Page 50 of 292

16-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 60– Report

ಗೋರಕ್ಷಣೆಗಾಗಿ ಸೀಮೋಲ್ಲಂಘನ ಮಾಡಿ ಬೆಂಗಳೂರು : ಕಸಾಯಿಖಾನೆಗೆ ಹೋಗುತ್ತಿದ್ದ ಧವಳಗಿರಿ ನಂದಿಗೆ ಅಭಯವನ್ನು ನೀಡುವುದರ ಮೂಲಕ ಆರಂಭವಾದ ಗೋಚಾತುರ್ಮಾಸ್ಯ ಯಾವುದೇ ವಿಘ್ನಗಳಿಲ್ಲದೇ ನಿರ್ವಿಘ್ನವಾಗಿ ಪರ್ಯವಸಾನವಾಗಿದೆ. ಈ ಬಾರಿ ಚಾತುರ್ಮಾಸ್ಯದಲ್ಲೂ ಮಠದ ಮೇಲೆ ಆಕ್ರಮಣದ ಪ್ರಯತ್ನಗಳಾಗಿವೆ,  ಆದರೆ ಗೋವಿನ ಹೆಸರಿನಲ್ಲೇ ಕಷ್ಟಗಳನ್ನು ನಿವಾರಿಸುವ ಶಕ್ತಿ ಇರುವುದರಿಂದ ಯಾವುದೇ ಕೆಡುಕಿನ ಉದ್ದೇಶದ ಪ್ರಯತ್ನಗಳೂ ಸಫಲವಾಗಿಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ… Continue Reading →

14-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 58– Report

ಬೆಂಗಳೂರು : ಮನೆಯಲ್ಲಿ ಹೆಣ್ಣು ಮಗು ಜನಿಸಿದರೆ , ಕೊಟ್ಟಿಗೆಯಲ್ಲಿ ಗಂಡುಕರು ಜನಿಸಿದರೆ ಬೇಸರಿಸುತ್ತೇವೆ. ಆದರೆ ಹಾಗಾಗಬಾರದು, ಹೆಣ್ಣುಮಗುವನ್ನು ಪ್ರೀತಿಯಿಂದ ಕಾಣಬೇಕು, ಹಾಗೆಯೇ ಗಂಡುಕರುವನ್ನು ಕಸಾಯಿಖಾನೆಗೆ ಸಾಗಿಸದೇ ಸಹಜವಾಗಿ ಸಾಕಬೇಕು. ನಂದಿ/ಎತ್ತಿನಿಂದ ಅನೇಕ ಪ್ರಯೋಜನಗಳಿದ್ದು, ಎತ್ತನ್ನು ಸರಿಯಾಗಿ ಬಳಸಿಕೊಂಡರೆ ರೈತರು ಸ್ವಾವಲಂಬಿ ಬದುಕನ್ನು ಬಾಳಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ… Continue Reading →

13-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 57– Report

ಕಾವೇರಿ ನದಿ ನೀರಿನ ಹಂಚಿಕೆಯ ಕುರಿತಾದ ವಿಚಾರದಲ್ಲಿ ಬಾಧೆಗೊಳಗಾದ ಕರ್ನಾಟಕದ ರೈತರ ಕಾಳಜಿಯಿಂದ, ಶ್ರೀರಾಮಚಂದ್ರಾಪುರಮಠದ ಎಲ್ಲಾ ಕಾರ್ಯಕ್ರಮಗಳನ್ನು ಈ ದಿನ ರದ್ದುಮಾಡಲಾಗಿದೆ. ಶ್ರೀಮಠದ ದ್ವಾರದಲ್ಲಿ ಈ ಬ್ಯಾನರ್ ರಾರಾಜಿಸುತ್ತಿತ್ತು: Facebook Comments Box

12-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 56– Report

Bengaluru: The chaturmasya occasion observed by SriSri Raghaveshwara Bharati Swamiji of Sri RamachandrapuraMatha has been going on at Ramashrama, Girinagar. There was an event organised by HavyakaMaha Mandala – MaatruShaake. VidwanJagadish Sharma, EshwariBerkadavu and U.S.G. Bhat were the delegates of… Continue Reading →

11-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 55– Report

ಬೆಂಗಳೂರು : ಗುರುವನ್ನು ತಿರಸ್ಕರಿಸಿದರೆ, ಗುರುವನ್ನು ಅಗೌರವದಿಂದ ಕಂಡರೆ ನೋವು – ಪತನ ನಿಶ್ಚಿತ, ದೇವರಾಜ ಇಂದ್ರ ದೇವಗುರು ಬೃಹಸ್ಪತಿಯನ್ನು ಅಗೌರವದಿಂದ  ಕಂಡದ್ದರಿಂದ ದಾನವರ ಜೊತೆ ನಡೆದ ಯುದ್ಧದಲ್ಲಿ ಸೋತು ಸರ್ವಪತನ ಹೊಂದಿದ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಸಮುದ್ರ ಮಥನ – ಕಾಮಧೇನು… Continue Reading →

09-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 53– Report

ಬೆಂಗಳೂರು : ಗೋವುಗಳಿಗೆ ಕೃತ್ರಿಮ ಗರ್ಭಧಾರಣೆ ಮಾಡುವುದು ಧಾರ್ಮಿಕತೆಗೆ ವಿರುದ್ಧ ಹೌದೋ ಅಲ್ಲವೋ ಅನ್ನುವುದಕ್ಕಿಂತ ಅದು ಮನುಷ್ಯತ್ವಕ್ಕೆ ವಿರುದ್ಧವಾಗಿದೆ. ತನ್ನಂತೆ ಪರರು ಎಂದು ಭಾವಿಸುವ ನಾವು ಗೋವುಗಳಿಗೆ ಮಾಡಿದಂತೆ, ಎಲ್ಲಾ ಮನುಷ್ಯರಿಗೆ ಕೃತ್ರಿಮ ಗರ್ಭಧಾರಣೆ ಮಾಡಲು ಒಪ್ಪುತ್ತೇವೆಯೇ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ… Continue Reading →

08-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 52– Report

ಬೆಂಗಳೂರು : ಗೋವು ಯಾವುದೇ ಬೇದ ಭಾವ ಮಾಡದೇ, ಎಲ್ಲರಿಗೂ ಹಾಲುಕೊಡುತ್ತದೆ, ಆದರೆ ನಾವು ಗೋವು ಹಾಲು ಕೊಡುವವವರೆಗೆ ಕರೆದುಕೊಂಡು, ನಂತರ ಬೀದಿಗೆ ತಳ್ಳುತ್ತೇವೆ. ಬೀದಿಯಲ್ಲಿ ತಿರುಗುತ್ತಾ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಗೋವು ತಿನ್ನುವಂತಗಿರುವುದು ಮನುಷ್ಯ ಕುಲಕ್ಕೇ ಕಲಂಕ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶಸಭೆಯಲ್ಲಿ ಸಾನ್ನಿಧ್ಯವಹಿಸಿ  ಬೀಡಾಡಿ ದನಗಳ… Continue Reading →

07-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 51– Report

ಬೆಂಗಳೂರು : ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ‘ಮರ್ನೆವಾಲಾ ಕ್ಯಾ ನಹಿ ಕಾಯೇಗಾ’ ಎಂಬ ಹಿಂದಿ ನುಡಿಗಟ್ಟನ್ನು… Continue Reading →

06-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 50– Report

ಅಮೃತಮಹಲ್ ತಳಿಯ ಸಂರಕ್ಷಣೆಗೆ ಶ್ರೀರಾಮಚಂದ್ರಾಪುರಮಠ ಸಿದ್ಧವಿದೆ : ಸರ್ಕಾರಕ್ಕೆ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಆಗ್ರಹ ಬೆಂಗಳೂರು : ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀರಾಮಚಂದ್ರಾಪುರಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ, ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ… Continue Reading →

05-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 49– Report

ಗಣೇಶಚತುರ್ಥಿ – 05.09.2016 ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು. ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗಣಪತಿಗೆ ಪ್ರಾಣ ಪ್ರತಿಷ್ಠೆ, ಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಗೋ-ಗಣಪತಿಗೆ ವಿಶೇಷ ಪೂಜೆ ನೆರವೇರಿತು. ಗಣೇಶಚತುರ್ಥಿಯ ಅಂಗವಾಗಿ ಮಹಾಗಣಪತಿ ಹವನ, ಕ್ಷಿಪ್ರಗಣಪತಿ ಹವನ, ಸಹಸ್ರ ಅಪ್ಪ(ಅಪೂಪ) ಸೇವೆ,… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑