Page 289 of 292

ತಿದ್ದಿಕೊಳೋ ನಿನ್ನ ನೀ.. ಜಗವ ತಿದ್ದುವುದಿರಲಿ……

ದಬ್ಬಾಳಿಕೆಯ ಆದಿ ಯಾವುದು..? ವಿನಾಶದ ಪ್ರಾರಂಭ ಎಲ್ಲಿಂದ..? ವ್ಯಕ್ತಿ-ವ್ಯಕ್ತಿಗಳ ಮಧ್ಯೆ ಕಲಹಗಳು.. ಸಮೃದ್ಧ ಕುಟುಂಬಗಳಲ್ಲಿ ವಿರಸ-ವಿಚ್ಛೇದನಗಳು.. ದೇಶ-ದೇಶಗಳ ಮಧ್ಯೆ ಸಂಗ್ರಾಮಗಳು..ಹೀಗೇಕೆ..? ಉತ್ತರವನ್ನು ನಾವಿಲ್ಲಿ ಕಂಡೆವು….. ಒಂದಾನೊಂದು ಊರು, ಆ ಊರಿಗೊಬ್ಬ ಜಮೀನ್ದಾರ, ಊರಿಗೆ ಆತ ತುಂಡರಸನಂತಿದ್ದ, ಆತನ ಅಪ್ಪಣೆಯಿಲ್ಲದೆ ಆ ಊರಿನಲ್ಲಿ ಹುಲ್ಲು ಕಡ್ಡಿಯೂ ಅಲುಗಾಡುವನ್ತಿರಲಿಲ್ಲ.. ಕಾಲದ ಮಹಿಮೆಯಿಂದಾಗಿ ಆತನನ್ನು ವಿಚಿತ್ರ ಕಾಯಿಲೆಯೊಂದು ಆವರಿಸಿಕೊಂಡಿತು.. ಪರೀಕ್ಷಿಸಿದ… Continue Reading →

ಶ್ರೀಮಠದ ನೆರೆ-ಸ್ಪಂದನ

ಉತ್ತರ ಕರ್ನಾಟಕದಲ್ಲಿ ಉಂಟಾದ ನೆರೆಹಾವಳಿಗೆ ತತ್ತರಿಸಿದ ಶಿಷ್ಯಕೋಟಿಗೆ ಶ್ರೀಮಠವು ಸ್ಪಂದಿಸಿದ ವರದಿ: ಶ್ರೀಗಳಿಂದ ಪ್ರವಾಹಪೀಡೆಯ ಪ್ರತ್ಯಕ್ಷ ದರ್ಶನ.. ಆಪನ್ನರಿಗೆ ಶ್ರೀಗಳ ಅಭಯವಾಣಿ.. ಪ್ರವಾಹ ಪೀಡಿತರಿಗಾಗಿ ೫೦೦೦ ಮನೆಗಳ ನಿರ್ಮಾಣದ ಗುರಿ.. ಶ್ರೀಕ್ಷೇತ್ರ ಗೋಕರ್ಣದಲ್ಲಿ ೨೭ ವರ್ಷಗಳ ನಂತರ ನೆರವೇರಲಿದ್ದ ವಿಶ್ವ ಮಟ್ಟದ ಕಾರ್ಯಕ್ರಮ ‘ಶ್ರೀ ಮಹಾಬಲೇಶ್ವರ ದೇವರ ಅಷ್ಟಬಂಧ‘ದ ಮುಂದೂಡಿಕೆ.. ಭೂಮಂಡಲದ ಇತಿಹಾಸದಲ್ಲಿಯೇ ಇದಂ-ಪ್ರಥಮವಾದ  “ಕೋಟಿರುದ್ರ“ದ… Continue Reading →

೨೮ ಅಕ್ಟೋಬರ್ ೨೦೦೯ – ದಿನದ ಮುಖ್ಯಾಂಶಗಳು

|| ಹರೇ ರಾಮ || ಅಕ್ಟೋಬರ್ ೨೮, ೨೦೦೯: ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಗಳ ಇಂದಿನ ದಿನಚರಿಯ ಮುಖ್ಯಾಂಶಗಳು: ವಸತಿ,ರಾಮಾರ್ಚನೆ ಮುಂಬಯಿಯ ದಾದರಿನ ಝಂಡು ವಸತಿ ಗೃಹದಲ್ಲಿ ಶ್ರೀಭಿಕ್ಷೆ : ಶ್ರೀ ರಘುಚಂದ್ರ ಕುಟುಂಬ ,ಮುಳಿಯ Facebook Comments Box

ವಾಮನ ವಿಕ್ರಮ ..

Facebook Comments Box

೨೭ ಅಕ್ಟೋಬರ್ ೨೦೦೯ – ದಿನದ ಮುಖ್ಯಾಂಶಗಳು

ಅಕ್ಟೋಬರ್ ೨೭, ೨೦೦೯: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳ ಇಂದಿನ ದಿನಚರಿಯ ಮುಖ್ಯಾಂಶಗಳು:

ಮುಂಬಯಿಯಲ್ಲಿ ಶ್ರೀ ಶ್ರೀ ಗಳವರು: ೨೭.೧೦.೦೯

ಪ್ರಾತ: ಪೂಜೆ: ಶ್ರೀ ರಾಮದಿ ದೇವತೆಗಳ ಪ್ರಾತ:ಕಾಲದ ಪೂಜೆಯನ್ನು ಶ್ರೀ ಶ್ರೀ ಗಳವರು ಮುಂಬಯಿಯ ಝಂಡು ಅತಿಥಿಗೃಹದಲ್ಲಿ ನೆರವೇರಿಸಿದರು. ಪ್ರಾತ:ಕಾಲದ ಪೂಜೆ ಅದರಲ್ಲೂ ಶ್ರೀ ಶ್ರೀ ಗಳವರು ಸಲ್ಲಿಸುವ ಪೂಜೆ ಎಂದರೆ ಅವಿಸ್ಮರಣೀಯ ಆನಂದದ ಅನುಭೂತಿಯನ್ನು ನೀಡುವದಾಗಿದೆ. ಆ ಮಂದ್ರ ಬೆಳಕು, ಆ ಹಿತವಾದ ಘಂಟಾನಾದ, ಕೂರ್ಮಾಸನಾಸ್ಥಿತ ಶ್ರೀಗಳವರ ಗಂಭೀರ ನೋಟ, ಒಂದೇ.. ಎರಡೇ… ಸಾವಿರಾರು… Continue Reading →

Highlights of 26th october 2009

Sri Swamiji’s Important events on 26, Oct, 2009: Stay at Residence of Sri Vishwanath Mamani, MLA, Savadati. Over 500 devotees received blessings and Mantrakshate. Distribution of blankets for flood affected. Facebook Comments Box

ದಿನದ ಮುಖ್ಯಾಂಶಗಳು – ೨೬ ಅಕ್ಟೋಬರ್ ೨೦೦೯

ವಸತಿ – ಸವದತ್ತಿಯ ಶಾಸಕ ವಿಶ್ವನಾಥ ಮಾಮನಿಯವರ ಸ್ವಗೃಹ,ಸವದತ್ತಿ ೫೦೦ಕ್ಕೂ ಮಿಕ್ಕಿದ ಭಕ್ತರಿಂದ ಆಶೀರ್ಮಂತ್ರಾಕ್ಷತೆ ಸ್ವೀಕಾರ ನೆರೆ ಪೀಡಿತರಿಗೆ ಕಂಬಳಿ ವಿತರಣೆ ಫೆಬ್ರವರಿಯಲ್ಲಿ ಸವದತ್ತಿಯಲ್ಲಿ ರೈತರಿಗೆ ಉಚಿತವಾಗಿ ಗೋವುಗಳ ವಿತರಣೆಯ ಚಿಂತನೆ ಶಾಸಕರು ಮತ್ತು ರಾಜಣ್ಣ ಮಾಮನಿಯವರಿಂದ ಎಲ್ಲಮ್ಮನಿಗೆ ಬಿಟ್ಟ ೨೦೦ ಕ್ಕೂ ಅಧಿಕ ಗೋವುಗಳನ್ನು ಮಠದ ಗೋಶಾಲೆಗೆ ವಹಿಸಿಕೊಡುವ ಪ್ರಸ್ತಾಪ ಸವದತ್ತಿ ಶಂಕರ  ಮಠಕ್ಕೆ… Continue Reading →

ನೆರೆಯ ಕರೆಗೆ ಕರಗಿತು ಶ್ರೀಮಠ

ಧಾರವಾಡ, ಅಕ್ಟೋಬರ್ ೨೫: “ನೀವು ಅಸಹಾಯಕರಲ್ಲ, ಅನಾಥರಲ್ಲ, ಈ ಸಂಕಟದ ಸಮಯದಲ್ಲಿ ನಾಡು ನಿಮ್ಮೊಂದಿಗಿದೆ, ನಾವು ನಿಮ್ಮೊಂದಿಗಿದ್ಡೇವೆ ” ಇದು ನೆರೆಪೀಡಿತರನ್ನು ಕಂಡಾಗ ಶ್ರೀಗಳವರ ಮುಖದಿಂದ ಹೊರಹೊಮ್ಮಿದ ಉದ್ಗಾರ! ಧಾರವಾಡದ ಸಮೀಪದ ನೆರೆಪೀಡಿತ ಕಬ್ಬಾನೂರಿಗೆ ಭೇಟಿಯಿತ್ತಿದ್ದ ಅವರು ಸಂತ್ರಸ್ತರನ್ನುದ್ಡೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯೊಂದನ್ನು ದತ್ತು ತೆಗೆದುಕೊಳ್ಳುವ ಮತ್ತು ಸಂತ್ರಸ್ತರಿಗಾಗಿ ೫೦೦೦ ಮನೆಗಳನ್ನು ದಾನಿಗಳ ಮೂಲಕ ನಿರ್ಮಿಸಿಕೊಡುವ ಅಭಿಪ್ರಾಯವನ್ನು… Continue Reading →

ದಿನದ ಮುಖ್ಯಾಂಶಗಳು : ಅಕ್ಟೋಬರ್ ೨೫, ೨೦೦೯

ಅಕ್ಟೋಬರ್ ೨೫, ೨೦೦೯: ಶ್ರೀ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳ ಇಂದಿನ ಪ್ರವಾಸದ ಮುಖ್ಯಾಂಶಗಳು: ಪ್ರವಾಹಪೀಡಿತ ಪ್ರದೇಶಗಳಿಗೆ ಶ್ರೀಗಳವರ ಭೇಟಿ ಸಂತ್ರಸ್ತರಿಗೆ ಅಭಯವಾಣಿ ೫೦೦೦ ಮನೆಗಳ ನಿರ್ಮಾಣದ ಗುರಿ ಗೋವು-ಮೇವುಗಳ ಪೂರೈಕೆ ಅಗತ್ಯವಿರುವಲ್ಲಿ ಗೋಶಾಲೆಗಳ ನಿರ್ಮಾಣ ಗೋಕರ್ಣದಲ್ಲಿ ಅಷ್ಟಬಂಧ -ಕೋಟಿರುದ್ರ ೧ ವರ್ಷ ಮುಂದಕ್ಕೆ ವಿಶ್ವಮಂಗಲ-ಗೋಗ್ರಾಮಯಾತ್ರೆಯ ಕರ್ನಾಟಕ-ಉತ್ತರಪ್ರಾಂತ ಸಭೆಯಲ್ಲಿ ಆಶೀರ್ವಚನ Facebook Comments… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑