ಗೋಕರ್ಣ. ಜು. ೧೮: ವೈಕುಂಠ ವೆಂದರೆ ಗಮನದ ಕೊನೆ. ಅದನ್ನು ಸೇರಿದ ಮೇಲೆ ಮುಂದೆ ಗತಿಯಿಲ್ಲ. ಸರ್ವಜೀವಿಗಳ ಶಾಶ್ವತಾನಂದದ ಚರಮಲಕ್ಷ್ಯವದು. ಜೀವರು ಸತತಸಾಧನೆಯ ಬಲದಿಂದ ತದೇಕಪ್ರವಣತೆಯಿಂದ ಪಡೆಯಬಹುದಾದ ಪರಮಪದ. ಸುಖದ ಪರ್ಯಾಯವಾದ ಆನಂದದ ಅನ್ವೇಷಣೆಯೇ ನಮ್ಮ ಬದುಕು. ನಮ್ಮ ಮೂಲನೆಲೆಯಾದ ಅದನ್ನು ಪಡೆಯುವವರೆಗೂ ನಮ್ಮ ಹುಡುಕಾಟ, ಚಡಪಡಿಕೆ ತಪ್ಪುವುದಿಲ್ಲ. ಯಾವಾಗ ಬಿಂದುರೂಪರಾದ ನಾವು ಮಹಾಸಿಂಧುಸದೃಶವಾದ ಆ… Continue Reading →
ಹರೇ ರಾಮ.
ನಮ್ಮೆಲ್ಲರ ಉದ್ಧಾರಕ್ಕಾಗಿ ನಮ್ಮ ಪರಮಪೂಜ್ಯ ಶ್ರೀಗಳು ಪರಮಪವಿತ್ರವಾದ ಚಾತುರ್ಮಾಸ್ಯ ವ್ರತವನ್ನು ಕೈಗೊಳ್ಳಲು ಉದ್ಯುಕ್ತರಾಗಿರುವ ಸಂದರ್ಭವಿದು. ಅನಾರೋಗ್ಯದ ನಿಮಿತ್ತವಾಗಿ, ಗುರುಗಳ ಈ ಮಂಗಳಕರ ವ್ರತದಲ್ಲಿ ಅಶೋಕೆಗೆ ಬಂದು ದೈಹಿಕವಾಗಿ ಸೇವೆಮಾಡಿ ಕೃತಾರ್ಥಳಾಗುವ ಭಾಗ್ಯವಿಲ್ಲ. ಪರಮಗುರುವಿನ ಈ ವ್ರತದ ಯಶಸ್ಸಿಗೆ, ಶ್ರೀಗಳ ಶಿಷ್ಯಕೋಟಿಯ ಪರವಾಗಿ ನನ್ನೀ ಕೃತಜ್ಞತಾಪೂರ್ವಕವಾದ ಗಾನಹಾರೈಕೆ.
ಸೂರ್ಯೋದಯ ೬-೧೩ ಸೂರ್ಯಾಸ್ತ ೬-೫೭ ಪಕ್ಷ-ಶುಕ್ಲ ತಿಥಿ-ತ್ರಯೋದಶಿ ೧೨-೨೦ ರಿಂದ ೧-೦೦ ಮಂತ್ರಾಕ್ಷತೆ ೩-೦೦ ರಿಂದ ೩-೨೦ ಮಲ್ಲಿಖಾರ್ಜುನ ದೇವಸ್ಥಾನಕ್ಕೆ ಪ್ರಯಾಣ ಮತ್ತು ದರ್ಶನ . ೩-೨೦ ರಿಂದ ೪-೦೦ ಆಂಜನೇಯನ ಜನ್ಮಭೂಮಿಗೆ ಪ್ರಯಾಣ ಮತ್ತು ದರ್ಶನ . ೪-೦೦ ರಿಂದ ೪-೩೦ ಭದ್ರಕಾಳಿ ದೇವಸ್ಥಾನಕ್ಕೆ ಪ್ರಯಾಣ ಮತ್ತು ದರ್ಶನ ೪-೩೦ ರಿಂದ ೪-೫೦ ಸುಬ್ರಹ್ಮಣ್ಯ… Continue Reading →