|| ಹರೇರಾಮ || ಋತುರಾಜ ವಸಂತನ ವಿಲಾಸ…! ಚಿಗುರು ಚೆಲುವಿನ ಚೈತ್ರಮಾಸ…! ಬೆಳದಿಂಗಳು ಬೆಳೆಯುವ ಶುಕ್ಲಪಕ್ಷ…! ಇಂದು ನವಮೀ…! ಅಂತಿಂಥಾ ನವಮಿಯಲ್ಲ…ಶ್ರೀರಾಮನವಮೀ…! ಸ್ವಯಂ ನಾರಾಯಣನೇ ನರನಾದ ದಿನ…! ದೊರೆಯ ರೂಪದಲ್ಲಿ ಧರೆಗಿಳಿದ ದೇವರು ಧರೆಯಿಂದ ಸ್ವರ್ಗಕ್ಕೆ ಸೇತುವೆ ಕಟ್ಟಲಾರಂಭಿಸಿದ ದಿನ…! ಪ್ರಭು ಬರುವುದು ಯುಗಕ್ಕೊಮ್ಮೆ…! ಈ ದಿನ ಬರುವುದು ವರುಷಕ್ಕೊಮ್ಮೆ…! ನಿನ್ನೆ ಇರದ, ನಾಳೆ ಬರದ… Continue Reading →
ಇಂದು ನಡೆದ ಶ್ರೀರಾಮೋತ್ಸವ ಸಭಾ ಕಾರ್ಯಕ್ರಮದಲ್ಲಿ ಶ್ರೀಮತಿ ಭಾರತೀ ವಿಷ್ಣುವರ್ಧನ್ ರವರಿಗೆ ಶ್ರೀಗಳು ಶ್ರೀಮಾತಾ ಪ್ರಶಸ್ತಿ ಪ್ರಧಾನ ಮಾಡಿದರು.. ಸಮಾಜಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜದ ಉನ್ನತಿಗಾಗಿ ಶ್ರಮಿಸುವ ಮಹಿಳೆಯರಿಗೆ ಶ್ರೀಮಠ ಪ್ರತಿ ವರ್ಷ ಕೊಡಮಾಡುವ ಶ್ರೀಮಾತಾ ಪ್ರಶಸ್ತಿಯನ್ನು ಖ್ಯಾತ ಚಿತ್ರನಟಿ, ದಿ.ಡಾ|ವಿಷ್ಣುವರ್ಧನ್ ರವರ ಪತ್ನಿ ಶ್ರೀಮತಿ ಡಾ|ಭಾರತೀ ವಿಷ್ಣುವರ್ಧನ್ ರವರಿಗೆ ನೀಡಲಾಯಿತು.. ಕಾರ್ಯಕ್ರಮದಲ್ಲಿ ಚಿತ್ರನಟ ಶ್ರೀ… Continue Reading →
An atheist and a believer had the same doctor.
Every time they met in the doctor’s waiting room, they would argue and end up insulting each other.
” U realy believe that you are going to be saved on Judgment Day and go up to
heaven..?
Do u realy believe everything you read in the Bible, and everything
they told you in church?”
said the atheist.
“I’m not certain of anything,” the believer replied.
“Like u I have doubts. But I stil hav hope.”
“But I don’t have doubts,” the atheist cried. “I have only certainties.
For example, I can assure you that God has nothing to do with the ache in
your knee, and that He doesn’t care in the least how you feel.”
“ U don’t know what you’re talking about. And do you know something? You
are a believer too. I can prove it to you.”
ಶ್ರೀ ರಾಮನ ಅನುಪಮ ಉಪಾಸನೆಯ ಮತ್ತೊಂದು ಸಂಭ್ರಮದ ಮಹೋತ್ಸವದ ಸಡಗರಕ್ಕೆ ಸೋಮವಾರ ವಿದ್ಯುಕ್ತ ಚಾಲನೆ ನೀಡಲಾಯಿತು..
ಈ ಬಾರಿ ಮಾ.೨೨ ರಿಂದ ಮಾ ೨೫ ರವರೆಗೆ ೪ ದಿನಗಳಕಾಲ ನಡೆಯಲಿರುವ ” ಶ್ರೀರಾಮೋತ್ಸವ ” ಆಚರಣೆಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶ್ರೀಗಳವರು ಚಾಲನೆ ನೀಡಿದರು..
ಸಂಜೆ ೦೬.೩೦ ರಿಂದ ಡೊಳ್ಳು ಚಕ್ರವರ್ತಿ ತವಿಲ್ ಮಂತ್ರಾಲಯ ಆಸ್ಥಾನ ವಿದ್ವಾನ್ ಡಾ| ಎ. ಆರ್. ಮುನಿರತ್ನಂ ಮತ್ತು ಸಂಗಡಿಗರಿಂದ ಮಂಗಳವಾದ್ಯ ಕಛೇರಿ ನೆರವೇರಿತು..
ಇಂದು ಕಲ್ಲಡ್ಕಪ್ರಭಾಕರ ಭಟ್ ರವರ ನೇತೃತ್ವದಲ್ಲಿ ನಡೆದ ಶ್ರೀರಾಮಜಪ ಯಜ್ಞದಲ್ಲಿ ಶ್ರೀಗಳು ಸಾನಿಧ್ಯವಹಿಸಿ ಆಶೀರ್ವದಿಸಿದರು.. ಕಾರ್ಯಕ್ರಮದಲ್ಲಿ ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಪಾದರು ಹಾಗೂ ಮಾನ್ಯ ಗೃಹ ಸಚಿವರಾದ ವಿ.ಎಸ್.ಆಚಾರ್ಯ ಮತ್ತು ಡಿ.ವಿ.ಸದಾನಂದ ಗೌಡ, ನಳಿನ್ ಕುಮಾರ್ ಕಟೀಲು, ನರೇಂದ್ರಸ್ವಾಮಿ ಮುಂತಾದವರು ಭಾಗವಹಿಸಿದ್ದರು.. Facebook Comments Box
ಇಂದು ಅಪರಾಹ್ನ ಅಶೋಕೆಯ ಗುರುನಿವಾಸದಲ್ಲಿ ಶ್ರೀಗಳು ಗೋಕರ್ಣಶ್ರೀ ಎಂಬ ಖಾಸಗೀ ಪ್ರಸಾರದ ಮಾಸಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು..ಶ್ರೀ ಕ್ಷೇತ್ರದ ಸಮಸ್ತ ಕಾರ್ಯಗಳನ್ನು ಜನತೆಗೆ ತಲುಪಿಸುವ ಸಲುವಾಗಿ ಈ ಪತ್ರಿಕೆಯನ್ನು ಆರಂಭಿಸುತ್ತಿದ್ದು ಪತ್ರಿಕೆ ದೇವರು – ಭಕ್ತರ ನಡುವೆ ಸೇತುವಾಗಲಿ..ಗೋಕರ್ಣದ ಸಂಪತ್ತನ್ನು ಸಮಾಜಕ್ಕೆ ತೋರಲಿಕ್ಕಿರುವ ಪತ್ರಿಕೆ ಇದು..ಎಂದು ಶ್ರೀಗಳು ತಮ್ಮ ಆಶೀರ್ವಚನದಲ್ಲಿ ನುಡಿದರು..ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತರಾದ… Continue Reading →
ಇತ್ತ…
ಕಡಲ ಒಡಲಲ್ಲಿ ಬಾಯ್ದೆರೆದು ಕಾಯುವುದು ಕಪ್ಪೆ ಚಿಪ್ಪು ಸ್ವಾತಿ ಮಳೆ ಹನಿಯನ್ನು…
ಅತ್ತ…
ಮೋಡದ ಮಡಿಲಿನಿಂದ ಧರೆಗೆ ಧುಮ್ಮಿಕ್ಕುವ ಸ್ವಾತಿ ಮಳೆ ಹನಿ ಹುಡುಕಿಯೇ ಹುಡುಕುವುದು ತನಗಾಗಿ ಮಿಡುಕುವ ಕಪ್ಪೆಚಿಪ್ಪನ್ನು …
ಸ್ವಾತಿಯದಲ್ಲದೆ ಬೇರಾವ ಮಳೆಹನಿ ಕಪ್ಪೆ ಚಿಪ್ಪಿನೊಳ ಹೊಕ್ಕರೂ ಅದು ಕೇವಲ ನೀರು… ನೀರು…
ಸ್ವಾತಿ ಮಳೆಹನಿಯೇ ಆದರೂ ಕಪ್ಪೆ ಚಿಪ್ಪೊಳಗಲ್ಲದೆ ಬೇರೆಲ್ಲಿ ಬಿದ್ದರೂ ಅದು ಕೇವಲ ನೀರು … ನೀರು…
ಕಪ್ಪೆಚಿಪ್ಪಿನ ಹೃದಯಗರ್ಭದೊಳಸೇರಬೇಕು ಸ್ವಾತಿಯ ಜಲಬಿಂದು..
ಅದು ಮುತ್ತಿನ ಅವತಾರ…
ಸ್ವಾತಿ ಮಳೆ ಹನಿಗೆ ಆಗುವುದು ಮುತ್ತಾಗಿ ಪುನರ್ಜನ್ಮ…
ಕಪ್ಪೆ ಚಿಪ್ಪಿನೊಳ ಚೈತನ್ಯದ ಸಂಚಾರ…
ಇದನ್ನು ಹೋಲುವ ಅಪೂರ್ವ ಸಮಾಗಮವೊಂದರ ಫಲವಾಗಿಯೇ ರಾಮಾಯಣವೆಂಬ ಮುತ್ತು ಹುಟ್ಟಿತು…!!
ಕಪ್ಪೆಚಿಪ್ಪಿನ ತೆರದಿ ತೆರೆದ ಮನ ಹೊತ್ತ ವಾಲ್ಮೀಕಿ ಧರೆಯಲ್ಲಿ ಧೀರ್ಘ ಪ್ರತೀಕ್ಷೆಯಲ್ಲಿ ಇರುವಾಗ…
ಸ್ವಾತಿಯ ಸಲಿಲಧಾರೆಯಂತೆ ಮೋಡದ ನಾಡಿನಿಂದ ಇಳಿದು ಬಂದರು ನಾರದರು..!
March 16, Tuesday Shree swamiji and parivar left Shree Ramashram , Bangalore ,around 1.30 noon by road and reached at 6.25 pm , the residence of sri. Harekere Narayan Bhat , Puttur, D.Kannada where Guruji camped for the day. After… Continue Reading →