ನಮ್ಮ ಶ್ರೀ ರಾಘವೇಶ್ವರರು ಅನುದಿನ ಅನು ಕಾಲ ಪೂಜಿಸುವುದು ಧ್ಯಾನಿಸುವುದು ಆ ರಾಮನನ್ನು . ಪ್ರತಿ ನಿತ್ಯ ಅವಿಚ್ಛಿನ್ನ ವಾಗಿ ವಾಲ್ಮೀಕಿ ರಾಮಾಯಣದ ಪಾರಾಯಣ ಮಾಡುವ ಅವರ ಭಾವ ಮಾತು ಎಲ್ಲವೂ ರಾಮನ ಸುತ್ತವೇ . ಅಂತಹ ಮಾತುಗಳನ್ನು ಕೇಳುವ , ಅನುಭವಿಸುವ ಮತ್ತು ಅನುಸರಿಸುವ ಭಾಗ್ಯ ಇರುವುದು ನಮ್ಮೆಲ್ಲರ ಸುಕ್ರತ ಆದರೆ ಅದೇ ಸಮಯಕ್ಕೆ… Continue Reading →
ಶ್ರೀಗಳ ನಕಲಿ ಅಶ್ಲೀಲ ಸಿಡಿ ಪ್ರಕರಣ ಹಿಂಪಡೆದಿರುವುದನ್ನು ಖಂಡಿಸಿ ಬೆಳ್ತ೦ಗಡಿ ತಾಲೂಕು ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ. ಸರಕಾರದ ನಿರ್ಧಾರಕ್ಕೆ ಸಾತ್ವಿಕ ಪ್ರತಿಭಟನೆ:- ಶ್ರೀ ರಾಮಚ೦ದ್ರಾಪುರ ಮಠದ ಪೂಜ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳ ಮೇಲೆ ನಕಲಿ ಸಿ.ಡಿ.ಮಾಡಿ ರೆಡ್ ಹ್ಯಾ೦ಡ್ ಸಿಕ್ಘಕಿಕೊ೦ಡ ಅಪರಾಧಿಗಳ ಮೇಲಿನ ಘೋರ ಅಪರಾಧಕ್ಕೆ ಸ೦ಬ೦ಧಿಸಿದ೦ತೆ ಕೋರ್ಟ್ ಕಟ್ಟೆಯಲ್ಲಿ ಅ೦ತಿಮ… Continue Reading →
“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 09: ಅವತಾರ ‘ಅವತಾರ’ ಎಂಬ ಸಂಸ್ಕೃತ ಪದಕ್ಕೆ ‘ಇಳಿದು ಬರುವುದು’ ಎಂಬ ಅರ್ಥವಿದೆ. ಭುವಿಯ ತನ್ನ ಮಕ್ಕಳ ಸಂಕಟಗಳನ್ನು ಪರಿಹರಿಸಲು ದಿವಿಯ ದೇವ… Continue Reading →
ಸಂತರನ್ನು ಬಿಟ್ಟು ಕೊಟ್ಟರೆ ಭಾರತ ನಾಶ ಹೊಸನಗರ : ಭಾರತ ದೇಶ ಆಧ್ಯಾತ್ಮಿಕವಾದ ಪುಣ್ಯ ನೆಲ, ಋಷಿ ಮುನಿಗಳಿಂದ ಹಿಡಿದು ಇಲ್ಲಿಯವರೆಗೂ ಲೋಕ ಚಿಂತನೆಯೇ ಜೀವನ ಎಂದು ಕೊಂಡಿರುವ ಸಂತ ಮಹಾತ್ಮರು ಬದುಕಿರುವ ನಾಡು ಅಂತಹ ನಾಡಿನಲ್ಲಿ ಸಂತರನ್ನು ಬಿಟ್ಟು ಕೊಟ್ಟರೆ ನಾಶವಲ್ಲದೆ ಮತ್ತೇನು ಉಳಿದೀತು, ಖಂಡಿತಾ ಸಂತರನ್ನು ಬಿಟ್ಟರೆ ಭಾರತ ನಾಶ ಎಂದು… Continue Reading →
“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 08: ದೆವ್ವದೊಡನೆ ಸಂಸಾರ ಅವನೊಬ್ಬ ನವಾಬ. ಯಾವ ಕೊರತೆಗಳೂ ಇಲ್ಲದ ಸಮೃದ್ಧ ಜೀವನ ಅವನದು. ಅಧಿಕಾರವಿತ್ತು, ಐಶ್ವರ್ಯವಿತ್ತು, ಆಳು ಕಾಳುಗಳಿದ್ದವು. ಜೀವನ ಸುಖದಿಂದ… Continue Reading →
With the blessings of Shri Shri Raghaveshwara Bharati Swamiji, Sri Bharati Arogyadhama, on account if its 13th year celebration, it is organizing ; Free Medical Camp place : Shri Bharati Vidyalaya, Hampinagara, Vijayanagara, Bangalore. Date : 29/11/2015 All are requested… Continue Reading →
ನಕಲಿ ಅಶ್ಲೀಲ ಸಿಡಿ ಪ್ರಕರಣ ಹಿಂಪಡೆದಿದ್ದನ್ನು ಖಂಡಿಸಿ ಸಾಗರ ಉಪವಿಭಾಗಾಧಿಕಾರಿಗಳಿಗೆ ಮನವಿ ಸಾಗರ 25/11/2015 ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮಿಗಳ ತೇಜೋವಧೆಯ ಉದ್ದೇಶದಿಂದ ಕೋಟ್ಯಾಂತರ ರೂಪಾಯಿ ವೆಚ್ಚದ ಸಾಪ್ಟವೇರ್ ಬಳಸಿ ನಕಲಿ ಅಶ್ಲೀಲ ಸಿಡಿ ತಯಾರಿಸಿ, ಪೋಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಕರಣವನ್ನು ಸರ್ಕಾರ ಏಕಾಏಕಿ ಯಾವುದೇ ಕಾರಣವನ್ನು ನೀಡದೆ ಹಿಂತೆಗೆದುಕೊಂಡಿರುವುದು… Continue Reading →