ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಏಕಾಏಕಿ ಹಿಂಪಡೆದಿರುವುದಕ್ಕೆ ಸಿದ್ಧಾರೂಡ ಮಿಷನ್ ಖಂಡನೆ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳನ್ನು ಹೋಲುವ ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಏಕಾಏಕಿ ಹಿಂಪಡೆದಿರುವುದನ್ನು ಖಂಡಿಸಿ, ತನಿಖೆಯನ್ನು ನ್ಯಾಯಯುತವಾಗಿ ಮುಂದುವರಿಸಲು ಆಗ್ರಹಿಸಿ ಪ್ರತಿಷ್ಠಿತ ಸಿದ್ಧಾರೂಡ ಮಿಷನ್ ಅಧ್ಯಕ್ಷರಾದ ಡಾ. ಎಸ್ ಪ್ರಭುಲಿಂಗದೇವರು ಅವರು ಮಾಧ್ಯಮ ಪ್ರಕಟಣೆಯನ್ನು ನೀಡಿದ್ದಾರೆ. Facebook Comments… Continue Reading →
ಮುಂಬಯಿ: ರಕ್ತದಾನ ಶಿಬಿರದ ವರದಿ ಶ್ರೀಮಜ್ಜಗದ್ಗುರು ಶಂಕಾರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ, ಮುಂಬಯಿ ವಲಯ ಹಾಗೂ ಡೊಂಬಿವಿಲಿ ವಲಯಗಳು ಮತ್ತು ಶ್ರೀ ಪೇಜಾವರ ಮಠ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 22-11-2015 ರಂದು ಸತತ 11 ನೇ ವರ್ಷದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಬೆಳಿಗ್ಗೆ 8.00 ಘಂಟೆಗೆ ಶಂಖನಾದ… Continue Reading →
“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 07: ಭಾರತನಾಗು ! ನಮ್ಮ ರಾಷ್ಟ್ರಕ್ಕೆ ‘ಭಾರತ’ ಎಂದು ಹೆಸರು. ನಮ್ಮ ಹಿರಿಯರು ರಾಷ್ಟ್ರಕ್ಕೆ ಈ ಹೆಸರನ್ನಿಡುವಾಗ ತುಂಬಾ ಚಿಂತಿಸಿ ಈ ಹೆಸರನ್ನಿಟ್ಟರು…. Continue Reading →
“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 06: ಹಿಂಸೆಯ ಮೂಲ ರಾಮಾಯಣದಲ್ಲಿ ಬರುವ ಕಥೆಯಿದು. ದಂಡಕಾರಣ್ಯದಲ್ಲಿ ಮುನಿಯೊಬ್ಬ ಗಹನವಾದ ತಪಸ್ಸನ್ನಾಚರಿಸುತ್ತಿದ್ದ. ಅವನ ತಪಸ್ಸು ತೀವ್ರವಾದಂತೆ ಇಂದ್ರನಿಗೆ ಭಯವುಂಟಾಯಿತು. ತಪಸ್ಸಿನ ಫಲವಾಗಿ… Continue Reading →
“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 05: ಸಹವಾಸ ಅವನೊಬ್ಬ ಬಹು ದೊಡ್ಡ ಕಳ್ಳ. ಜೀವನದಲ್ಲಿ ಅದೆಷ್ಟೋ ಕಳ್ಳತನಗಳನ್ನು, ಕೊಲೆ ಸುಲಿಗೆಗಳನ್ನು ಮಾಡಿದವನು. ಪರಧನಾಪಹಾರ ಪರಪ್ರಾಣಾಪಹಾರಗಳನ್ನು ತನ್ನ ಸಹಜಸ್ವಭಾವವನ್ನಾಗಿ ಮಾಡಿಕೊಂಡವನು…. Continue Reading →
“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 04: ಸುಮ್ಮನಿರು ಓ ಮನಸ್ಸೇ! ಜ್ಞಾನಿಗಳಲ್ಲಿ “ಅವಧೂತ” ಎನ್ನುವ ಒ೦ದು ವರ್ಗವಿದೆ. ಅವಧೂತರೆ೦ದರೆ ಕೊಡವಿದವರು ಎ೦ದರ್ಥ. ಆತ್ಮಭಾವದಲ್ಲಿ ಪರಿಪೂರ್ಣವಾಗಿ ತಲ್ಲೀನರಾಗಿ ಸ೦ಸಾರವನ್ನು ಕೊಡವಿದವರು… Continue Reading →
“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 03: ಆನ೦ದ ಎಲ್ಲಿದೇ? ಸಾಯ೦ಕಾಲದ ಸಮಯ. ಮಬ್ಬುಗತ್ತಲಿನ ಮಧ್ಯದಲ್ಲಿ ಅಜ್ಜಿ ಮನೆಯ೦ಗಳದಲ್ಲಿ ಏನನ್ನೋ ಹುಡುಕುತ್ತಿದ್ದಳು. ಮೊಮ್ಮಗ ಕೇಳಿದ – “ಏನಜ್ಜಿ ಹುಡುಕುತ್ತಿದ್ದೀಯ?” ಅಜ್ಜಿ… Continue Reading →