Page 56 of 292

24 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 6– Report

ಬಾಹುಬಲಕ್ಕಿಂತ ಭಾವಬಲ ದೊಡ್ಡದು : ಶ್ರೀಸಂಸ್ಥಾನ ಬೆಂಗಳೂರು, ಜು. 24 : ಮಹರ್ಷಿ ವಶಿಷ್ಠರಲ್ಲಿಗೇ ಸಾಕ್ಷಾತ್ ರಾಜನೇ ಬಂದು ಗೋವನ್ನು ಕೇಳಿದರೂ ಪ್ರಯತ್ನಪೂರ್ವಕವಾಗಿ ಗೋವನ್ನು  ರಕ್ಷಿಸಿಕೊಂಡರು, ಆದರೆ ಇಂದು ಕಟುಕರು ಕೊಡುವ ಪುಡಿಗಾಸಿಗೆ ಗೋವನ್ನು ಕಸಾಯಿಕಾನೆಗೆ ತಳ್ಳುತ್ತಿರುವುದು ವಿಷಾಧನೀಯ. ಜಗತ್ತು ಗೋವನ್ನು ಆಶ್ರಯಿಸಿದ್ದು, ಗೋವಿಲ್ಲದ ಬದುಕು ದುರ್ಬರ, ಹಾಗಾಗಿ ಕಲ್ಪವೃಕ್ಷವಾದ ಕಾಮಧೇನುವಿನ ಮೇಲೆ ಕತ್ತಿಪ್ರಯೋಗಮಾಡಬಾರದು ಎಂದು… Continue Reading →

23 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 5– Report

ಸಂತರ ಬಾಯಲ್ಲಿ ಗೋವು ನಲಿಯಬೇಕು: ಶ್ರೀಶ್ರೀ ಬೆಂಗಳೂರು, ಜು. 23 : ಮೊದಲು ಸಂತರ ಬಾಯಲ್ಲಿ ಗೋವು ನಲಿಯಬೇಕು, ಸಂತರ ನಾಲಿಗೆಯಲ್ಲಿ ಗೋವು ನಲಿದಾಡಿದರೆ, ಗೋವು ನಾಡಿನಲ್ಲಿ ನಲಿದಾಡುವಂತಾಗುತ್ತದೆ ಎಂದು ‘ಒಡಲು’ ಸಭಾಂಗಣದ ‘ಮಡಿಲು’ ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ತಮ್ಮ ಗೋಚಾತುರ್ಮಾಸ್ಯಸಂದೇಶದಲ್ಲಿ ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಇಂಗ್ಲೇಂಡ್, ಶ್ರೀಗಿರಿನಗರ… Continue Reading →

22 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 4– Report

ಗೋಸೇವೆಗೆ ಮಹಾಫಲವಿದೆ : ರಾಘವೇಶ್ವರ ಶ್ರೀಗಳು  ಗೋಸೇವೆಗೆ ಮಹಾಫಲವಿದೆ. ದಿಲೀಪ ಚಕ್ರವರ್ತಿ ಬ್ರಹ್ಮರ್ಷಿ ವಾಷಿಷ್ಠರ ಆಶ್ರಮದ ನಂದಿನಿ ಗೋವಿನ ಸೇವೆ ಮಾಡಿದ ಫಲವಾಗಿ ರಘು ಚಕ್ರವರ್ತಿಯಂತ ಕೀರ್ತಿಶಾಲಿಯಾದ ಪುತ್ರರತ್ನವನ್ನು ಪಡೆದ. ಹಾಗಾಗಿ ಗೋಸೇವೆ ಮಾಡಿದವ ಶ್ರೇಯಸ್ಸನ್ನು ಪಡೆಯುತ್ತಾನೆ ಎಂದು ಒಡಲು ಸಭಾಂಗಣದ ಮಡಿಲು ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ತಮ್ಮ ಗೋಚಾತುರ್ಮಾಸ್ಯಸಂದೇಶದಲ್ಲಿ ಹೇಳಿದರು.   ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ… Continue Reading →

21-ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 3– Report

“ಗೋಸೇವೆಯನ್ನು ಗುರುತಿಸಿ” ಶ್ರೀಗಳ ಅಭಿಮತ ಬೆಂಗಳೂರು, ಜು.21 : ಗೊಸೇವಕರು ಗೊಸೇವೆಯನ್ನು ಸದ್ದಿಲ್ಲದೇ ಮಾಡುತ್ತಿರುತ್ತಾರೆ,ಅವರ ಕುರಿತು ನಾವು ಸದ್ದು ಮಾಡಬೇಕು, ಅವರ ಸೇವೆಯನ್ನು ಪ್ರಶಂಸಿಸುವ ಮೂಲಕ ಇತರರಿಗೆ ಸ್ಪೂರ್ತಿ ತುಂಬಬೇಕು ಎಂದು ಒಡಲು ಸಭಾಂಗಣದ ಮಡಿಲು ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ತಮ್ಮ ಗೋಚಾತುರ್ಮಾಸ್ಯಸಂದೇಶದಲ್ಲಿ ಅಭಿಪ್ರಾಯಪಟ್ಟರು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಗೋಕರ್ಣ… Continue Reading →

20-ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 2 – Report

“ಗೋವಿನ ಕುರಿತಾದ ಅನ್ವೇಷಣೆಗಳಾಗಲಿ” ವಿಜ್ಞಾನಿಗಳಿಗೆ ಶ್ರೀಗಳ ಕರೆ ಬೆಂಗಳೂರು, ಜು.20 : ಜಗನ್ಮಾತೆಯಾದ ಗೋವು ಜಗತ್ತನ್ನು ರಕ್ಷಿಸುತ್ತದೆ, ಸಂತರು ಗೋಸಂರಕ್ಷಣೆಗೆ ಮುಂದಾಗಬೇಕು ಎಂದು ಒಡಲು ಸಭಾಂಗಣದ ಮಡಿಲು ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ತಮ್ಮ ಗೋಚಾತುರ್ಮಾಸ್ಯಸಂದೇಶದಲ್ಲಿ ಕರೆನೀಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಶ್ರೀಪರಿವಾರದ ಸರ್ವಸೇವೆಯನ್ನು ಸ್ವೀಕರಿಸಿ ಮಾತನಾಡಿದ ಶ್ರೀಗಳು, ಗುರುವನ್ನು ಮೂರ್ತಿ… Continue Reading →

19-ಜುಲೈ-2016 : ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 1 – Report

ಒಳಿತಿನ ಪ್ರವಾಹ ಕೆಡುಕನ್ನು ಕೊಚ್ಚಿಕೊಂಡುಹೋಗುತ್ತದೆ :  ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಜಿ ಬೆಂಗಳೂರು, ಜು.19 : ಚಾತುರ್ಮಾಸ್ಯವೆಂದರೆ ಗುರುವಿಗೆ ವ್ರತ, ಶಿಷ್ಯರಿಗೆ ಹಬ್ಬ. ಅದು ಆನಂದ, ಅರಿವಿಗೆ ಪ್ರೇರಣೆ. ಶ್ರೀರಾಮಚಂದ್ರಾಪುರ ಮಠದಲ್ಲಿ ಪ್ರತಿ ವರ್ಷವೂ ಒಂದು ಧ್ಯೇಯವನ್ನಿಟ್ಟುಕೊಂಡು ಚಾತುರ್ಮಾಸ್ಯವನ್ನು ಆಚರಿಸಲಾಗುತ್ತದೆ. ಮಠ, ಗುರು, ಗೋವು ಸಮಾಜಕ್ಕೆ ಶುಭವನ್ನು ನೀಡುವತ್ತ ಲಕ್ಷ್ಯ ಹರಿಸುತ್ತದೆ. ಆಧ್ಯಾತ್ಮಿಕ ಧಾರ್ಮಿಕವಾದ ಚಾತುರ್ಮಾಸ್ಯಕ್ಕೆ ಕೆಡುಕನ್ನು… Continue Reading →

ಗುರುಪೂರ್ಣಿಮೆಯ ಶುಭಾಶಯಗಳು

ಸಮಸ್ತ ಶಿಷ್ಯಕೋಟಿಗೆ ವ್ಯಾಸಪೂರ್ಣಿಮೆ / ಗುರುಪೂರ್ಣಿಮೆಯ ಶುಭಾವಸರದಲ್ಲಿ – ಶುಭಹಾರೈಕೆಗಳು. ದಿನವಿಶೇಷ:ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯಾರಂಭ ಅಜ್ಞಾನ ತಿಮಿರಾಂಧಸ್ಯ ಜ್ಞಾನಾಂಜನ ಶಲಾಕಯಾ । ಚಕ್ಷುರುನ್ಮೀಲಿತಂ ಯೇನ ತಸ್ಮೈ ಶ್ರೀ ಗುರವೇ ನಮಃ ॥   Facebook Comments Box

ಗೋಚಾತುರ್ಮಾಸ್ಯ – ಪುರಪ್ರವೇಶ: 18/07/2016

ಗೋಚಾತುರ್ಮಾಸ್ಯ ಪುರಪ್ರವೇಶ: ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ 23ನೆಯ ಚಾತುರ್ಮಾಸ್ಯವು ಆಷಾಢ ಪೂರ್ಣಿಮೆಯಿಂದ ಭಾದ್ರಪದ ಪೂರ್ಣಿಮೆ (19.07.2016–16.09.2016) ಯವರೆಗೆ “ಗೋಚಾತುರ್ಮಾಸ್ಯ” ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಸಂಪನ್ನವಾಗಲಿದ್ದು, ತನ್ನಿಮಿತ್ತವಾಗಿ ಇಂದು ಸಂಜೆ ಪೂಜ್ಯ ಶ್ರೀಗಳವರ ಪುರಪ್ರವೇಶ ಮೆರವಣಿಗೆ ನಡೆಯಿತು. ಗಿರಿನಗರದ ಮಹಾಗಣಪತಿದೇವಾಲಯದಿಂದ ಪೂಜ್ಯ ಶ್ರೀಗಳನ್ನು ಮಂಗಳವಾದ್ಯಗಳೋಂದಿಗೆ ಮೆರವಣಿಗೆಯಲ್ಲಿ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠಕ್ಕೆ ಕರೆತರಲಾಯಿತು. ಗೋಚಾತುರ್ಮಾಸ್ಯ ಸಮೀತಿಯವತಿಯಿಂದ ಶ್ರೀಗಳಿಗೆ ಸ್ವಾಗತಕೋರಿ, ಫಲಸಮರ್ಪಣೆ… Continue Reading →

17-ಜುಲೈ-2016 : ಗಿರಿನಗರ ಶ್ರೀರಾಮಚಂದ್ರಾಪುರ ಶಾಖಾಮಠದಲ್ಲಿ ಶ್ರೀಶ್ರೀಗಳ ಪತ್ರಿಕಾಗೋಷ್ಠಿ

ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರಿಂದ ಪತ್ರಿಕಾಗೋಷ್ಠಿ ಗೋಚಾತುರ್ಮಾಸ್ಯ: ಜು.19ರಿಂದ ಸೆ.16ರ ತನಕ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಿತ್ಯ ಗೋಸಂಬಂಧಿ ಕಾರ್ಯಕ್ರಮ ಪ್ರತಿಭಾನುವಾರ, ವಿಶೇಷ ದಿನಗಳಂದು ಗೋಕಥಾ ಕಾರ್ಯಕ್ರಮ ಬೆಂಗಳೂರು: ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ೨೩ನೆಯ ಚಾತುರ್ಮಾಸ್ಯವು ಗೋಚಾತುರ್ಮಾಸ್ಯವಾಗಿ ಆಷಾಢ ಪೂರ್ಣಿಮೆಯಿಂದ ಭಾದ್ರಪದ ಪೂರ್ಣಿಮೆ (19.07.2016-16.09.2016) ಯವರೆಗೆ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಸಂಪನ್ನವಾಗಲಿದೆ. ದುರ್ಮುಖನಾಮ ಸಂವತ್ಸರದ ಶ್ರೀಶ್ರೀಗಳವರ… Continue Reading →

7-ಜುಲೈ-2016 : ಪುತ್ತೂರಿನಲ್ಲಿ ಐತಿಹಾಸಿಕ ಸುರಭಿ-ಸಂತ ಸಂಗಮ

7-ಜುಲೈ-2016 : ಪುತ್ತೂರಿನ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಇಂದು ಐತಿಹಾಸಿಕ ಗೋವು-ಸಂತ ಸಮ್ಮೇಳನವು ಯಶಸ್ವಿಯಾಗಿ ನಡೆಯಿತು. ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು, ನಾಡಿನ ಪ್ರಮುಖ ಸಂತರು ಹಾಗೂ ಸ್ವತಃ ಗೋಮಾತೆಯು ವೇದಿಕೆಯನ್ನು ಅಲಂಕರಿಸಿದರು. ಇಂದಿನ ಪ್ರಸಕ್ತ ವಿದ್ಯಮಾನಗಳ ಕುರಿತು ಸಮಾವೇಶವು ಚರ್ಚಿಸಿತು. ಗೋವುಗಳ ಹಾಗೂ ಸಂತರ ಮೇಲಿನ ಆಕ್ರಮಣಗಳನ್ನು ಒಕ್ಕೊರಲಿನಿಂದ ಖಂಡಿಸಿತು…. Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑