Page 263 of 292

Sure footed Goats – Amazing

seeing is believing . . . !

ಶ್ರೀ ಭಾರತೀ ವಿದ್ಯಾಪೀಠ ಮುಜುಂಗಾವು

ಸುತ್ತಲೆಲ್ಲ ಮಲಗಿದ ಹಚ್ಚ ಹಸಿರು, ಬೀಸಿ ಬರುವ ಕಡಲ ಗಾಳಿ, ವಿಶಾಲವಾಗಿ ಹರಡಿದ ಮುರಕಲ್ಲಿನ ಬಯಲು, ಮಧ್ಯೆ ಸರೋವರ, ಪ್ರಶಾಂತ ಪರಿಸರದ ನಡುವೆ ಧಾರ್ಮಿಕ, ಆಧ್ಯಾತ್ಮಿಕ, ಮಾನಸಿಕ ಸಂತಸಗಳನ್ನು ಹೆಚ್ಚಿಸುವ ಮುಜುಂಗಾವು, ಮುಚುಕುಂದ ಮಹರ್ಷಿಯ ತಪೋಭೂಮಿ. ಧರ್ಮ ರಕ್ಷಕನೆಂದೇ ಹೆಸರು ಪಡೆದ ಪಾರ್ಥಸಾರಥಿ ಶ್ರೀಕೃಷ್ಣ ಆರಾಧ್ಯ ಮೂರುತಿಯಾಗಿರುವ ಈ ಭೂಮಿ ದೇವಾಲಯ, ನೇತ್ರಾಲಯ ಮತ್ತು ವಿದ್ಯಾಲಯಗಳ… Continue Reading →

ವಿದ್ಯಾನಿಕೇತನ ಮೂರೂರು- ಕಲ್ಲಬ್ಬೆ

ಶ್ರೀಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನ ಗೋಕರ್ಣ. ಶ್ರೀರಾಮಚಂದ್ರಾಪುರ ಮಠ ವಿದ್ಯಾನಿಕೇತನ ಮೂರೂರು- ಕಲ್ಲಬ್ಬೆ, ಅಂಚೆ: ಮೂರೂರು, ತಾ: ಕುಮಟಾ, ಜಿ: ಉ.ಕ 581343 ದೂ.ನಂ.(08386)268133 ದಿವಂಗತ ಶ್ರೀ ಎಲ್.ಟಿ.ಶರ್ಮ ಮತ್ತು ಡಾ|| ಕೃಷ್ಣ ಭಟ್ಟ ಹಳಕಾರ ಹಾಗೂ ಊರ ನಾಗರಿಕರು ಕೂಡಿ ಕ್ರಿ.ಶ 1958 ರಲ್ಲಿ ವಿದ್ಯಾನಿಕೇತನ ಮೂರೂರು-ಕಲ್ಲಬ್ಬೆ ಶಿಕ್ಷಣ ಸಂಸ್ಥೆ ಸ್ಥಾಪನೆ ಆಯಿತು ಮತ್ತು 1958 ರಲ್ಲಿ ಪ್ರಗತಿ… Continue Reading →

ಕಾಳೀದರ್ಶನ – ಹೂಗ್ಲಿನದಿ ವಿಹಾರ..

D:12-03-10 ಕಲ್ಕತ್ತಾದಲ್ಲಿರುವ ಕಾಳೀ ಮಂದಿರಕ್ಕೆ ತೆರಳಿ ಮಾತೆಯ ದರ್ಶನ-ಪೂಜೆ ಸಂಪನ್ನಗೊಳಿಸದ ನಂತರ ಇಮಾಮಿ ಪರಿವಾರದವರೊಂದಿಗೆ ಶ್ರೀಗಳು ಸುಮಾರು ೧.೩೦ ಗಂಟೆಗಳ ಕಾಲ ಗಂಗಾವಿಹಾರವನ್ನು ಮಾಡಿದರು… ಸಂಜೆ ಕೇಸರ್ ಕುಂಜ್ ನಲ್ಲಿ ನಡೆದ ಕುಂಚ ಬ್ರಹ್ಮ ಬಿ.ಕೆ.ಎಸ್.ವರ್ಮಾರವರ ಗೀತ-ಕುಂಚ ಹಾಗೂ ಭಜನಾ-ಸತ್ಸಂಗ ಕಾರ್ಯಕ್ರಮದಲ್ಲಿ ಸಾನಿಧ್ಯವಿತ್ತು ಭಕ್ತವೃಂದಕ್ಕೆ ಆಶೀರ್ವದಿಸಿದರು.. Facebook Comments Box

Art with Nail gun…!

Here is a person, who makes art with Nail gun. Amazing talent..! Facebook Comments Box

ಜಗತ್ತಿನ ಅತಿದೊಡ್ಡ ಏಕಾಹ ರಥದ ವೀಕ್ಷಣೆ ಹಾಗೂ ಶಿಲ್ಪಪೂಜಾ ಕಾರ್ಯಕ್ರಮದಲ್ಲಿ ಸಾನಿಧ್ಯ..

ಜಗತ್ತಿನ ಅತಿದೊಡ್ಡ ರಥದ ವೀಕ್ಷಣೆ ಹಾಗೂ ಶಿಲ್ಪಪೂಜಾ ಕಾರ್ಯಕ್ರಮದಲ್ಲಿ ಶ್ರೀಗಳವರು ದಿವ್ಯಸಾನಿಧ್ಯವಿತ್ತು ರಾಜಶೇಕರ್ ಹೆಬ್ಬಾರ್ ಮತ್ತು ಕುಟುಂಬದವರಿಗೆ ಆಶೀರ್ವದಿಸಿದರು.. ಈ ಬ್ರಹಧೃಥವನ್ನು ಬಾದಾಮಿ ತಾಲೂಕಿನ ಶಿವಯೋಗ ಮಂದಿರದ ಶತಮಾನೋತ್ಸವಕ್ಕೆ ಶ್ರೀ ಡಿಸೈನ್ ನ ರಾಜಶೇಖರ ಹೆಬ್ಬಾರ್ ರವರು ಕೇವಲ ಐದುತಿಂಗಳಿನಲ್ಲಿ ಸುಮಾರು ೪೫೦೦೦ ಕಿ.ಗ್ರಾಂ ತೂಕವಿರುವ ಜಗತ್ತಿನ ಅತೀ ಎತ್ತರದ (೬೫ ಅಡಿ) ಏಕಾಹ ರಥವನ್ನು… Continue Reading →

ಶೀರ್ಷಿಕೆ ಏನಿರಬೇಕು . . . ? ನೀವೇ ಹೇಳಿ . . . !

Facebook Comments Box

ಸೇರಿದವು ದಿವಿಭುವಿಗಳು . . . !

ಹಗಲ ಮೊದಲು ರಾತ್ರಿಯಿರುವಂತೆ……!
ಹಸಿವು ತೃಪ್ತಿಗೆ ಪೀಠಿಕೆಯಾಗಿರುವಂತೆ….!
ಮುಕ್ತಿಯ ಮೊದಲು ಬಂಧನವಿರುವಂತೆ..!!
ಉತ್ತರವೊಂದು ಉದಯಿಸಬೇಕಾದರೆ ಪೂರ್ವದಲ್ಲಿ ಪ್ರಶ್ನೆಯೊಂದು ಪ್ರಾದುರ್ಭವಿಸಲೇಬೇಕಲ್ಲವೇ..?

ಆದರೆ ಮುನಿಯ ಈ ಪ್ರಶ್ನೆಗೆ ಲಭಿಸಿದ್ದು ಅಂತಿಂಥ ಉತ್ತರವಲ್ಲ…!

ಲೋಕೋತ್ತರವಾದ ರಾಮಾಯಣ…!!!

ಆ ಪ್ರಶ್ನೆಯಲ್ಲಿ ಅದೆಂಥ ಸೆಳೆತವಿತ್ತೋ..?
ಅದಾವ ಮಿಡಿತವಿತ್ತೋ..?
ಅದೇನು ತುಡಿತವಿತ್ತೋ..?
ಉತ್ತರಿಸಲು ದೇವಲೋಕವೇ ಧರೆಗಿಳಿಯಿತು..!!!

ಶ್ರೀಭಾರತೀ ನೇತ್ರ ಚಿಕಿತ್ಸಾಲಯ ಮುಜುಂಗಾವು

ಪರಮಪೂಜ್ಯ ಶ್ರೀಶ್ರೀ ರಾಘವೇಶ್ವರ ಮಹಾಸ್ವಾಮಿಗಳ ದಿವ್ಯ ಸಂಕಲ್ಪದಂತೆ, ಕುಂಬಳೆ ಸಮೀಪದ ಮುಜುಂಗಾವು ಎಂಬಲ್ಲಿ ಮೇ-೬-೨೦೦೪ರಂದು ಒಂದು ಸುಸಜ್ಜಿತ ಕಣ್ಣಿನ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ. ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ನೇತ್ರ ಚಿಕಿತ್ಸಾ ಸೌಲಭ್ಯ. ಕೇವಲ ದಾನಿಗಳ ಸುಮಾರು ೧ ಕೋಟಿ ರೂಪಾಯಿ ನೆರವಿನಿಂದ ರೂಪುಗೊಂಡಿದೆ. ಸುಮಾರು ೮,೦೦೦ ಚದರ ಅಡಿ ವಿಸ್ತೀರ್ಣದ ಕಟ್ಟಡದೊಳಗೆ ೩೦ ಹಾಸಿಗೆಗಳುಳ್ಳ ಚಿಕಿತ್ಸಾಲಯ,… Continue Reading →

ಶ್ರೀ ಭಾರತೀ ಸ್ವಾಸ್ಥ್ಯ ಮಂದಿರ ಮುಜುಂಗಾವು

ಪರಮಪೂಜ್ಯ ಶ್ರೀ ಶ್ರೀರಾಘವೇಶ್ವರ ಸ್ವಾಮೀಜಿಗಳ ಕರುಣಾದೃಷ್ಟಿಗೆ ಈ ಆಸ್ಪತ್ರೆ ಇನ್ನೊಂದು ಉದಾಹರಣೆ. ಹಳ್ಳಿಯ ಬಡಜನರ ಆರೋಗ್ಯ ಸುಧಾರಣೆಗೆ ಈ ಹೊರರೋಗಿ ಜನರಲ್ ಔಷಧಾಲಯವನ್ನು ಮಹಾಸ್ವಾಮಿಗಳವರು ಮುಜುಂಗಾವಿನಲ್ಲಿ ದಯಪಾಲಿಸಿದರು. ಇಲ್ಲಿನ ವೈಶಿಷ್ಟ್ಯ ಕೇವಲ ೫ ರೂಪಾಯಿಗಳ ನೋಂದಾವಣಿ ಶುಲ್ಕ. ರೋಗಿಗಳಿಗೆ ನೀಡುವ ಈ ಕಾರ್ಡಿನಲ್ಲಿ ಮೂರು ತಿಂಗಳವರೆಗೆ ಉಚಿತ ಚಿಕಿತ್ಸಾ ಸೌಲಭ್ಯ. ಈ ಆಸ್ಪತ್ರೆಯಲ್ಲಿ ಒಬ್ಬರು ಆಯುರ್ವೇದ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑