ಗೋಕರ್ಣ: ಅಗಸ್ಟ್.೨೦: ವಿನಯ, ಸೌಜನ್ಯಗಳು ಮಾನವನ ಸಹಜಗುಣ. ಸಾಮಾನ್ಯ ವ್ಯವಹಾರದಲ್ಲಿಯೇ ಗುರುಹಿರಿಯರ ವಿಷಯದಲ್ಲಿ ಇವುಗಳಿಗೆ ಅಪಾರ ಮಹತ್ವವಿದೆ. ಶಕ್ತಿಯಿದ್ದರೆ ಅದರ ಜೊತೆ ವಿನಯವೂ ಇದ್ದರೆ ಮಾತ್ರ ಶೋಭೆ. ದೈವಭೀರುವಲ್ಲದವನ ಸಾಮರ್ಥ್ಯ ಪರರಹಿಂಸೆಯಲ್ಲಿಯೇ ಸಾರ್ಥಕವಾಗಿಬಿಡುವ ಅಪಾಯವಿದೆ. ಇದು ಜೀವನೋತ್ಕರ್ಷಕ್ಕೆ ಸಲ್ಲದ್ದು. ನಮ್ಮಲ್ಲಿರುವ ಶಕ್ತಿಯು ಪರೋಪಕಾರಕ್ಕಾಗಿ, ವಿದ್ಯೆಯು ಜ್ಞಾನಕ್ಕಾಗಿ ಹಾಗೂ ಸಂಪತ್ತು ದಾನಕ್ಕಾಗಿ ಉಪಯುಕ್ತವಾಗಬೇಕು. ಮಹಾತ್ಮರ ವಿಷಯದಲ್ಲಿ ಎಂದೂ… Continue Reading →
ಗೋಕರ್ಣ: ದೇಹಭಾವವಿರುವ ನಮ್ಮೊಳಗೆ ದೇವಭಾವವೂ ಇದೆ. ಆದರೆ ದೇಹಾಭಿಮಾನದ ಕೈಮೇಲಾದಾಗ ಆ ದೇವಭಾವ ಮರೆಯಾಗುತ್ತದೆ. ನಮ್ಮೊಳಗಿನ ಅಂತರಾತ್ಮ ಸದಾ ನಮಗೆ ಎಚ್ಚರವನ್ನು ನೀಡುತ್ತಲೇ ಇರುತ್ತಾನೆ. ಆದರೆ ಅದು ಹೆಚ್ಚಾಗಿ ನಮಗೆ ಕೇಳುವುದೇ ಇಲ್ಲ. ಎಲ್ಲೋ ಅಪರೂಪಕ್ಕೊಮ್ಮೆ ಕೇಳಿದರೂ ಅದನ್ನು ಪಾಲಿಸುವ ಸ್ವಭಾವ ನಮ್ಮದಾಗಿರುವುದಿಲ್ಲ. ರಾಮಾಯಣ ನಮ್ಮ ಬದುಕಿಂದ ಬೇರೆಯಾದದ್ದಲ್ಲ. ಅದು ಸದಾ ಪ್ರಸ್ತುತವೇ. ಕೆಡುಕು ಸದಾ… Continue Reading →
ಸೂರ್ಯೋದಯ ೬-೨೦ ಸೂರ್ಯಾಸ್ತ ೬-೨೫ ಪಕ್ಷ-ಕೃಷ್ಣ ತಿಥಿ-ಪಂಚಮಿ ಭಿಕ್ಷಾಸೇವೆ-ಮಂಗಳೂರು ಮಂಡಲಾಂತರ್ಗತ, ಮಂಗಳೂರು ದಕ್ಷಿಣ, ಮದ್ಯ, ಉತ್ತರ, ಕೊಳ್ಯೂರು,ಮುಡಿಪು ವಲಯಗಳ ಪರವಾಗಿ ೧೧-೩೦ ರಿಂದ ೧೨-೩೦ ಶ್ರೀರಾಮಕಥೆ ಮೀಟಿಂಗ್ ೧೨-೩೦ ರಿಂದ ೨-೦೦ ಯಾಗದ ಪೂರ್ಣಾಹುತಿ, ಪಾದಪೂಜಾ ಮಂಗಳಾರತಿ,ಫಲಸಮರ್ಪಣೆ, ಆಶೀರ್ವಚನ, ಮಂತ್ರಾಕ್ಷತೆ. ೩-೩೦ ರಿಂದ ೫-೩೦ ‘ಶ್ರೀರಾಮಕಥೆ’ Facebook Comments Box
ಗೋಕರ್ಣ: ಹರಿಯುವ ತಿಳಿನೀರಿನ ನದಿಯಲ್ಲಿ ಯಾವ ಕೊಳೆಯೂ ಇರದು. ಸ್ವಚ್ಛ ಮತ್ತು ಶುದ್ಧವಾದ ನೀರು ಸಾತ್ವಿಕಗುಣದ ದ್ಯೋತಕ. ಸದಾ ಪರಹಿತವನ್ನೇ ಬಯಸುತ್ತ ಬದುಕಿನಲ್ಲಿ ಒಳಿತನ್ನೇ ಕಾಣುತ್ತ ಜೀವಿಸುವ ವ್ಯಕ್ತಿಗೆ ಪರಮಾತ್ಮಪ್ರಾಪ್ತಿಗೆ ಬೇರಾವ ತಪಸ್ಸೂ ಬೇಡ. ಅವನ ಲೋಕಹಿತಂಕರಕಾರ್ಯವನ್ನು ಅರಸುತ್ತ ಸುಖವೇ ಅವನ ಬಳಿ ಬರುತ್ತದೆ. ಪರಿಶುದ್ಧ ಮನಸ್ಸು ಭಗವಂತನ ಕೊಡುಗೆ ಎಂದು ಶ್ರೀ ಶ್ರೀಮದ್ರಾಘವೇಶ್ವರ ಭಾರತೀ… Continue Reading →
ಗೋಕರ್ಣ: ನಾವು ಆಚರಿಸಿದ ಧರ್ಮವೇ ನಮ್ಮ ಬದುಕಿಗೆ ಔನ್ನತ್ಯಕಾರಕ. ಧರ್ಮವು ಜೀವನದಲ್ಲಿ ಸ್ಥಾಯಿಯಾದಾಗ ಅದು ಭಗವತ್ಪ್ರಾಪ್ತಿಗೆ ಸೇತುವೆಯೂ ಆಗುತ್ತದೆ. ಭಗವಂತನಲ್ಲಿ ಯಾವುದನ್ನೂ ಬೇಡದಿದ್ದಾಗ ನಾವು ಬಯಸುವುದಕ್ಕಿಂತಲೂ ಹೆಚ್ಚಿನ ಅನುಗ್ರಹ ದೊರೆಯುತ್ತದೆ ಎಂಬುದಕ್ಕೆ ರಾಮಾಯಣದ ಕುಬೇರನೇ ಶ್ರೇಷ್ಠ ಉದಾಹರಣೆ. ಆತ ತಂದೆಯಿಂದ ಪ್ರಾಪ್ತವಾಗಿದ್ದ ಲಂಕಾನಗರವನ್ನು ರಾವಣನು ಬಯಸಿದನೆಂಬ ಕಾರಣಕ್ಕಾಗಿ ಅದನ್ನು ಅವನಿಗೇ ಬಿಟ್ಟುಕೊಟ್ಟು ದಕ್ಷಿಣದ ತುದಿಯನ್ನು ಬಿಟ್ಟು… Continue Reading →
ಗೋಕರ್ಣ: ತಮ್ಮ ಸತತ ಸಾಧನೆಯಿಂದ ದಿವ್ಯತೆಯನ್ನು ಪಡೆದು ವೈಕುಂಠ ಲೋಕವನ್ನು ಪ್ರವೇಶಿಸಿದರೂ ಎಲ್ಲಿಯೋ ಸ್ವಲ್ಪ ಉಳಿದಿದ್ದ ಅಥವಾ ಗಳಿಸಿದ್ದ ದೋಷದ ಪರಿಣಾಮವಾಗಿ ಜಯವಿಜಯರು ಶಾಪಗ್ರಸ್ತರಾಗಿ ಧರೆಗುರುಳಿದರು. ಅಲ್ಲಿಯೂ ಅವರು ಪರಮಾತ್ಮನ ಮಿತ್ರತೆಯನ್ನು ಕೇಳದೆ ಶತ್ರುತ್ವವನ್ನೇ ಪ್ರಾರ್ಥಿಸಿದರು. ರಾವಣ, ಕುಂಭಕರ್ಣರಾಗಿ ಜನಿಸಿ ತಪಸ್ಸನ್ನಾಚರಿಸಿ ವರ ಪಡೆದರೂ ಅಲ್ಲಿಯೂ ಅವರ ರಾಜಸ ಹಾಗೂ ತಾಮಸೀ ಪ್ರವೃತ್ತಿ ದೂರಾಗಲಿಲ್ಲ. ಬದುಕಿನುದ್ದಕ್ಕೂ… Continue Reading →