ಗೋಶಾಲೆ ಮಾಡಬೇಕೆಂದು ಹಂಬಲಿಸುವವರು ಬಹಳ ಮಂದಿ. ಆದರೆ ಮಾರ್ಗದರ್ಶನ ಮಾಡುವವರ ಕೊರತೆ ಇದೆ. ಹಲವು ಪ್ರಶ್ನೆ ಸಂದೇಹಗಳು ಕಾಡುತ್ತಿರುತ್ತವೆ. ಯಾರನ್ನು ಕೇಳುವುದು? ಎಂದು ಚಿಂತಿಸಬೇಡಿ. ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಅಂತಹ ಪ್ರಶ್ನೆ, ಸಂದೇಹಗಳನ್ನು ಇಲ್ಲಿ ಪರಿಹರಿಸಿದ್ದಾರೆ. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ಆದರ್ಶ ಗೋಶಾಲೆ 1.ನಿಮ್ಮ ಕಲ್ಪನೆಯಲ್ಲಿ ಆದರ್ಶ ಗೋಶಾಲೆ ಅಂದರೆ ಹೇಗಿರಬೇಕು… Continue Reading →
ಪುರಾತನ ಕಾಲದಲ್ಲಿ ಶ್ರೀಮಂತಿಕೆಯನ್ನು ಗೋ ಸಂಪತ್ತಿನ ಆಧಾರದಲ್ಲಿ ಅಳೆಯಲಾಗುತ್ತಿತ್ತು. ಹಣವನ್ನು ಠೇವಣಿ ಇರಿಸುವಂತೆ ಗೋವುಗಳನ್ನು ಸಂರಕ್ಷಿಸಲು ಗೋ ಬ್ಯಾಂಕ್ ರಚನೆಯ ಪರಿಕಲ್ಪನೆ ಮೂಡಿತು. ಈ ಕುರಿತ ಚಿಂತನೆಯನ್ನು ಹಂಚಿಕೊಂಡಿದ್ದಾರೆ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ಗೋಬ್ಯಾಂಕ್ 1. ಗೋಬ್ಯಾಂಕ್ – ಈ ವಿಶಿಷ್ಟ ಕಲ್ಪನೆ ಬಂದಿದ್ದು ಹೇಗೆ? ಸಮಾಜಕ್ಕೆ ಇದರ… Continue Reading →
ಗೋವು ಸಾಕುವ ಮನಸ್ಸಿದೆಯೇ? ಮನೆಯಲ್ಲಿ ಸಾಕುವ ಸ್ಥಳಾವಕಾಶ ಇಲ್ಲವೇ? ಬೇಸರಿಸಿಕೊಳ್ಳಬೇಡಿ. ಗೋ ಶಾಲೆಗಳಲ್ಲಿರುವ ಗೋವುಗಳನ್ನು ದತ್ತು ತೆಗೆದುಕೊಳ್ಳಿ. ಇದಕ್ಕಾಗಿಯೇ “ಗೋ ಬಂಧು” ಯೋಜನೆ ರೂಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವ ಕೆಲಸವನ್ನು ಗೋಪ್ರೇಮಿಗಳು ಬಳಸಬೇಕು ಎನ್ನುತ್ತಾರೆ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ಗೋಬಂಧುವಾಗ ಬನ್ನಿ … 1. ಗೋ ಬಂಧು ಯೋಜನೆಯಲ್ಲಿ ತೊಡಗಿಕೊಳ್ಳುವುದು… Continue Reading →
There is no home where milk doesn’t flow; no mouth is without sumptuous meals; no man deprived of holy perfumes; no heart without contentment; no human who doesn’t follow virtuous path; no life without character! The land has no ear… Continue Reading →
Some people don’t belong here – in spite of being our own people! Born in Bharat; brought up in Bharat; bread and butter, clothing, learning and social standing is provided by Bharat; when they die they are buried or burned with… Continue Reading →
ಚಿಟ್ಟಾಣಿಯವರು ಬೀಸಣಿಗೆಯವನ ಬಳಿ ಸಾರಿ ‘ಇತ್ತ ತಾ ಬೀಸಣಿಗೆಯನ್ನು’ ಎಂದು ಪ್ರೇಮಾಧಿಕಾರವಾಣಿಯಲ್ಲಿ ಕೇಳಿಯಾಯಿತು; ಅವನು ನೀಡಲು ಹಿಂದೆ ಮುಂದೆ ನೋಡುವಾಗ, ಪ್ರೇಮಬಲಪ್ರಯೋಗದಲ್ಲಿ ಬೀಸಣಿಗೆಯನ್ನು ಸೆಳೆದು ಕೈವಶಗೈದೂ ಆಯಿತು! ಮುಂದೆ ನರ್ತನಲೋಕದ ನಿತ್ಯಚಕ್ರವರ್ತಿಯಿಂದ ತನ್ನ ಗುರುವಿಗೆ “ಚಾಮರಸೇವಾಂ ಅವಧಾರಯ!”.
ಗುರುವಿಗೋ, ಬೀಸಿ ಬರುವ ಗಾಳಿಯಲ್ಲಿ ಆ ಮಹಾಮೇರುಶೃಂಗದ ವಿನಮ್ರ~ವಿನಯಾನುಭೂತಿ! ಮುಂದೆ ಓದಿ >>