ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಹಾಗೂ ಶ್ರೀ ರಾಮಚಂದ್ರಾಪುರ ಮಠದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಮಾಣಿಲ ಶ್ರೀಕ್ಷೇತ್ರದ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿಗಳವರ ಪತ್ರಿಕಾ ಪ್ರಕಟಣೆ.
Sri Sri Mohanadasa Swamiji of Manila Kshetra released a press-note in support of Sri Sri Raghaveshwara Bharati Maha Swamiji, Sri Ramachandrapura Matha
Title Play Download 31-07-2015 Link 01-08-2015 Link 02-08-2015 Link 03-08-2015 Link 04-08-2015 Link 05-08-2015 Link 06-08-2015 Link 07-08-2015 Link 08-08-2015 Link 09-08-2015 Link 11-08-2015 Link 12-08-2015 Link 13-08-2015 Link 14-08-2015 Link 15-08-2015 Link 16-08-2015 Link 17-08-2015 Link 18-08-2015 Link 19-08-2015… Continue Reading →
ಪತ್ರಿಕಾ ಪ್ರಕಟಣೆ- Press release: 25.9.2015 ಸ್ಪಷ್ಟೀಕರಣ: ಚಾತುರ್ಮಾಸ್ಯದ ಸಮಯದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ, ಹಾಗೂ ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಆ ಮಾತುಗಳು ಈ ಚಾತುರ್ಮಾಸ್ಯದ ಸಮಯದ್ದಾಗಿರುವುದಿಲ್ಲ, ಕೆಲವರ್ಷಗಳ ಹಿಂದೆ ಹೊಸನಗರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಕೆಲವು ಮಾಧ್ಯಮಗಳಲ್ಲಿ ಶ್ರೀಮಠವನ್ನು ಅವಹೇಳನಕಾರಿಯಾಗಿ ಬಿಂಬಿಸುತ್ತಿರುವ… Continue Reading →
ಸಹನೆ ಎಂದರೆ ದೌರ್ಬಲ್ಯವಲ್ಲ,ಅದು ಒಂದು ಸಾಮರ್ಥ್ಯ – ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಸಹನೆ ಎಂದರೆ ದೌರ್ಬಲ್ಯವಲ್ಲ, ಸಹನೆ ಅಂದರೆ ಕ್ಷಮತೆ ಎಂಬ ಅರ್ಥ ಇದೆ. ಅದು ಒಂದು ಸಾಮರ್ಥ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಶ್ರೀರಾಮಾಶ್ರಮದಲ್ಲಿ ನೆಡೆಯುತ್ತಿರುವ ಛಾತ್ರಚಾತುರ್ಮಾಸ್ಯದ ಧರ್ಮಸಭೆಯಲ್ಲಿ ಇಂದು ವಿಜ್ನಾನ ಕ್ಷೇತ್ರದಲ್ಲಿ ರಾಷ್ಟೀಯಮಟ್ಟದ ಸಾಧನೆ ಮಾಡಿದ ಮಹೇಶ್ ಕೆ… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 22/09/2015 ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಅತ್ಯುನ್ನತ ಸಾಧನೆ ಮಾಡಿದ ನಿಶಾಂತ ಶಾಸ್ತ್ರಿ ~ ಲೋಕಾರ್ಪಣೆ: : ಭಾರತೀಪ್ರಕಾಶನ ಹೊರತಂದಿರುವ ಕಥಾಸರಿತ್ಸಾಗರ ಪುಸ್ತಕ ಬಿಡುಗಡೆಗೊಂಡಿತು ~ ಸರ್ವಸೇವೆ : ಉಪ್ಪಿನಂಗಡಿ ಮಂಡಲದ ಕಬಕ, ಮಾಣಿ,… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 21/09/2015 ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಧೀರಜ್ ಏನ್ ಭಟ್ ಹಾಗೂ ಅನಘ ಭಟ್ ಇವರಿಗೆ ~ ಲೋಕಾರ್ಪಣೆ: : ಭ್ರಹ್ಮಲಿಖಿತ ಪುಸ್ತಕ ~ ಸರ್ವಸೇವೆ : ಉಪ್ಪಿನಂಗಡಿ, ಉಜಿರೆ, ಉರುವಾಲು, ವೇಣೂರು ವಲಯಗಳು… Continue Reading →