ನಾಗರಿಕತೆಯ ಬೆಳವಣಿಗೆಯಲ್ಲಿ “ಗುರು”ಗಳ ಪಾತ್ರ ಗಣನೀಯ. ಆಳವಾದ ಅಭ್ಯಾಸ, ಚಿಂತನ, ಸಾಧನೆಗಳ ಮೂಲಕ ತಾವು ಕಂಡುಕೊಂಡ ಸತ್ಯ, ಜ್ಞಾನ, ಕೌಶಲ್ಯಗಳನ್ನು ಯೋಗ್ಯ- ಸತ್ಪಾತ್ರ ಶಿಷ್ಯರ ಮೂಲಕ ಸಮಾಜಕ್ಕೆ ಉಪಯುಕ್ತವಾಗುವಂತೆ ಮಾಡಿ ಮಾನವ ಸಮಾಜವನ್ನು ಪ್ರಗತಿಯ ಹಾದಿಯಲ್ಲಿ ಒಯ್ಯುವಲ್ಲಿ ಗುರುಸಮೂಹದ ಪಾತ್ರ ಮಹತ್ವದ್ದು. ನೂರಾರು ಋಷಿಮುನಿಗಳು ತಮ್ಮ ಸಾಧನೆಗಳ ಮೂಲಕ ಕಂಡುಕೊಂಡ ಸಿದ್ಧಾಂತಗಳನ್ನು ಗೌರವಿಸಿ ಆ ಹಾದಿಯಲ್ಲಿ… Continue Reading →
ಶ್ರೀ ಬಿ. ಕೆ. ಎಸ್. ವರ್ಮಾ ಅಂತಾರಾಷ್ಟ್ರೀಯ ಚಿತ್ರಕಲಾವಿದರು ಕೆಲವು ದಿನಗಳ ಹಿಂದೆ ಪವಾಡವೊಂದು ಜರುಗಿತು. ‘ಶ್ರೀಗಳು ಭಕ್ತರೊಬ್ಬರಿಗೆ ಕೊಡುವುದಕ್ಕೆ ಎರಡು ಚಿತ್ರಗಳು ಬೇಕು’ ಅಂತ ನನಗೆ ದೂರವಾಣಿ ಕರೆ ಬಂತು. ಚಿತ್ರದ ಕಾನ್ಸೆಪ್ಟ್ ಏನಿರಬೇಕೆಂದು ಶ್ರೀಗಳೇ ಲೈನ್ ಮೇಲೆ ಬಂದು ತಿಳಿಸಿದರು. ಅದನ್ನು ಕೇಳಿದ ಮೇಲೆ ನನಗನ್ನಿಸಿದ್ದು ಈ ಚಿತ್ರ ರಚಿಸಲು ೩ ತಿಂಗಳು… Continue Reading →