|| ಹರೇರಾಮ || ಸೋಮರಸ ಒಳಸೇರಿದರೆ ಸುಮ್ಮನಿರಗೊಡುವುದೇ…? ಈ ಲೋಕವನ್ನು ಮರೆಸಿ ಇನ್ನಾವುದೋ ಲೋಕದಲ್ಲಿ ವಿಹರಿಸುವಂತೆ ಮಾಡದೇ ಅದು…? ರಾಮರಸ ಒಳಸೇರಿದಾಗ ಕುಶಲವರ ಸ್ಥಿತಿಯೂ ಹಾಗೆಯೇ ಆಯಿತು… ಬಿಂದುವಿನೊಳು ಸಿಂಧು ಹಿಡಿಸುವುದೇ…? ವಿಶ್ವಂಭರನ ಚರಿತೆಯ ವಿಶ್ವಕಾವ್ಯವು ಪುಟಾಣಿಮಕ್ಕಳ ಪುಟ್ಟಹೃದಯದೊಳಗೆ ಅದು ಹೇಗೆ ಹಿಡಿಸಿತೋ..? ಹಿಡಿಸಲಾರದೇ ಹೊರಹೊಮ್ಮಿ ಹುಚ್ಚು ಹೊಳೆಯಾಗಿ ಹರಿದಿರಬೇಕು…! ಕೈಯಲ್ಲಿ ತಂಬೂರಿ… ಕಣ್ತುಂಬ ರಾಮ…… Continue Reading →