ಸೂರ್ಯೋದಯ : ೦೬.೩೮ ಸೂರ್ಯಾಸ್ತ : ೦೫.೫೬ ತಿಥಿ :ಷಷ್ಟಿ ಪಕ್ಷ :ಕೃಷ್ಣ ಭಿಕ್ಷಾ ಸೇವೆ: ರಾಮನಾರಾಯಣ ಜೋಷಿ,ಅಂಕರಕಣ ೧೧.೩೦ ರಿಂದ ೦೧.೦೦ ರವರೆಗೆ ಪಾದ ಪೂಜಾ ಮಂಗಳಾರತಿ, ಫಲಸಮರ್ಪಣೆ, ಮಂತ್ರಾಕ್ಷತೆ ಭೇಟಿ: ೧)ಮನೆಯವರು ೨)ಹರೇರಾಮ ತಂಡ..ಎರಡು ಹಂತದಲ್ಲಿ ಸಭೆ..ಅಂಕರಕಣ ಹಾಗೂ ತೀರ್ಥಹಳ್ಳಿ ಮಠದಲ್ಲಿ.. ೩)ಜಿ.ಭೀಮೇಶ್ವರ ಜೋಷಿ ಹಾಗೂ ಯು.ಎಚ್.ರಾಮಪ್ಪ. ೦೩.೦೦ ರಿಂದ ೦೫.೩೦ ಪ್ರಯಾಣ… Continue Reading →
ಸೂರ್ಯೋದಯ : ೦೬.೩೭ ಸೂರ್ಯಾಸ್ತ : ೦೫.೫೬ ತಿಥಿ :ಪಂಚಮಿ ಪಕ್ಷ :ಕೃಷ್ಣ ಭಿಕ್ಷಾ ಸೇವೆ: ಶೇಷಾದ್ರಿ ಭಟ್ ವೈಯಕ್ತಿಕ ಪಾದಪೂಜೆ: ೧)ರಾಘವೇಂದ್ರ ಭಟ್ ೨)ದ್ವಾರಕನಾಥ್ ಭಟ್ ೧೧.೩೦ ರಿಂದ ೦೧.೩೦ ಪಾದ ಪೂಜಾ ಮಂಗಳಾರತಿ, ಫಲಸಮರ್ಪಣೆ, ಮಂತ್ರಾಕ್ಷತೆ ಭೇಟಿ: ೧)ಮನೆಯವರು ೦೪.೪೫ ರಿಂದ ೦೫.೧೫ ಪ್ರಯಾಣ ಮೊಕ್ಕಾಮಿಗೆ ಮೊಕ್ಕಾಂ: ಅಂಕರಕಣ ರಾಮನಾರಾಯಣ ಜೊಷಿ, ಹೊರನಾಡು… Continue Reading →
ಸೂರ್ಯೋದಯ : ೦೬.೩೭ ಸೂರ್ಯಾಸ್ತ : ೦೫.೫೬ ತಿಥಿ :ಚತುರ್ಥಿ ಪಕ್ಷ :ಕೃಷ್ಣ ಭಿಕ್ಷಾ ಸೇವೆ: ಶ್ರೀಕ್ಷೇತ್ರ ವತಿಯಿಂದ ೧೧.೩೦ ರಿಂದ ೦೧.೩೦ ಪಾದ ಪೂಜಾ ಮಂಗಳಾರತಿ, ಫಲಸಮರ್ಪಣೆ, ಮಂತ್ರಾಕ್ಷತೆ, ದೇವರ ದರ್ಶನ, ರಕ್ತದಾನ ಶಿಬಿರ ಸ್ಥಳಕ್ಕೆ ಭೇಟಿ, ಆಂಜನೇಯ ದೇವಸ್ಥಾನಕ್ಕೆಭೇಟಿ (ಅಭಿಜಿನ್ ಮುಹೂರ್ತದಲ್ಲಿ ಆಂಜನೇಯ ದೇವರಿಗೆ ಬೆಳ್ಳಿ ಕವಚ ಸಮರ್ಪಣೆ ) ಭೇಟಿ: ೧)ಮನೆಯವರು… Continue Reading →
ಪ್ರಥಮ ದರ್ಶನ : ಸುಮಾರು ಹದಿನೇಳು ವರ್ಷಗಳ ಹಿಂದೆ ೨೦.೦೪.೧೯೯೪ರ ಅಪರಾಹ್ನ; ನಾವು ಹಲವು ಸಮಾನ ಮನಸ್ಕರು ಸೇರಿ ಉಕ್ಕಿನಡ್ಕದ ಪರಿಸರದಲ್ಲಿ ಶ್ರಮದಾನ ಮಾಡುತ್ತಿದ್ದ ಸಂದರ್ಭ ಅದಾಗಿತ್ತು. ಆ ನಡುವೆ ಅದೇನೋ ಒಮ್ಮೆಲೆ ಸಂಚಲನವೊದು ಘಟಿಸಿದ ಅನುಭವ. ನಮ್ಮ ಪೀಠದ ಉತ್ತರಾಧಿಕಾರಿ ‘ಶಿಷ್ಯ’ರಾಗಿ ಆಯ್ಕೆಯಾದ ಶ್ರೀ ಶ್ರೀಗಳು ತಮ್ಮ ಪೂರ್ವಾಶ್ರಮದ ಆಪ್ತೇಷ್ಟರ ಕೊನೆಯ ಭೇಟಿಗಾಗಿ ಹೊರಟವರು… Continue Reading →
ಸೂರ್ಯೋದಯ : ೦೬.೩೫ ಸೂರ್ಯಾಸ್ತ : ೦೫.೫೬ ತಿಥಿ :ಪಾಡ್ಯ ಪಕ್ಷ :ಕೃಷ್ಣ ಭಿಕ್ಷಾ ಸೇವೆ:ಕಾಂತಾಜೆ ಈಶ್ವರ ಭಟ್ ೧೧.೩೦ ರಿಂದ ೦೨.೦೦ ಪಾದ ಪೂಜಾ ಮಂಗಳಾರತಿ, ಫಲಸಮರ್ಪಣೆ, ಆಶೀರ್ವಚನ, ಮಂತ್ರಾಕ್ಷತೆ, ಸಭೆ ಸುಧನ ವಿವಿಧೋತ್ಸವಸೌಹಾರ್ಧ ಸಹಕಾರಿ ನಿಯಮಿತ ಉದ್ಘಾಟನೆ, ಉಂಡೆಮನೆ ಪ್ರಶಸ್ತಿ ಅನುಗ್ರಹ, ವೇಣೂರು ಮತ್ತು ಉಜಿರೆ ವಲಯ ಸಭೆ ಭೇಟಿ: ೧)ನಮ್ಮ ಮನೆ… Continue Reading →