ಪರಮ ಪೂಜ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರನ್ನು ನಾನು ಮೊದಲಿಗೆ ನೋಡಿದ್ದು ಅವರ ಸಂನ್ಯಾಸಗ್ರಹಣದ ದಿನ ಬೆಂಗಳೂರಿನ ಗಿರಿನಗರದಲ್ಲಿ. ನಾನಾಗ ಮುಂಬೈಯಲ್ಲಿ ಉದ್ಯೋಗದಲ್ಲಿದ್ದೆ. ಬೆಂಗಳೂರಿಗೆ ಅಂದು ಬಂದಿದ್ದೆ. ಗಿರಿನಗರದ ಶಾಖಾಮಠದಲ್ಲಿ ಅಂದು ವಿಶೇಷ ಕಾರ್ಯಕ್ರಮಿರುವ ವಿಚಾರ ತಿಳಿದು ಸ್ವಲ್ಪ ಹೊತ್ತಿಗೆ ಅಲ್ಲಿಗೆ ಬಂದು ದೂರದಿಂದಲೇ ಅವರನ್ನು ನೋಡಿ, ಮನದಲ್ಲೇ ವಂದಿಸಿ, ಹಿಂತಿರುಗಿದ್ದೆ (ಬಹುಷಃ ಅಂದೇ ಮುಂಬೈಗೆ… Continue Reading →
Here’s a story of an elephant and a fly .. maybe some of us wud hv heard this before .. There was a fly which was sitting on an elephant’s leg and for some reason it was angry on the… Continue Reading →
|| ಹರೇರಾಮ || ಬೇರೆಯಾಗುವುದು ಸುಲಭ… ಬೆರೆಯುವುದು ಸುಲಭವಲ್ಲ..! ವಿಭಕ್ತಿ ಸುಲಭ.. ಭಕ್ತಿ ಸುಲಭವಲ್ಲ.. ಒಡೆಯಲು ಕ್ಷಣ… ಕೂಡಿಸಲು..? ವಿಶ್ವದ ಯಾವೆರಡು ವಸ್ತುಗಳು ಸೇರಬೇಕೆಂದರೂ ಅದು ಸುಲಭದ ಮಾತಲ್ಲ.. ಅದರಲ್ಲಿಯೂ ಹಿರಿದರಲ್ಲಿ ಹಿರಿದಾದ ವಸ್ತುಗಳೆರಡು ಸೇರಬೇಕೆಂದರೆ..? ಕೂಡಿಸುವ ಕೊಂಡಿಯೊಂದು ನಡುವೆ ಬೇಕೇ ಬೇಕು.. ಜೀವನು ದೇವನೊಡನೆ ಸೇರಬೇಕೆಂದರೆ ‘ಗುರು‘ವೆಂಬ ಕೊಂಡಿ ನಡುವೆ ಬೇಕೇ ಬೇಕಲ್ಲವೇ..? ದೇವನೇ… Continue Reading →
ಕೇಳಿದ ಸಂದೇಶ ಸಾಲುಗಳನ್ನು ಆಗಾಗ ನಾಲಿಗೆ ಉದ್ಗರಿಸುತ್ತದೆ. ಹೃದಯ ಮೆಲುಕು ಹಾಕುತ್ತದೆ.
ಜೀವನದಲ್ಲಿ ಬರಬಹುದಾದ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ದಾಟುವುದಕ್ಕೆ ಸಮರ್ಥವಾದ ಮನೋಧರ್ಮವನ್ನು ಎಲ್ಲರಲ್ಲಿಯೂ ಅಣಿಗೊಳಿಸುವ ಮಹೋದ್ದೇಶ ಶ್ರೀಗಳವರದು.
ಅವರ ಗಂಭೀರವಾದ ಆಶೀರ್ವಚನದ ಜೊತೆಗೆ ಕಚಗುಳಿ ಇಡುವ ಪುಟ್ಟಕತೆ, ಹಾಸ್ಯಮಿಶ್ರಿತ ಹಸಿರು ಚಿಗುರುಗಳೂ ಇವೆ ಎಂಬುದನ್ನೂ ಮರೆಯುವಂತಿಲ್ಲ.
ಸೂರ್ಯೋದಯ : ೦೬.೨೫ ಸೂರ್ಯಾಸ್ತ : ೦೬.೦೩ ತಿಥಿ : ಬಿದಿಗೆ ಪಕ್ಷ : ಕೃಷ್ಣ ಭಿಕ್ಷಾ ಸೇವೆ:ಶ್ರೀ ಭಾರತೀ ಕಾಲೇಜು ಆಡಳಿತ ಸಮಿತಿ ಮತ್ತು ಸಿಬ್ಬಂದಿವರ್ಗ ೧೧.೩೦ ರಿಂದ – ಪಾದಪೂಜೆ ಮಂಗಳಾರತಿ, ಫಲಸಮರ್ಪಣೆ, ತೀರ್ಥ ವಿತರಣೆ, ಮಂತ್ರಾಕ್ಷತೆ, ನಿವೇದನೆ ೧-೪೫ ರಿಂದ ೦೨.೧೦ ಭದ್ರತಾ ಕಾರ್ಯಕರ್ತರಿಗೆ ಮಾರ್ಗದರ್ಶನ ೦೨.೧೫ ರಿಂದ ೦೩.೦೦ ಶ್ರೀಭಾರತೀ … Continue Reading →