Page 63 of 292

ಗುರುಪದ ಆಪ್ ಬಿಡುಗಡೆ ಹಾಗೂ ರಾಮತಾರಕ ಹವನ: 6/12/2015 ಭಾನುವಾರ

ನಮ್ಮ ಶ್ರೀ ರಾಘವೇಶ್ವರರು ಅನುದಿನ ಅನು ಕಾಲ ಪೂಜಿಸುವುದು ಧ್ಯಾನಿಸುವುದು ಆ ರಾಮನನ್ನು . ಪ್ರತಿ ನಿತ್ಯ ಅವಿಚ್ಛಿನ್ನ ವಾಗಿ ವಾಲ್ಮೀಕಿ ರಾಮಾಯಣದ ಪಾರಾಯಣ ಮಾಡುವ ಅವರ ಭಾವ ಮಾತು ಎಲ್ಲವೂ ರಾಮನ ಸುತ್ತವೇ . ಅಂತಹ ಮಾತುಗಳನ್ನು ಕೇಳುವ , ಅನುಭವಿಸುವ ಮತ್ತು ಅನುಸರಿಸುವ ಭಾಗ್ಯ ಇರುವುದು ನಮ್ಮೆಲ್ಲರ ಸುಕ್ರತ ಆದರೆ ಅದೇ ಸಮಯಕ್ಕೆ… Continue Reading →

ನಕಲಿ ಅಶ್ಲೀಲ ಸಿಡಿ ವಾಪಸ್ ಪ್ರಕರಣ: ಬೆಳ್ತ೦ಗಡಿ ತಹಶಿಲ್ದಾರರಿಗೆ ಮನವಿ

ಶ್ರೀಗಳ ನಕಲಿ ಅಶ್ಲೀಲ ಸಿಡಿ ಪ್ರಕರಣ ಹಿಂಪಡೆದಿರುವುದನ್ನು ಖಂಡಿಸಿ ಬೆಳ್ತ೦ಗಡಿ ತಾಲೂಕು ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ. ಸರಕಾರದ ನಿರ್ಧಾರಕ್ಕೆ ಸಾತ್ವಿಕ ಪ್ರತಿಭಟನೆ:- ಶ್ರೀ ರಾಮಚ೦ದ್ರಾಪುರ ಮಠದ ಪೂಜ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳ ಮೇಲೆ ನಕಲಿ ಸಿ.ಡಿ.ಮಾಡಿ ರೆಡ್ ಹ್ಯಾ೦ಡ್ ಸಿಕ್ಘಕಿಕೊ೦ಡ ಅಪರಾಧಿಗಳ ಮೇಲಿನ ಘೋರ ಅಪರಾಧಕ್ಕೆ ಸ೦ಬ೦ಧಿಸಿದ೦ತೆ ಕೋರ್ಟ್ ಕಟ್ಟೆಯಲ್ಲಿ ಅ೦ತಿಮ… Continue Reading →

ಧರ್ಮಜ್ಯೋತಿ 09: “ಅವತಾರ”

“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 09: ಅವತಾರ ‘ಅವತಾರ’ ಎಂಬ ಸಂಸ್ಕೃತ ಪದಕ್ಕೆ ‘ಇಳಿದು ಬರುವುದು’ ಎಂಬ ಅರ್ಥವಿದೆ. ಭುವಿಯ ತನ್ನ ಮಕ್ಕಳ ಸಂಕಟಗಳನ್ನು ಪರಿಹರಿಸಲು ದಿವಿಯ ದೇವ… Continue Reading →

ಶ್ರೀಗಳ ವಿರುದ್ದದ ನಿರಂತರ ಆಕ್ರಮಣ ವಿರೋಧಿಸಿ ಹೊಸನಗರದಲ್ಲಿ ಬೃಹತ್ ಪ್ರತಿಭಟನೆ 01-12-2015

ಸಂತರನ್ನು ಬಿಟ್ಟು ಕೊಟ್ಟರೆ ಭಾರತ ನಾಶ   ಹೊಸನಗರ : ಭಾರತ ದೇಶ ಆಧ್ಯಾತ್ಮಿಕವಾದ ಪುಣ್ಯ ನೆಲ, ಋಷಿ ಮುನಿಗಳಿಂದ ಹಿಡಿದು ಇಲ್ಲಿಯವರೆಗೂ ಲೋಕ ಚಿಂತನೆಯೇ ಜೀವನ ಎಂದು ಕೊಂಡಿರುವ ಸಂತ ಮಹಾತ್ಮರು ಬದುಕಿರುವ ನಾಡು ಅಂತಹ ನಾಡಿನಲ್ಲಿ ಸಂತರನ್ನು ಬಿಟ್ಟು ಕೊಟ್ಟರೆ ನಾಶವಲ್ಲದೆ ಮತ್ತೇನು ಉಳಿದೀತು, ಖಂಡಿತಾ ಸಂತರನ್ನು ಬಿಟ್ಟರೆ ಭಾರತ ನಾಶ ಎಂದು… Continue Reading →

29-Nov-2015: ಬೆಂಗಳೂರು ಶ್ರೀಭಾರತೀ ವಿದ್ಯಾಲಯದಲ್ಲಿ “ಶ್ರೀಭಾರತೀ ಆರೋಗ್ಯಧಾಮ” 13ನೇ ವಾರ್ಷಿಕ ಚಿಕಿತ್ಸಾಶಿಬಿರ

ಬೆಂಗಳೂರು: ವಿಜಯನಗರದ ಶ್ರೀಭಾರತೀ ವಿದ್ಯಾಲಯದ ಆವರಣದಲ್ಲಿ ನಡೆದ ಶ್ರೀಭಾರತೀ ಆರೋಗ್ಯಧಾಮದ 13ನೇ ವರ್ಷದ ಉಚಿತ ಚಿಕಿತ್ಸಾ ಶಿಬಿರ

29-Nov-2015: ಹಿಂದು ಮುಕ್ರಿ ಸಮಾವೇಶ: “ಮುಕ್ರಿ ಸಮಾಜ ಶ್ರೀಶ್ರೀ ರಾಘವೇಶ್ವರ ಶ್ರೀಗಳ ಜೊತೆಗಿದೆ”

ದಿಕ್ಸೂಚಿ ಮಾತನಾಡಿದ ಸಮಾಜಸಮಷ್ಟಿಯ ಪ್ರಮುಖರಾದ ಶ್ರೀ ಲಕ್ಮೀನಾರಾಯಣರವರು ಶ್ರೀಗಳ ಮೇಲೆ ಬಂದ ಆರೋಪದಿಂದ ಯಾರೂ ವಿಚಲಿತರಾಗಬೇಕಿಲ್ಲ. ಸತ್ಯ ಕ್ಕೆ ಎಂದೆಂದೂ ಜಯವಿದೆ. ಈ ಸಭೆಯನ್ನು ನೋಡಿದಾಗ ಈಗಲೇ ಜಯ ದೊರಕಿದ ಅನುಭವ ವಾಗುತ್ತಿದೆ. ನಿಮ್ಮ ನಿಷ್ಠೆ ಇತರರಿಗೆ ಪಾಠ ಎಂದರು.

28-Nov-2015: ಬೆಂಗಳೂರಿನಲ್ಲಿ ನಡೆದ “ಬದ್ಧತಾ ಸಮಾವೇಶ” – Report

ಸರ್ವ ಸಮಾಜ ಈ ಸಂಚನ್ನು ಎದುರಿಸಲು ಯಾವ ತ್ಯಾಗಕ್ಕೂ ಸಿದ್ಧ, ನಮ್ಮೆಲ್ಲರ ಶ್ರದ್ಧೆ, ನಿಷ್ಟೆ, ಬದ್ಧತೆಗಳು ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತಿಮಹಾಸ್ವಾಮಿಗಳೊಂದಿಗೆ ಎಂಬ ಬದ್ಧತಾ ಪ್ರತಿಜ್ಞೆ ಸ್ವೀಕರಿಸಲಾಯಿತು.

ಧರ್ಮಜ್ಯೋತಿ 08: “ದೆವ್ವದೊಡನೆ ಸಂಸಾರ”

“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 08: ದೆವ್ವದೊಡನೆ ಸಂಸಾರ ಅವನೊಬ್ಬ ನವಾಬ. ಯಾವ ಕೊರತೆಗಳೂ ಇಲ್ಲದ ಸಮೃದ್ಧ ಜೀವನ ಅವನದು. ಅಧಿಕಾರವಿತ್ತು, ಐಶ್ವರ್ಯವಿತ್ತು, ಆಳು ಕಾಳುಗಳಿದ್ದವು. ಜೀವನ ಸುಖದಿಂದ… Continue Reading →

ಶ್ರೀ ಭಾರತಿ ಆರೋಗ್ಯಧಾಮದ ವತಿಯಿಂದ ಉಚಿತ ಚಿಕಿತ್ಸಾ ಶಿಬಿರ : 29/11/2015

With the blessings of Shri Shri Raghaveshwara Bharati Swamiji, Sri Bharati Arogyadhama, on account if its 13th year celebration, it is organizing ; Free Medical Camp place : Shri Bharati Vidyalaya, Hampinagara, Vijayanagara, Bangalore. Date : 29/11/2015 All are requested… Continue Reading →

ನಕಲಿ ಅಶ್ಲೀಲ ಸಿಡಿ ವಾಪಸ್ ಪ್ರಕರಣ: ಸಾಗರ ಉಪವಿಭಾಗಾಧಿಕಾರಿಗಳಿಗೆ ಮನವಿ

ನಕಲಿ ಅಶ್ಲೀಲ ಸಿಡಿ ಪ್ರಕರಣ ಹಿಂಪಡೆದಿದ್ದನ್ನು ಖಂಡಿಸಿ ಸಾಗರ ಉಪವಿಭಾಗಾಧಿಕಾರಿಗಳಿಗೆ ಮನವಿ ಸಾಗರ  25/11/2015 ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮಿಗಳ ತೇಜೋವಧೆಯ ಉದ್ದೇಶದಿಂದ ಕೋಟ್ಯಾಂತರ ರೂಪಾಯಿ ವೆಚ್ಚದ ಸಾಪ್ಟವೇರ್ ಬಳಸಿ ನಕಲಿ ಅಶ್ಲೀಲ ಸಿಡಿ ತಯಾರಿಸಿ, ಪೋಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಕರಣವನ್ನು ಸರ್ಕಾರ ಏಕಾಏಕಿ  ಯಾವುದೇ ಕಾರಣವನ್ನು ನೀಡದೆ ಹಿಂತೆಗೆದುಕೊಂಡಿರುವುದು… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑