Page 71 of 292

Press Release against false allegation on Sri Sri : ಶ್ರೀ ಶ್ರೀಗಳವರ ಮೇಲಿನ ಮಿಥ್ಯಾರೋಪಕ್ಕೆ ಖಂಡನೆ

ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳ ಮೇಲಿನ ಮಿಥ್ಯಾರೋಪಕ್ಕೆ ಮಂಗಳೂರು ಹೋಬಳಿ ಪ್ರಮುಖರ ಖಂಡನೆ
Condemnation by Mangalore Mandala against false allegation on Sri Sri Raghaveshwara Bharati MahaSwamiji.

30-08-2015 – ಛಾತ್ರ ಚಾತುರ್ಮಾಸ್ಯ 31ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 30/08/2 015 ಬೆಳಗ್ಗೆ: ~ ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಎಸ್.ಎಸ್.ಎಲ್.ಸಿ.ಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ  ಕುಮಾರ್ ಅಜೇಯ ~ ಲೋಕಾರ್ಪಣೆ: ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ ‘ಗರುಡ’ ಪುಸ್ತಕ ~ ಸರ್ವಸೇವೆ :  ಬೆಂಗಳೂರು ಮಂಡಲಾಂತರ್ಗತ ರಾಜಮಲ್ಲೇಶ್ವರ, ಯಲಹಂಕ ವಲಯದವರಿಂದ ಸರ್ವಸೇವೆ ನಡೆಯಿತು. ಧರ್ಮಸಭೆ… Continue Reading →

29-08-2015 – ಛಾತ್ರ ಚಾತುರ್ಮಾಸ್ಯ 30ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 29/08/2 015 ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಚೆಸ್ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಿದ ಮುಂಬಯಿಯ ಅವತಂಶು ಭಟ್ ಇವರಿಗೆ ಛಾತ್ರಪುರಸ್ಕಾರ ನೀಡಲಾಯಿತು. ~ ಲೋಕಾರ್ಪಣೆ: ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ ‘ಗಜೇಂದ್ರಮೋಕ್ಷ’ ಪುಸ್ತಕದ ಲೋಕಾರ್ಪಣೆ ~ ಸರ್ವಸೇವೆ :  ಮುಳ್ಳೇರಿಯಾ ಮಂಡಲಾಂತರ್ಗತ ನೀರ್ಚಾಲ್, ಕುಂಬಳೆ,… Continue Reading →

30-Aug-2015 : Press Release : ಪತ್ರಿಕಾ ಪ್ರಕಟಣೆ

30-Aug-2015 : Press Release : ಪತ್ರಿಕಾ ಪ್ರಕಟಣೆ

Alakode : ಆಲಕ್ಕೋಡಿನಲ್ಲಿ ಲಾಲ್ಗುಡಿ ಸಂಗೀತ ವೃಷ್ಟಿ

ಕಾಸರಗೋಡು – ಪೆರಿಯ, 24.08.2015. ಶ್ರೀ ಸಂಸ್ಥಾನ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ದಿಗ್ದರ್ಶನದಲ್ಲಿರುವ ಪೆರಿಯ ಗೋಗಂಗಾ ಆಯುರ್ವೇದ ಪಂಚಗವ್ಯ ಚಿಕಿತ್ಸಾಲಯದ ವ್ಯವಸ್ಥಾಪಕರಾದ ಅಲಕ್ಕೋಡು ಶ್ರೀ ವಿಷ್ಣು ಹೆಬ್ಬಾರ್ ಅವರ ನಿವಾಸದಲ್ಲಿ ಜರಗಿದ ಸುಪ್ರಸಿದ್ಧ ವಯಲಿನ್ ಮಾಂತ್ರಿಕರಾದ ಲಾಲ್ಗುಡಿ ಜಯರಾಂ ಅವರ ಪುತ್ರ ಲಾಲ್ಗುಡಿ ಜಿ. ಜೆ. ಆರ್. ಕೃಷ್ಣ ಅವರ ವಯಲಿನ್… Continue Reading →

28-08-2015 – ಛಾತ್ರ ಚಾತುರ್ಮಾಸ್ಯ 29ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 28/08/2 015 ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಚಿತ್ರಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಭೂಮಿಕಾ ಭಟ್ ಇವರಿಗೆ ಛಾತ್ರಪುರಸ್ಕಾರ ನೀಡಲಾಯಿತು. ~ ಲೋಕಾರ್ಪಣೆ: ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ ‘ಗೋಕಥೆ-2’ ಪುಸ್ತಕದ ಲೋಕಾರ್ಪಣೆ ~ ಸರ್ವಸೇವೆ : ಮುಳ್ಳೇರಿಯಾ ಮಂಡಲಾಂತರ್ಗತ ಪೆರ್ಡಾಲ, ಎಣ್ಮಕಜೆ, ಪಳ್ಳತ್ತಡ್ಕ, ಚಂದ್ರಗಿರಿ… Continue Reading →

Upakarma – Raksha Bandhan : ಯಜುರುಪಕರ್ಮ – ರಕ್ಷಾಬಂಧನದ ಶುಭಾಶಯಗಳು

ಬ್ರಹ್ಮತೇಜೋಭಿವೃದ್ಧಿಗಾಗಿ ಉಪನೀತರಾದ ಎಲ್ಲರಿಗೂ ಯಜುರುಪಕರ್ಮದ ಶುಭಾಶೀರ್ವಾದಗಳು.
ಸಹೋದರ-ಸಹೋದರಿಯರು ಸಂಭ್ರಮಿಸುವ, ಭ್ರಾತೃತ್ವದ ಸಂಕೇತವಾದ ರಕ್ಷಾಬಂಧನದ ಶುಭ ಹಾರೈಕೆಗಳು.
Best wishes on the occasion of Yajur-Upakarma and Raksha Bandhan.

27-08-2015 – ಛಾತ್ರ ಚಾತುರ್ಮಾಸ್ಯ 28ನೇ ದಿನ: ವರದಿ Program Report

ಶ್ರೀ ರಾಮಾಶ್ರಮ,ಬೆಂಗಳೂರು 27/08/2 015, ಗುರುವಾರ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಗಣಿತ ಕ್ಷೇತ್ರದಲ್ಲಿ ಸಾಧನೆ ಮಾಡಿದ ವೈಷ್ಣವೀ ಇವರಿಗೆ ನೀಡಲಾಯಿತು. ~ ಸರ್ವಸೇವೆ ಮುಳ್ಳೇರಿಯಾ ಮಂಡಲಾಂತರ್ಗತ ಸುಳ್ಯ, ಈಶ್ವರಮಂಗಲ, ಗುತ್ತಿಗಾರು, ಕೊಡಗು ವಲಯದವರಿಂದ ನಡೆಯಿತು. ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್… Continue Reading →

VarMahalakshmi Wishes : ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು

ಸಮಸ್ತ ಶಿಷ್ಯವೃಂದಕ್ಕೆ ವರಮಹಾಲಕ್ಷ್ಮೀ ವ್ರತ, ಹಬ್ಬಗಳ ಸಡಗರದಲ್ಲಿ ಶುಭಾಶೀರ್ವಾದಗಳು.

25-08-2015 – ಛಾತ್ರ ಚಾತುರ್ಮಾಸ್ಯ 26ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 25/08/2015, ಮಂಗಳವಾರ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಕುಮಟಾ ಮಂಡಲದ ಧಾರೇಶ್ವರ, ಗುಡೆಅಂಗಡಿ, ಹೆಗಡೆ, ಮಿರ್ಜಾನ್ ವಲಯಗಳು ಲೋಕಾರ್ಪಣೆ: ವಾನರ ರಾಜ ಸುಗ್ರೀವ ಆಂಗ್ಲ ಕೃತಿ ಪುರಸ್ಕಾರ: ಕುಮಾರ್ ಮೈತ್ರೇಯ ಹೆಗಡೆ ಇಂದಿನ ಆಶೀರ್ವಚನ… ವಸ್ತು:… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑