Page 62 of 292

ಮುಳ್ಳೇರಿಯಾ ಹವ್ಯಕ ಮಂಡಲ ಸಭೆ- ವೇ.ಮೂ ಪರಮೇಶ್ವರ ಭಟ್ ಪಳ್ಳತ್ತಡ್ಕ ಅವರಿಗೆ ಗೌರವಾರ್ಪಣೆ

ರಾಮತಾರಕ ಮಂತ್ರ , ಶಾಂತಿಮಂತ್ರ, ಧ್ವಜಾವರೋಹಣ, ಶಂಖನಾದದೊಂದಿಗೆ ಸಭೆ ಮುಕ್ತಾಯವಾಯಿತು.

ಧರ್ಮಜ್ಯೋತಿ 10: “ತೆರೆಮರೆ”

“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 10: “ತೆರೆ-ಮರೆ” ದೇವಸ್ಥಾನಗಳಲ್ಲಿ ದೇವರ ಮುಂದೆ ತೆರೆಯೊಂದನ್ನು ಹಾಕುವ ಸಂಪ್ರದಾಯವಿದೆ. ಜನರು ದರ್ಶನಾರ್ಥಿಗಳಾಗಿ ಬಂದಾಗ ಅರ್ಚಕರು ತೆರೆ ತೆರೆದು ನೀರಾಜನ ಬೆಳಗಿ ಭಗವಂತನ… Continue Reading →

ಷಡ್ಯಂತ್ರ ಬೇಧಿಸಿ ನ್ಯಾಯ ಒದಗಿಸಿ : ಕಲ್ಬರ್ಗಿಯಲ್ಲಿ ರಾಘವೇಶ್ವರ ಶ್ರೀಗಳ ಪರ ಬೃಹತ್ ಪ್ರತಿಭಟನೆ

ಷಡ್ಯಂತ್ರ ಬೇಧಿಸಿ ನ್ಯಾಯ ಒದಗಿಸಿ : ಕಲ್ಬರ್ಗಿಯಲ್ಲಿ ರಾಘವೇಶ್ವರ ಶ್ರೀಗಳ ಪರ ಬೃಹತ್ ಪ್ರತಿಭಟನೆ 14/12/2015 ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಮೇಲಿನ ಮಿಥ್ಯಾರೋಪ ಖಂಡಿಸಿ, ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಸರ್ಕಾರ ಹಿಂಪಡೆಯಲು ನಿರ್ದೇಶಿಸಿರುವುದನ್ನು ವಿರೋಧಿಸಿ ಕಲ್ಬರ್ಗಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನೆಡೆಸಲಾಯಿತು, ಶ್ರೀರಾಮಕಥಾ ಸಮಿತಿ ಆಯೋಜಿಸಿದ್ದ ಈ ಪ್ರತಿಭಟನೆಯು ಸೂಪರ್ ಮಾರ್ಕೇಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಜಾಥಾ ನೆಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿಸಲ್ಲಿಸಿ ನಂತರ… Continue Reading →

06.12. 2015 : ಮುಳ್ಳೇರ್ಯ ಹವ್ಯಕ ಮಂಡಲ ಪಳ್ಳತ್ತಡ್ಕ ವಲಯ ಸಭೆ

ಸಾಂಘಿಕ ರಾಮನಾಮಸ್ಮರಣೆ, ಶಾಂತಿ ಮಂತ್ರ, ಶಂಖನಾದ, ಧ್ವಜಾವತರಣದೊಂದಿಗೆ ಸಭೆ ಮುಕ್ತಾಯಗೊಂಡಿತು.

12-12-2015 : ಶ್ರೀರಾಮಾಶ್ರಮದಲ್ಲಿ ನಡೆದ ಶ್ರೀಭಾರತೀಪ್ರಕಾಶನದ “ಪ್ರಕಾಶನೋತ್ಸವ”

12-12-2015:
ಬೆಂಗಳೂರು. ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ ಶ್ರೀಭಾರತೀಪ್ರಕಾಶನದ ಪ್ರಕಾಶನೋತ್ಸವ.

12-12-2015 : ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ ಶ್ರೀಭಾರತೀಪ್ರಕಾಶನದ ಪ್ರಕಾಶನೋತ್ಸವ

Facebook Comments Box

ಶ್ರೀಗಳ ವಿರುದ್ದದ ಷಡ್ಯಂತ್ರ ಖಂಡಿಸಿ ಕೋಲಾರ ಜಿಲ್ಲಾದ್ಯಂತ ಪ್ರತಿಭಟನೆ – ಮನವಿ ಸಲ್ಲಿಕೆ ; 11/12/2015

ಶ್ರೀಗಳ ವಿರುದ್ದದ ಷಡ್ಯಂತ್ರ ಖಂಡಿಸಿ ಕೋಲಾರ ಜಿಲ್ಲಾದ್ಯಂತ ಪ್ರತಿಭಟನೆ – ಮನವಿ ಸಲ್ಲಿಕೆ ; 11/12/2015 ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜದ ಏಳಿಗೆಗೆ ದುಡಿಯುತ್ತಿರುವ ಶ್ರೀರಾಘವೇಶ್ವರಭಾರತಿ ಮಹಾಸ್ವಾಮಿಗಳ ವಿರುದ್ದ ನಡೆಯುತ್ತಿರುವ ಷಡ್ಯಂತ್ರಗಳನ್ನು ಬೇದಿಸಿ, ಶ್ರೀಗಳಿಗೆ ಕಿರುಕುಳ ಕೊಡುತ್ತಿರುವವರ ವಿರುದ್ದ ತತ್ ಕ್ಷಣ ಸೂಕ್ತಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ, ವಿವಿಧ ಹಿಂದೂಪರ ಸಂಘಟನೆಗಳು ಕೋಲಾರ ಜಿಲ್ಲೆಯ ಜಿಲ್ಲಾ… Continue Reading →

ಪ್ರಕಾಶನೋತ್ಸವ – 12/12/2015

ಪ್ರಕಾಶನೋತ್ಸವ ಶ್ರೀರಾಮಚಂದ್ರಾಪುರಮಠದ ಅಂಗಸಂಸ್ಥೆ ಶ್ರೀಭಾರತೀಪ್ರಕಾಶನವು ತನ್ನ ವಾರ್ಷಿಕ ಹರ್ಷವಾದ “ಪ್ರಕಾಶನೋತ್ಸವ”ವನ್ನು ದಿನಾಂಕ:12.12.2015 ರಂದು ಆಚರಿಸಿಕೊಳ್ಳುತ್ತಿದೆ. ಬೆಂಗಳೂರು ಗಿರಿನಗರದಲ್ಲಿರುವ ಶ್ರೀಮಠದ ಶಾಖೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ, ಸಂಸ್ಥೆಯ ಪ್ರೇರಕ-ಪೋಷಕ ಶಕ್ತಿಯಾದ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ದಿವ್ಯಸಾನ್ನಿಧ್ಯ ವಹಿಸಲಿದ್ದಾರೆ. ಹಿರಿಯ ಗಾಯಕ ಶ್ರೀ ಗರ್ತಿಕೆರೆರಾಘಣ್ಣ ಅಭ್ಯಾಗತರಾಗಲಿದ್ದಾರೆ. ಕಳೆದ ಹದಿನೈದು ವರ್ಷಗಳಿಂದ ಶ್ರೀಭಾರತೀಪ್ರಕಾಶನವು ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಕಾರ್ಯನಿರತವಾಗಿದೆ. 200 ಪುಸ್ತಕಗಳು,… Continue Reading →

“ಗುರುಪದ” Android App ಲೋಕಾರ್ಪಣೆ ಹಾಗು ರಾಮತಾರಕ ಯಜ್ಞ ಕಾರ್ಯಕ್ರಮ

“ಗುರುಪದ” Android App ಲೋಕಾರ್ಪಣೆ ಹಾಗು ರಾಮತಾರಕ ಯಜ್ಞ ಕಾರ್ಯಕ್ರಮ 06/12/2015 ಶ್ರೀರಾಮಾಶ್ರಮ : ರಾಮ ಎಂಬುದೇ ಎಲ್ಲ ಪ್ರಶ್ನೆಗೂ ಉತ್ತರವಾಗಿದೆ. ರಾಮ ಎಂದರೆ ಸತ್ಯ. ಕಾಲಕ್ಕೆ ತಕ್ಕಂತೆ ರೂಪ.ಬದಲಾಗದರೂ ಸತ್ಯ ಬದಲಾಗುವುದಿಲ್ಲ. ಸತ್ಯದ ಮೌಲ್ಯ ಎಲ್ಲಿಯೂ ವ್ಯತ್ಯಾಸವಾಗುವುದಿಲ್ಲ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ನುಡಿದರು. ಬೆಂಗಳೂರಿನ ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ನೇರವೇರಿದ ರಾಮತಾರಕ… Continue Reading →

“ಗುರುಪದ” Android App ಲೋಕಾರ್ಪಣೆ – 06/12/2015

“ಗುರುಪದ” Android App ಲೋಕಾರ್ಪಣೆ – 06/12/2015   ಪೂಜ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಅನುದಿನ ಅನು ಕಾಲ ಪೂಜಿಸುವುದು, ಧ್ಯಾನಿಸುವುದು ಆ ರಾಮನನ್ನು . ಪ್ರತಿ ನಿತ್ಯ ಅವಿಚ್ಛಿನ್ನ ವಾಗಿ ವಾಲ್ಮೀಕಿ ರಾಮಾಯಣದ ಪಾರಾಯಣ ಮಾಡುವ ಅವರ ಭಾವ-ಮಾತು ಎಲ್ಲವೂ ರಾಮನ ಸುತ್ತವೇ . ಅಂತಹ ಮಾತುಗಳನ್ನು ಕೇಳುವ , ಅನುಭವಿಸುವ ಮತ್ತು ಅನುಸರಿಸುವ ಭಾಗ್ಯ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑