ಹರೇರಾಮ ಓದುಗರೇ.. ರಾಮಚಂದ್ರಾಪುರ ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಈ-ಸಮ್ಮುಖದಲ್ಲಿ ಬರೆಯುವ ಅವಕಾಶಕ್ಕಾಗಿ ಸಾಷ್ಟಾಂಗ ವಂದಿಸುತ್ತೇನೆ. ಶ್ರೀ ಶಿಷ್ಯರ ಅಂಕಣವಾಗಿರುವ ಸಮ್ಮುಖದಲ್ಲಿ ಆರಂಭಿಕ ಲೇಖವನವಾಗಿ ನಿಮ್ಮೆದುರು ಇಡುತ್ತಿದ್ದೇನೆ. ಸುಮಾರು ಹದಿನೈದು ಶತಮಾನಗಳಷ್ಟು ಹಿಂದೆ ಶ್ರೀ ಆದಿ ಶಂಕರಾಚಾರ್ಯರು ಅವತರಿಸಿದಾಗ.. ಭಾರತದ ಉದ್ದಗಲಕ್ಕೂ ಅಧರ್ಮ ತಾಂಡವವಾಡುತ್ತಿತ್ತು. ಯವನ, ಮ್ಲೇಚ್ಛ ಧರ್ಮಗಳ ಆಗಮನದಿಂದಾಗಿ ಸುಂದರ… Continue Reading →
||ಹರೇರಾಮ || ಗಿಡವ ತಿದ್ದಲಿಕೆಂದು ಬುಡವ ಕೀಳ್ವುದು ಸರಿಯೆ….? ಅಸಂಖ್ಯಾತ ಸಮಯದಿಂದ ನಡೆದುಬಂದ ಸನಾತನ ವ್ಯವಸ್ಥೆಯಲ್ಲಿ ವ್ಯಕ್ತಿಗಳ ದೋಷದಿಂದಲೋ, ವ್ಯವಸ್ಠೆಯ ದೋಷದಿಂದಲೋ, ಅಥವಾ ನಮ್ಮ ದೃಷ್ಟಿದೋಷದಿಂದಲೋ, ಏರುಪೇರುಗಳಿವೆಯೆಂದೆನಿಸಿದರೆ.. ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎಂಬಂತೆ ಪರಕೀಯ ವ್ಯವಸ್ಥೆ ಸೊಬಗೆನಿಸಿದರೆ.. ಆಗ ಮಾಡಬೇಕಾದುದೇನು…? ಎಂದೆಂದೂ ತನ್ನದಾದುದನ್ನು ತನ್ನದಲ್ಲವೆಂದು ಹೇಳಿ, ಇಂದಿನವರೆಗೆ ತನ್ನದಲ್ಲದುದನ್ನು ತನ್ನದೆನ್ನುವುದೆ..!? ಇಂದಿನಿಂದ ಮತಾಂತರದ ಬಗ್ಗೆ ಚರ್ಚಿಸೋಣ….. Continue Reading →
Letters ‘a’, ‘b’, ‘c’ & ‘d’ do not appear anywhere in the spellings of 1 to 99 (Letter ‘d’ comes for the first time in Hundred) Letters ‘a’, ‘b’ & ‘c’ do not appear anywhere in the spellings of 1… Continue Reading →
ಹರೇ ರಾಮ ಓದುಗರೇ. ಶ್ರೀ ರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಅಂತರಜಾಲತಾಣವಾದ ಹರೇರಾಮ.ಇನ್ ನಲ್ಲಿ ಓದುಗರಿಗಾಗಿ ಮತ್ತೊಂದು ಸದವಕಾಶ! ಸಹಸ್ರಾರು ಓದುಗರ ಅಕ್ಷರದಾಹವನ್ನು ತಣಿಸುವುದಕ್ಕಾಗಿ ವೈಶಿಷ್ಟ್ಯಪೂರ್ಣ ಅಂಕಣಗಳನ್ನು ಹರೇರಾಮ.ಇನ್ ಹೊರತರುವುತ್ತಿರುವುದು ನಮಗೆಲ್ಲರಿಗೂ ಗೊತ್ತಿರುವ ವಿಷಯವೇ! ಈಗಾಗಲೇ ಶ್ರೀಗಳ ಮುಖವಾಣಿಯಾದ ಬ್ಲಾಗ್ ಎರಡು ವಿಭಿನ್ನ ದೃಷ್ಟಿಕೋನದಿಂದ ಹರಿದು ಬರುತ್ತಿದೆ. ಆಧ್ಯಾತ್ಮಿಕ ವಿಚಾರಗಳ… Continue Reading →