Page 60 of 292

19-ಜನವರಿ-2016: ಮುಜುಂಗಾವಿನ ಶ್ರೀ ಭಾರತೀ ವಿದ್ಯಾಪೀಠದಲ್ಲಿ “ಸಂಸ್ಕೃತ ವಾಗ್ವರ್ಧನ ಕಾರ್ಯಾಗಾರ” – Report

ಮುಂಬಯಿ IIT ಯ ಸಂಶೋಧನಾ ವಿಜ್ಞಾನಿಗಳಾದ ಡಾ. ಮಹೇಶ್ ಕೂಳಕ್ಕೂಡ್ಳು, ಪೆರ್ಲದ ನಿವೃತ್ತ ಸಂಸ್ಕೃತ ಅಧ್ಯಾಪಕರಾದ ಡಾ. ಸದಾಶಿವ ಭಟ್ ಹಾಗೂ ಬೆಂಗಳೂರಿನ ಧರ್ಮಭಾರತೀ ಪತ್ರಿಕೆಯ ಸಹ ಸಂಪಾದಕರಾದ ಶ್ರೀ ಲೋಹಿತ ಶರ್ಮಾ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಶಿಬಿರವನ್ನು ನಡೆಸಿಕೊಟ್ಟರು.

Watch: Samskruta Asheervachana by Sri Sri Raghaveshwara Bharati Maha Swamiji

Watch: Samskruta Asheervachana by Sri Sri Raghaveshwara Bharati Maha Swamiji youtu.be/xNbOhroIjnI Sri Sri Raghaveshwara Bharati MahaSwamiji blessing with Video-Asheervachana for “Samskruta Vāgvarďhana Kāryāgāra” held at SriBharati Vidyapeetha, Mujungavu on 19-Jan-2016. Video Link: youtu.be/xNbOhroIjnI Facebook Comments Box

ಜನವರಿ 19 : ಮುಜುಂಗಾವಿನಲ್ಲಿ ಸಂಸ್ಕೃತ ವಾಗ್ವರ್ಧನ ಕಾರ್ಯಾಗಾರ – Invitation

ಸಮಕಾಲೀನ ಸಂಸ್ಕೃತ ಜಗತ್ತಿನ ಪರಿಚಯ, ಭಾರತೀ ಕಾಲಗಣನೆಯ ವೈಶಿಷ್ಟ್ಯ, ಭಾಷಾಭ್ಯಾಸ, ಸುಬಾಷಿತ ಮತ್ತು ಶ್ಲೋಕಗಳ ಅರಿವನ್ನು ಹೆಚ್ಚಿಸುವ ಉದ್ದೇಶಕ್ಕಾಗಿ ಇದೇ ಬರುವ ಜನವರಿ 19ರಂದು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಒಂದು ದಿನದ “ಸಂಸ್ಕೃತ ವಾಗ್ವರ್ಧನ ಕಾರ್ಯಾಗಾರ”ವನ್ನು ಏರ್ಪಡಿಸಲಾಗಿದೆ.

ಕಾಮದುಘಾ – ದ್ವೈಮಾಸಿಕ ಪತ್ರಿಕೆ : ಜನವರಿ – ಫೆಬ್ರವರಿ 2016

ಕಾಮದುಘಾ – ದ್ವೈಮಾಸಿಕ ಪತ್ರಿಕೆ – Kamadugha Bimonthly Magazine  ಜನವರಿ – ಫೆಬ್ರವರಿ 2016     Facebook Comments Box

15-01-2016 : ವಿಜಯನಗರ ಶ್ರೀಭಾರತೀ ವಿದ್ಯಾಲಯದ ಆವರಣದಲ್ಲಿ ನಡೆದ ಕಾಮದುಘಾ ಗೋಮಹೋತ್ಸವ – Photos

ಗೌತಮ ಬಿ.ಕೆ, ಶ್ರೀಸವಾರಿ

ಸಂಕ್ರಾಂತಿ ದಿನವನ್ನು “ಗೋ ದಿನ”ವನ್ನಾಗಿ ಆಚರಿಸಬೇಕು: ಶ್ರೀ ಶ್ರೀ ರಾಘವೇಶ್ವರಭಾರತಿ ಸ್ವಾಮೀಜಿ ಅಭಿಮತ

ವಿಶ್ವ ಯೋಗಾ ದಿನ, ಫಾದರ್ಸ್ ಡೇಗಳು ಇರುವ ಹಾಗೆ ಗೋವಿಗೂ ಒಂದು ದಿನವನ್ನು ಆಚರಿಸಬೇಕು, ಸಂಕ್ರಾಂತಿಯ ದಿನವನ್ನೇ ಗೋ ದಿನ ಎಂದು ಆಚರಿಸಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕಾರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತಿ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

Makara Sankranti : ಮಕರ ಸಂಕ್ರಮಣದ ಶುಭಾಶಯಗಳು

ನಾಡಿನ ಸಮಸ್ತರಿಗೆ ಮಕರ ಸಂಕ್ರಮಣದ ಶುಭಾಶಯಗಳು. ಬೆಳಗಿನ ಸೂರ್ಯದೇವರ ಪ್ರಭೆ ನಮ್ಮ ಜೀವನವನ್ನು ಬೆಳಗಲಿ.
May the lord of light – Sun – bless us with brightness. Happy Makara Sankranthi

ಕಾಮದುಘಾ – ಗೋಮಹೋತ್ಸವ – Festival of Cows – A Day for GouMatha :15/01/2016

ಕಾಮದುಘಾ – ಗೋಮಹೋತ್ಸವ – Festival of Cows – A Day for GouMatha :15/01/2016 ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿರುವ, ದೇಶದ ಆರ್ಥಿಕ – ಸಾಮಾಜಿಕ – ಧಾರ್ಮಿಕ ಜಗತ್ತಿನ ಬೆನ್ನೆಲುಬಾದ ಭಾರತೀಯ ಗೋವಿನ ಕುರಿತಾಗಿ ಜಾಗತಿಕಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿರುವ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು, ಸಮಾಜದ ಸ್ವಾಸ್ಥ್ಯಕ್ಕಾಗಿ ಹತ್ತಾರು ಸಮಾಜಮುಖೀ ಯೋಜನೆಗಳನ್ನು ಸಂಕಲ್ಪಿಸಿದವರು. ಭಾರತೀಯ… Continue Reading →

ಗೋ ಆಲಯ @ ನೀರ್ಚಾಲು : ಗೋಮಾತೆ ರಾಷ್ಟ್ರಮಾತೆಯಾಗಲಿ – ಗಣೇಶ್ ಭಟ್ ಮುಣ್ಚಿಕ್ಕಾನ

ಕುಮಾರಮಂಗಲ ಧನುಪೂಜೆಯಲ್ಲಿ ಗೋಪೂಜೆ : ಬೆಳಗಿನ ಜಾವ ಧನುಪೂಜೆಯ ಸಂದರ್ಭದಲ್ಲಿ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯೇಶ್ವರ ಕ್ಷೇತ್ರದಲ್ಲಿ ಸೇರಿದ ಭಕ್ತಜನರು ಚಲಿಸುವ ಗೋ ಆಲಯಕ್ಕೆ ಆರತಿಯನ್ನು ಬೆಳಗಿದ್ದರು. ಸಂಜೆ ನೀರ್ಚಾಲು ಪೇಟೆಯಲ್ಲಿ ವ್ಯಾಪಾರಿಗಳು ಹಾಗೂ ನೀರ್ಚಾಲು ಹವ್ಯಕ ವಲಯದ ವತಿಯಿಂದ ಪೂಜೆಯನ್ನು ಸಲ್ಲಿಸಲಾಯಿತು.

ಹನುಮಾನ್ ಚಾಲೀಸ್ ಪಠಣ

ಚಿಕ್ಕಂದಿನಿಂದಲೇ ಹನುಮಂತನು ಬಹಳ ತುಂಟನೂ , ಅಸಾಮಾನ್ಯ ಶಕ್ತಿಶಾಲಿಯೂ ಆಗಿದ್ದನು. ಅವನ ಮನದಲ್ಲಿ ಹಲವಾರು ಪ್ರಶ್ನೆಗಳಿದ್ದರೂ, ಉತ್ತರಿಸಲು ಯಾರೂ ಮುಂದಾಗುತ್ತಿರಲಿಲ್ಲ. ಎಲ್ಲ ದೇವ ದೇವತೆಗಳು ಅವನಿಗೆ ಬೇರೆ ಬೇರೆ ಶಕ್ತಿಯನ್ನು ಅನುಗ್ರಹಿಸುತ್ತಾರೆ. ಹನುಮಂತನು ಎಲ್ಲ ದೇವರುಗಳಿಗೆ ನೆಚ್ಚಿನವನಾದನು. ಇದೆ ಕಾರಣಕ್ಕೆ “ಹನುಮಂತನನ್ನು ಪೂಜಿಸಿದರೆ ಎಲ್ಲ ದೇವದೇವತೆಗಳನ್ನು ಪೂಜಿಸಿದಂತೆ” ಎಂದು ಹೇಳುತ್ತಾರೆ. ಸಾವೂ ಕೂಡ ಅವನಿಗೆ ಯಾವಾಗ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑