Page 184 of 292

ಎಂತು ಮಾತಾಡಲಿ..?

ಭಾವವಿಲ್ಲದಿದ್ದರೆ ಭಾಷೆಗೆ ಜೀವವೆಲ್ಲಿ ..?
ಭಾವ ತುಂಬಿದರೆ ಭಾಷೆಗೆ ಎಡೆಯಲ್ಲಿ..?
ಮಾತಾಡು.. ಮಾತಾಡೆನ್ನುವಿರಿ…
ಎಂತು ಮಾತಾಡಲಿ..?

ಚಾತುರ್ಮಾಸ್ಯ – ಖರ ಸಂವತ್ಸರ

ದೇಶ: ಅಶೋಕಾವನ, ಶ್ರೀಕ್ಷೇತ್ರ ಗೋಕರ್ಣ ಕಾಲ: ಖರ ಆಷಾಢ ಪೌರ್ಣಮಿಯಿಂದ ಭಾದ್ರಪದ ಪೌರ್ಣಮಿ (ದಿನಾಂಕ  15-07-2011 ರಿಂದ  12-09-2011 ವರೆಗೆ) Facebook Comments Box

ಶ್ರೀ ಚಂದ್ರಮೌಳೀಶ್ವರ ದೇವಾಲಯದ ಷಡಾಧಾರ ಪ್ರತಿಷ್ಠೆ ಕಾರ್ಯಕ್ರಮ

|| ಹರೇ ರಾಮ || ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ವಿಶಿಷ್ಟ ಕಲ್ಪನೆಯ ವಿಭಿನ್ನ ಕಾರ್ಯಗಳಲ್ಲಿ ಕಲಶಪ್ರಾಯವಾದದ್ದು ಶ್ರೀಚಂದ್ರಮೌಳೀಶ್ವರ ದೇವಸ್ಥಾನ. ಶ್ರೀರಾಮಚಂದ್ರಾಪುರಮಠದಲ್ಲಿ  ನಿರ್ಮಾಣಗೊಳ್ಳುತ್ತಿರುವ ಪರಶಿವನ ಈ ಪವಿತ್ರ ದೇಗುಲ ಅನನ್ಯವಾದದ್ದು. ಪುಣ್ಯನದಿ ಶರಾವತಿಯ ತಟದಲ್ಲಿ ದಿವ್ಯ ಸರೋವರದ ನಡುವೆ ಮಹಾ ಗಣಪತಿಯೊಂದಿಗೆ  ಚಂದ್ರಮೌಳೀಶ್ವರನ ಸನ್ನಿಧಿ ಇಲ್ಲಿ ರಾರಾಜಿಸಲಿದೆ. ಭರದಿಂದ ಸಾಗಿದ ಸಹಸ್ರಮಾನದ ನಿರ್ಮಿತಿಯ ಕಾರ್ಯ… Continue Reading →

Guru, the Sculptor

This article is taken from Living with God Book, Guruji’s articles translated by Dr. Sharada Jayagovind.

ರಾಮಾಶ್ರಮದಲ್ಲಿ ಹರೇರಾಮ ಓದುಗರೊಂದಿಗೆ ಶ್ರೀ ಸಂವಾದ

04, ಜೂನ್; 2011, ಶನಿವಾರ: ಹರೇರಾಮ e-ಮಠದಂಗಳ ಮತ್ತು ಹರೇರಾಮದ ಓದುಗರನ್ನೊಳಗೊಂಡ ಹರೇರಾಮ ತಂಡಕ್ಕೆ ಸಂಭ್ರಮದ ದಿನ. ಶ್ರೀ ಗುರುಗಳ ದಿವ್ಯ ಉಪಸ್ಥಿತಿಯಲ್ಲಿ, ಶ್ರೀ ಶ್ರೀ ರಾಘವೇಂದ್ರ ಭಾರತೀ ಸ್ವಾಮೀಜಿಗಳ ದಿವ್ಯ ಅನುಭೂತಿಯಿರುವ ಶ್ರೀ ರಾಮಾಶ್ರಮದ ಅಂಗಣದಲ್ಲಿ, ಶ್ರೀಮಠದ ಮುಖವಾಣಿಯಾದ, ಶ್ರೀ ಗುರುಗಳ ಅಂತರ್ಜಾಲ ತಾಣವಾದ ಹರೇರಾಮ e-ಮಠದಂಗಳದ ಶ್ರೀ ಗುರುಗಳ ಮತ್ತು ಶ್ರೀ ಗುರುಗಳ… Continue Reading →

ಶ್ರಿ ರಾಮಚಂದ್ರಾಪುರ ಮಠ, ಹೊಸನಗರ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್ – ಶ್ರೀಸಂಸ್ಥಾನಗೋಕರ್ಣ
ಶ್ರೀರಾಮಚಂದ್ರಾಪುರಮಠ
ಪ್ರಧಾನಮಠ : ಹೊಸನಗರ

ಶ್ರೀ ರಾಮಚಂದ್ರಾಪುರ ಮಠ, ಪೆರಾಜೆ, ಮಾಣಿ

ಶ್ರೀ ರಾಮಚಂದ್ರಾಪುರ ಮಠ,ಪೆರಾಜೆ ಈ ಮಠಕ್ಕೆ ಸ್ಥಳದ ಆಯ್ಕೆ: ಶ್ರೀಶ್ರೀರಾಘವೇಂದ್ರಭಾರತೀಮಹಾಸ್ವಾಮಿಗಳವರು ಕೈಂತಜೆ(ಕುಳ್ಳಜ್ಜೆ) ಮನೆಯಲ್ಲಿ ಮೊಕ್ಕಾಂ ಇರುವ ಸಂದರ್ಭ  ಈ ಸ್ಥಳಕ್ಕೆ ಶ್ರೀಸಂಸ್ಥಾನದವರ ಆಗಮನವಾಗಿತ್ತು.ಈ ಪ್ರದೇಶದಲ್ಲಿ ಆಂಜನೇಯನ ವಾತಾವರಣವಿರುವ ಕಾರಣ ಇಲ್ಲಿ ಮಠ ನಿರ್ಮಿಸಬೇಕೆಂಬ ಗುರುಗಳ ಆಶಯ. 1967ನೇ ಇಸವಿ ಜೂನ್ ತಿಂಗಳಿನಲ್ಲಿ ಶ್ರೀ ಬಿ ಆರ್ ಕಾಮತರಿಂದ ಸುಮಾರು 20 ಎಕ್ರೆ ಸ್ಥಳ ಖರೀದಿ. 2005ರ… Continue Reading →

ನೀನಿತ್ತಿಹ ಬಾಳ್ ನಿನ್ನರ್ಚನೆಗೆ….

ಇಷ್ಟೋ ಅಷ್ಟೋ ಈಶ್ವರನಿಗೆ ಸಮರ್ಪಿಸಿ, ‘ನಾನೊಬ್ಬ ಮಹಾದಾನಿ’ ಎಂದು ಗರ್ವಪಡಬೇಡ..
ಏಕೆಂದರೆ ನಿನ್ನಲ್ಲಿರುವುದಷ್ಟೂ ಈಶ್ವರನದೇ ಆಗಿದೆ..
ತೋಟದ ಆಳು ಮಾಲೀಕನಿಗೆ ತೋಟದಿಂದ ನಾಲ್ಕು ಎಳನೀರು ಕಿತ್ತುಕೊಟ್ಟು, ಕೊಟ್ಟೆನೆಂದು ಬೀಗಲುಂಟೇ?
ತೋಟದಲ್ಲಿ ಬೆಳೆದುದೆಲ್ಲವನ್ನೂ ಕೊಟ್ಟು ವಿನಯದಿಂದ ತಲೆಬಾಗಬೇಕಾದುದಲ್ಲವೇ ಕರ್ತವ್ಯ ?

‘ಮೆರೆಯದಿರು ನಾ ಮಹಾದಾನಿಯೆಂದು
ಮರೆಯದಿರು ನೀ ಮಾಲಿ, ಅವನೇ ಮಾಲೀಕನೆಂದು’

॥ತ್ವದೀಯಂ ವಸ್ತು ಗೋವಿಂದ ತುಭ್ಯಮೇವ ಸಮರ್ಪಯೇ ॥

ಮಹಾರುದ್ರಾಭಿಷೇಕ ಚೊಕ್ಕಾಡಿ – ಭಾಗ 7

Facebook Comments Box

Guru Needs a Guru

This article is taken from Living with God Book, Guruji’s articles translated by Dr. Sharada Jayagovind.

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑