Page 173 of 292

13.09.2011

ಸೂರ್ಯೋದಯಃ ೦೬.೧೬ ಸೂರ್ಯಾಸ್ತಃ ೦೬.೨೨ ಪಕ್ಷಃ ಕೃಷ್ಣ ತಿಥಿಃ ಪಾಢ್ಯ ಭಿಕ್ಷಾ ಸೇವೆಃ ಕಾರ್ಯಕರ್ತ ವೃಂದ ೧೨.೦೦ ರಿಂದ ೨.೦೦ – ಸಭೆ ೨.೦೦ ರಿಂದ ೫.೦೦ – ಮೀಟಿಂಗ್ Facebook Comments Box

ಬದುಕಿನಲ್ಲಿಯೂ ಸೀಮೋಲ್ಲಂಘನೆಯು ಅಗತ್ಯ- ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳು.

ಗೋಕರ್ಣ: ೧೨.ನಾವು ನಮ್ಮ ಬದುಕಿನಲ್ಲಿ ನಾವು, ನಮ್ಮ ಶರೀರ, ಬಳಗ, ನಮ್ಮ ಕುಟುಂಬ ಎಂಬ ಸೀಮಿತವಾದ ಬೇಲಿಯನ್ನು ಹಾಕಿಕೊಂಡು ಜೀವಿಸುತ್ತೇವೆ. ಆದರೆ ಈ ಸೀಮೆಯನ್ನು ದಾಟಿ ಹೋಗಿ ಸಮಾಜದತ್ತ ಕಣ್ಣು ಹೊರಳಿಸಿದರೆ, ನಮ್ಮಾತ್ಮದ ವಿಸ್ತಾರವನ್ನು ಮಾಡಿಕೊಂಡು ವಿಶ್ವಕುಟುಂಬಿಯಾಗುವ ಪ್ರಯತ್ನವನ್ನು ಮಾಡಿದರೆ ಆಗುವ ಅನುಭೂತಿಯೇ ಬೇರೆ. ಎಲ್ಲರನ್ನೂ ನಮ್ಮವರೆಂದುಕೊಂಡು ವ್ಯವಹರಿಸಿದಾಗ ಆಗುವ ಸಂತೋಷ ಅನಿರ್ವಚನೀಯವಾದದ್ದು. ಸೀಮೋಲ್ಲಂಘನವು ಯತಿಗಳಿಗೆ… Continue Reading →

12.09.2011

ಸೂರ್ಯೋದಯಃ ೦೬.೧೬ ಸೂರ್ಯಾಸ್ತಃ ೦೬.೨೩ ತಿಥಿಃ ಪೂರ್ಣಿಮಾ ಪಕ್ಷಃ ಶುಕ್ಲ ೧೧.೦೦ ರಿಂದ ೧೨.೦೦ – ಪೂರ್ಣಾಹುತಿ ೧೨.೦೦ ರಿಂದ ೧.೦೦ – ತೀರ್ಥ, ಮಂತ್ರಾಕ್ಷತೆ ೧.೦೦ ರಿಂದ ೨.೦೦ – ಸೀಮೋಲ್ಲಂಗನ ( ಸಿದ್ಧೇಶ್ವರ ದೇವಸ್ಥಾನ, ತೊರಕೆ) ೨.೩೦ ರಿಂದ ೫.೦೦ – ಸಭೆ ೫.೦೦ ರಿಂದ ೬.೩೦ – ಮೆರವಣಿಗೆ ಹಾಗೂ ಮಹಾಬಲೇಶ್ವರ… Continue Reading →

ಬದುಕು ರಾಮಮಯವಾಗಿರಲಿ- ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳು.

  ಗೋಕರ್ಣ:೧೦ ಲೋಕಕ್ಕೇ ಬೆಳಕು ನೀಡುವ ಸೂರ್ಯನಿಂದ ಪ್ರಸಿದ್ಧವಾದ ವಂಶದಲ್ಲಿ ಹುಟ್ಟಿ ಮಾನವರಾಗಿ ಹೇಗೆ ಬಾಳಬೇಕು ಎಂಬುದನ್ನು ವಿಶ್ವಕ್ಕೆ ಆದರ್ಶಮಯವಾದ ತನ್ನ ಜೀವನದ ನಡೆನುಡಿಗಳಿಂದ  ತೋರಿಸಿಕೊಟ್ಟವನು ಮರ್ಯಾದಾಪುರುಷೋತ್ತಮನೆಂದೇ ಖ್ಯಾತನಾದ ಪ್ರಭು ಶ್ರೀರಾಮಚಂದ್ರ. ದಿವಿಭುವಿಗಳಿಗೆ ಧರ್ಮದ ಸೇತುವನ್ನು ಕಟ್ಟಿ ಅವತಾರ  ಕಾರ್ಯವನ್ನು ಪೂರೈಸಿದ ಆ ಮಹಾತ್ಮನೇ ಆರಾಧ್ಯದೈವವಾದ ನಮ್ಮ ಈ ಮಠದಲ್ಲಿ ಸದಾ ಆತನ ಅರ್ಚನೆ, ಸ್ಮರಣೆ… Continue Reading →

ಗೋಮಾತೆಯ ಕರುಣೆ

ಗೋಮಾತೆಯ ಕರುಣೆ ಕಾಸರಗೋಡು ಬಸ್ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿ ಕರುವೊಂದು ತೀರಿಕೊಂಡಾಗ, ಅದರ ತಾಯಿಯ ಪುತ್ರಶೋಕದ ಮಾತೃವೇದನೆ ಮನ ಕಲಕುವಂತಿತ್ತು. ಸ್ಥಳೀಯ ದಿನಪತ್ರಿಕೆಯೊಂದರಲ್ಲಿ ಬಂದ ವರದಿ: Facebook Comments Box

ಕಾಲಕ್ಕಾಗಿ ಕಾಯಬೇಕು- ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

ಗೋಕರ್ಣ: ೮. ಪಕ್ವವಾಗದೆ ಹಣ್ಣು ಮರದಿಂದ ಬೀಳುವುದಿಲ್ಲ. ಇಳೆಯಲ್ಲಿ ಧಗೆಯಾಗದೆ ಮೋಡಗಟ್ಟಿ ಮಳೆ ಸುರಿಯುವುದಿಲ್ಲ. ಲೋಕದ ನಿಯಮವೇ ಹೀಗೆ. ಪ್ರತಿಯೊಂದಕ್ಕೂ ತನ್ನದೇ ಆದ ಕಾಲವಿದೆ. ನಮಗೆ ಬೇಕಾದಾಗ ಸೂಕ್ತವಾದ ಸಮಯವು ಒದಗಿ ಬರುವುದಿಲ್ಲ. ಅದಕ್ಕಾಗಿ ಕಾಯುವಿಕೆ ಅನಿವಾರ್ಯ. ಈ ನಿಯಮಕ್ಕೆ ಭಗವಂತನೂ ಅಪವಾದವಲ್ಲ. ವಿಶ್ವದಲ್ಲಿ ಲೋಕಪೀಡಕರ ಹಿಂಸೆ ಅತಿಯಾದಾಗ ಸಾಧು ಸತ್ಪುರುಷರು ಅತ್ಯಂತ ಸಂಕಟಕ್ಕೊಳಗಾದಾಗ ಜಗತ್ತೇ… Continue Reading →

ಶ್ರೀಮಠ

Ramayana Satra, World Conference on Indian Cow, Bharathiya Gou Yathra, Kotineerajana, Vishwa Mangala Gou Grama Yathra, are some mass movements which bear witness to this visionary leader’s organizing skill and charisma. Sri swamiji has launched a number of social and spiritual welfare projects. His Holiness’ devotion to Sri Rama, Sri Chandramouleeshwara, Sri RajaRajeshwari and Hanuman inspires and draws innumerable devotees to the path of dharma. He is revered through out Bharath and the world and his magnetic personality draws devotees,disciples and seekers to his lotus feet.

The Chain of Desire

This article is taken from Living with God Book, Guruji’s articles translated by Dr. Sharada Jayagovind.

ಒಳಿತು, ಕೆಡುಕಗಳ ಮಿಶ್ರಣವೇ ಮಾನವ – ಶೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳು.

ಗೋಕರ್ಣ: ೫, ಹಿಂದೆ ದೇವಾಸುರ ಸಂಗ್ರಾಮವು ನಡೆಯಿತೆಂದು ಪುರಾಣಗಳು ಉಲ್ಲೇಖಿಸುತ್ತವೆ. ದೇವತೆಗಳ ಹಾಗೂ ರಾಕ್ಷಸರ ನಡುವೆ ಮಾತ್ರ ನಡೆಯುವ ಯುದ್ಧ ಇದಲ್ಲ. ಈ ಯುದ್ಧ ನಮ್ಮ ಅಂತರಂಗದಲ್ಲಿ ಪಾಶವೀ ಶಕ್ತಿಗಳು ಹಾಗೂ ಸಾತ್ವಿಕಶಕ್ತಿಗಳ ನಡುವೆ ಸದಾ ನಡೆಯುತ್ತಿರುತ್ತಲೇ ಇರುತ್ತದೆ. ನಮ್ಮಲ್ಲಿ ದೇವತಾಂಶವೂ ಇದೆ, ಹಾಗೆಯೇ ರಾಕ್ಷಸಾಂಶವೂ ಸಹ. ಈ ಎರಡು ಸ್ವಬಾವಗಳ ಮಿಲನವೇ ಮನುಷ್ಯ. ಅಂತಿಮ… Continue Reading →

ಅಂತರಂಗವನ್ನು ಗೆದ್ದವನೇ ನಿಜವಾದ ವಿಜಯಿ- ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

ಗೋಕರ್ಣ: ೪, ನಮ್ಮ ಬದುಕಿನಲ್ಲಿ ನಾವು ಎಷ್ಟೋ ಸಮಸ್ಯೆಗಳನ್ನು ಎದುರಿಸುತ್ತೇವೆ. ಎಡರು ತೊಡರುಗಳನ್ನು ದಾಟುತ್ತೇವೆ. ಅನೇಕ ವಿಚಾರಗಳಲ್ಲಿ ಗೆಲುವನ್ನೂ ಪಡೆಯುತ್ತೇವೆ. ಆದರೆ ಇದಾವುದೂ ನಿಜವಾದ ವಿಜಯವಲ್ಲ. ನಮ್ಮ ಅಂತರಂಗದ ಗೆಲುವೇ ನಮ್ಮ ಜೀವನವನ್ನು ಸಾರ್ಥಕತೆಯ ಗುರಿಯತ್ತ ಕೊಂಡೊಯ್ಯುತ್ತದೆ. ಆದ್ದರಿಂದ ಬಾಹ್ಯವಾದ ಜಯಕ್ಕಿಂತ ನಮ್ಮ ಮನಸ್ಸಿನ ಮೇಲೆ ಸಾಧಿಸುವ ನಿಯಂತ್ರಣವೇ ನೈಜವಾದ ಸಾಧನೆ ಎಂದು ಶ್ರೀ ರಾಮಚಂದ್ರಾಪುರಮಠದ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑