|| ಹರೇರಾಮ || ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದುರ್ಮುಖ ಸಂವತ್ಸರದ ಗೋಚಾತುರ್ಮಾಸ್ಯದ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಮಚಂದ್ರಾಪುರದಮಠದ ಬೆಂಗಳೂರು ಶಾಖೆಯಲ್ಲಿ ಇಂದು ಶ್ರೀಗಳವರು ಅಮೃತಹಸ್ತದಿಂದ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ಶಾಸನತಂತ್ರದ ಹಾಗೂ ಗೋಚಾತುರ್ಮಾಸ್ಯ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು. ಗೋ ಚಾತುರ್ಮಾಸ್ಯವು ಗಿರಿನಗರದ ಶ್ರೀಮಠದಲ್ಲಿ ಜುಲೈ 19 ರಿಂದ ಸೆಪ್ಟಂಬರ್ 16ರ ತನಕ ನಡೆಯಲಿದೆ. ಎಲ್ಲರೂ ಬಂದು… Continue Reading →
ಕೋಲ್ಕತಾ: ಇಮಾಮಿ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಆರ್. ಎಸ್. ಅಗರವಾಲ್ ಮತ್ತು ಆರ್ ಎಸ್ ಗೊಯೆಂಕಾರವರು ಬರೆದ, ಹಾರ್ಪರ್ ಕಾಲಿನ್ಸ್ ಸಂಸ್ಥೆ ಪ್ರಕಟಿಸಿದ ‘ಬ್ಯುಸಿನೆಸ್ – ದ ಇಮಾಮಿ ವೇ’ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವು ಕೋಲ್ಕತಾದ ‘ದ ಒಬೆರಾಯ್’ ಹೋಟೇಲ್ನಲ್ಲಿ ನಡೆಯಿತು. ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಗೌರವಾನ್ವಿತ ಕೇಸರಿನಾಥ್ ತ್ರಿಪಾಠಿಯವರು ಪುಸ್ತಕ ಲೋಕಾರ್ಪಣೆಗೊಳಿಸಿದರು. ಸಮಾರಂಭದಲ್ಲಿ ದಿವ್ಯಸಾನ್ನಿಧ್ಯವಹಿಸಿದ್ದ… Continue Reading →
22/05/2016: ಮಾಲೂರಿನ ಗೋಶಾಲೆಯಲ್ಲಿ ‘ಗೋ-ಪಾಲ್’ ಟೆಕ್ಕಿಗಳು Go Pals (A Group of IT Professionals in Gou Seva) ವತಿಯಿಂದ 22/05/2016 ರಂದು ಮಾಲೂರು ಗೋಶಾಲೆಯಲ್ಲಿ “ವೃಕ್ಷ ಜನನಿ” ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು. ಗೋಶಾಲೆಯ ಪರಿಸರವನ್ನು ಸ್ವಚ್ಛಗೊಳಿಸಿ, ಗಿಡಗಳನ್ನು ನೆಡಲಾಯಿತು. ಆನಂತರ ನಡೆದ ವಿಚಾರಸಂಕಿರಣದಲ್ಲಿ ಸ್ವದೇಶಿ ಚಳುವಳಿಯಶ್ರೀ ಆನಂದ್… Continue Reading →
ಪೀಠಾರೋಹಣ ವಾರ್ಷಿಕೋತ್ಸವವನ್ನು “ಜೀವಸೇವಾ ಸಂಕಲ್ಪದಿನ”ವಾಗಿ ಆಚರಿಸಿರಿ – ಶ್ರೀಸಂಸ್ಥಾನ ಸಮಾಜಮುಖಿಯಾದ ಸೇವಾಯೋಜನೆಗಳ ಉದ್ಘೋಷಣೆಯ ಮೂಲಕ ನಮ್ಮನ್ನು ನಾವು ಸಮಾಜಕ್ಕೆ ಅರ್ಪಿಸಿಕೊಂಡ ಪೀಠಾರೋಹಣದ ವಾರ್ಷಿಕೋತ್ಸವದ ಈ ದಿನವನ್ನು “ಜೀವಸೇವಾ ಸಂಕಲ್ಪದಿನ”ವಾಗಿ ಆಚರಿಸಿರಿ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಶ್ರೀರಾಮಾಶ್ರಮದಲ್ಲಿ ಪೀಠಾರೋಹಣದ ವಾರ್ಷಿಕೋತ್ಸವದ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಶ್ರೀಗಳು ಮಾತನಾಡಿದರು. ಈ ದಿನವನ್ನು… Continue Reading →
“ಗೋಧೂಳಿ” 19/04/2016 ಉತ್ತರ ಪ್ರದೇಶದ ಖ್ಯಾತ ಗೋ ಕಥಾ ನಿರೂಪಕ ಫೈಜ್ ಖಾನ್ ಅವರಿಂದ “ಗೋಧೂಳಿ” ಎಂಬ ವಿಶಿಷ್ಟವಾದ ಕಾರ್ಯಕ್ರಮ ಗಿರಿನಗರದ ಶ್ರೀರಾಮಾಶ್ರಮದಲ್ಲಿ ದಿನಾಂಕ 19/04/2016(ನಾಳೆ) ಮಧ್ಯಾನ್ಹ 3.00 ಗಂಟೆಗೆ ನಡೆಯಲಿದೆ. ಗೋವಿನ ಕುರಿತಾದ ಈ ವಿಶೇಷ ಕಾರ್ಯಕ್ರಮದಲ್ಲಿ ಗೋ ಸಂರಕ್ಷಕರಾದ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯವಹಿಸಲಿದ್ದು, ಗೋ ಕಥಾ ನಿರೂಪಕರಾದ ಫೈಜ್ ಖಾನ್… Continue Reading →
ಮಾಣಿ ಮಠದಲ್ಲಿ ಕ್ರೀಡೋತ್ಸವ ಹರೇರಾಮ. ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ದಿವ್ಯಾಶೀರ್ವಾದದಲ್ಲಿ ವಿವೇಕಾನಂದ ಹವ್ಯಕ ವಿದ್ಯಾರ್ಥಿವಾಹಿನಿ ಘಟಕ ಪುತ್ತೂರು ಶ್ರೀಗುರುಬಂಧುಗಳ ಸಹಯೋಗದಲ್ಲಿ “ಕ್ರೀಡೋತ್ಸವ”ವನ್ನು ಪೆರಾಜೆ-ಮಾಣಿಮಠದಲ್ಲಿ ಆಯೋಜಿಸಿದ್ದಾರೆ. ಕಾಲ:24.04.2016, ರವಿವಾರ ದೇಶ:ಪೆರಾಜೆ-ಮಾಣಿಮಠ, ದ.ಕ ಸಮಯ: ಬೆಳಿಗ್ಗೆ ಗಂಟೆ 8.00 ಕ್ಕೆ ಶ್ರೀಗುರುಭಕ್ತವೃಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿ. ~ ವಿವೇಕಾನಂದ ಹವ್ಯಕ ವಿದ್ಯಾರ್ಥಿ ವಾಹಿನಿ ಘಟಕ ಪುತ್ತೂರು. ಸಂಪರ್ಕ:+918971091266 +917204837081… Continue Reading →
ಬ್ರಹ್ಮಲೀನ ಜಗದ್ಗುರು ಶಂಕರಾಚಾರ್ಯ ಶ್ರೀರಾಮಚಂದ್ರಭಾರತೀ ಮಹಾಸ್ವಾಮಿಗಳ ಆರಾಧನಾ ಮಹೋತ್ಸವ ಇಂದು ದುಃಖದ ದಿನ ಅಲ್ಲ, ಮುಕ್ತಿಯಷ್ಟು ಶ್ರೇಷ್ಠವಾದುದು ಇನ್ನೊಂದಿಲ್ಲ. ಒಂದು ಮಹಾನ್ ಚೇತನ ಪಂಚಭೂತಗಳಲ್ಲಿ ಲೀನವಾದ ದಿನ-ಭಗವಂತನಲ್ಲಿ ಒಂದಾದ ದಿನ, ತಮ್ಮ ಬದುಕನ್ನು ಪೂರ್ಣಗೊಳಿಸಲು, ಪರಿಪೂರ್ಣರಾಗಿದ್ದ ಅವರು ಪೌರ್ಣಮಿಯನ್ನೇ ಆಯ್ದುಕೊಂಡರು. ಅವರ ಆದರ್ಶಗಳು ನಮಗೆ ಅತ್ಯವಶ್ಯಕ ಎಂದು ಶ್ರೀರಾಘವೇಶ್ವರಭಾರತಿ ಮಹಾಸ್ವಾಮಿಗಳು ನುಡಿದರು. ಗಿರಿನಗರದ ಶ್ರೀರಾಮಶ್ರಮದಲ್ಲಿ ನಡೆದ ಬ್ರಹ್ಮಲೀನ ಜಗದ್ಗುರು… Continue Reading →