦ ರಿಂದ ೨.೦೦ – ಸೀಮೋಲ್ಲಂಗನ ( ಸಿದ್ಧೇಶ್ವರ ದೇವಸ್ಥಾನ, ತೊರಕೆ) ೨.೩೦ ರಿಂದ ೫.೦೦ – ಸಭೆ ೫.೦೦ ರಿಂದ ೬.೩೦ – ಮೆರವಣಿಗೆ ಹಾಗೂ ಮಹಾಬಲೇಶ್ವರ… Continue Reading →
ಗೋಕರ್ಣ:೧೦ ಲೋಕಕ್ಕೇ ಬೆಳಕು ನೀಡುವ ಸೂರ್ಯನಿಂದ ಪ್ರಸಿದ್ಧವಾದ ವಂಶದಲ್ಲಿ ಹುಟ್ಟಿ ಮಾನವರಾಗಿ ಹೇಗೆ ಬಾಳಬೇಕು ಎಂಬುದನ್ನು ವಿಶ್ವಕ್ಕೆ ಆದರ್ಶಮಯವಾದ ತನ್ನ ಜೀವನದ ನಡೆನುಡಿಗಳಿಂದ ತೋರಿಸಿಕೊಟ್ಟವನು ಮರ್ಯಾದಾಪುರುಷೋತ್ತಮನೆಂದೇ ಖ್ಯಾತನಾದ ಪ್ರಭು ಶ್ರೀರಾಮಚಂದ್ರ. ದಿವಿಭುವಿಗಳಿಗೆ ಧರ್ಮದ ಸೇತುವನ್ನು ಕಟ್ಟಿ ಅವತಾರ ಕಾರ್ಯವನ್ನು ಪೂರೈಸಿದ ಆ ಮಹಾತ್ಮನೇ ಆರಾಧ್ಯದೈವವಾದ ನಮ್ಮ ಈ ಮಠದಲ್ಲಿ ಸದಾ ಆತನ ಅರ್ಚನೆ, ಸ್ಮರಣೆ… Continue Reading →
ಗೋಕರ್ಣ: ೮. ಪಕ್ವವಾಗದೆ ಹಣ್ಣು ಮರದಿಂದ ಬೀಳುವುದಿಲ್ಲ. ಇಳೆಯಲ್ಲಿ ಧಗೆಯಾಗದೆ ಮೋಡಗಟ್ಟಿ ಮಳೆ ಸುರಿಯುವುದಿಲ್ಲ. ಲೋಕದ ನಿಯಮವೇ ಹೀಗೆ. ಪ್ರತಿಯೊಂದಕ್ಕೂ ತನ್ನದೇ ಆದ ಕಾಲವಿದೆ. ನಮಗೆ ಬೇಕಾದಾಗ ಸೂಕ್ತವಾದ ಸಮಯವು ಒದಗಿ ಬರುವುದಿಲ್ಲ. ಅದಕ್ಕಾಗಿ ಕಾಯುವಿಕೆ ಅನಿವಾರ್ಯ. ಈ ನಿಯಮಕ್ಕೆ ಭಗವಂತನೂ ಅಪವಾದವಲ್ಲ. ವಿಶ್ವದಲ್ಲಿ ಲೋಕಪೀಡಕರ ಹಿಂಸೆ ಅತಿಯಾದಾಗ ಸಾಧು ಸತ್ಪುರುಷರು ಅತ್ಯಂತ ಸಂಕಟಕ್ಕೊಳಗಾದಾಗ ಜಗತ್ತೇ… Continue Reading →
Ramayana Satra, World Conference on Indian Cow, Bharathiya Gou Yathra, Kotineerajana, Vishwa Mangala Gou Grama Yathra, are some mass movements which bear witness to this visionary leader’s organizing skill and charisma. Sri swamiji has launched a number of social and spiritual welfare projects. His Holiness’ devotion to Sri Rama, Sri Chandramouleeshwara, Sri RajaRajeshwari and Hanuman inspires and draws innumerable devotees to the path of dharma. He is revered through out Bharath and the world and his magnetic personality draws devotees,disciples and seekers to his lotus feet.
ಗೋಕರ್ಣ: ೫, ಹಿಂದೆ ದೇವಾಸುರ ಸಂಗ್ರಾಮವು ನಡೆಯಿತೆಂದು ಪುರಾಣಗಳು ಉಲ್ಲೇಖಿಸುತ್ತವೆ. ದೇವತೆಗಳ ಹಾಗೂ ರಾಕ್ಷಸರ ನಡುವೆ ಮಾತ್ರ ನಡೆಯುವ ಯುದ್ಧ ಇದಲ್ಲ. ಈ ಯುದ್ಧ ನಮ್ಮ ಅಂತರಂಗದಲ್ಲಿ ಪಾಶವೀ ಶಕ್ತಿಗಳು ಹಾಗೂ ಸಾತ್ವಿಕಶಕ್ತಿಗಳ ನಡುವೆ ಸದಾ ನಡೆಯುತ್ತಿರುತ್ತಲೇ ಇರುತ್ತದೆ. ನಮ್ಮಲ್ಲಿ ದೇವತಾಂಶವೂ ಇದೆ, ಹಾಗೆಯೇ ರಾಕ್ಷಸಾಂಶವೂ ಸಹ. ಈ ಎರಡು ಸ್ವಬಾವಗಳ ಮಿಲನವೇ ಮನುಷ್ಯ. ಅಂತಿಮ… Continue Reading →
ಗೋಕರ್ಣ: ೪, ನಮ್ಮ ಬದುಕಿನಲ್ಲಿ ನಾವು ಎಷ್ಟೋ ಸಮಸ್ಯೆಗಳನ್ನು ಎದುರಿಸುತ್ತೇವೆ. ಎಡರು ತೊಡರುಗಳನ್ನು ದಾಟುತ್ತೇವೆ. ಅನೇಕ ವಿಚಾರಗಳಲ್ಲಿ ಗೆಲುವನ್ನೂ ಪಡೆಯುತ್ತೇವೆ. ಆದರೆ ಇದಾವುದೂ ನಿಜವಾದ ವಿಜಯವಲ್ಲ. ನಮ್ಮ ಅಂತರಂಗದ ಗೆಲುವೇ ನಮ್ಮ ಜೀವನವನ್ನು ಸಾರ್ಥಕತೆಯ ಗುರಿಯತ್ತ ಕೊಂಡೊಯ್ಯುತ್ತದೆ. ಆದ್ದರಿಂದ ಬಾಹ್ಯವಾದ ಜಯಕ್ಕಿಂತ ನಮ್ಮ ಮನಸ್ಸಿನ ಮೇಲೆ ಸಾಧಿಸುವ ನಿಯಂತ್ರಣವೇ ನೈಜವಾದ ಸಾಧನೆ ಎಂದು ಶ್ರೀ ರಾಮಚಂದ್ರಾಪುರಮಠದ… Continue Reading →