Page 72 of 292

24-08-2015 – ಛಾತ್ರ ಚಾತುರ್ಮಾಸ್ಯ 25ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 24/08/2015, ಸೋಮವಾರ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಕುಮಟಾ ಮಂಡಲದ ಮೂರೂರು, ಉಪ್ಪಿನಪೊಟ್ಟಣ, ವಾಲಗಳ್ಳಿ ವಲಯಗಳು ಧರ್ಮಸಭೆ: ಬೆಂಗಳೂರು: ಸೋಮವಾರ ಗಿರಿನಗರದ ರಾಮಾಶ್ರಮದಲ್ಲಿ ನಡೆಯುತ್ತಿರುವ ಶ್ರೀರಾಘವೇಶ್ವರಭಾರತೀಶ್ರೀಗಳ ಛಾತ್ರಚಾತುರ್ಮಾಸ್ಯದ ಇಪ್ಪತ್ತೈದನೇ ದಿನದ ಧರ್ಮಸಭೆಯಲ್ಲಿ ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ ‘ಮಹಾಭಾರತ… Continue Reading →

News : ಪಥಮೇಡ ಗೋಶಾಲೆಗೆ ‘ಕಾಮದುಘಾ’ ನೆರವು – Kamadugha Help to flood effected Pathmed Goushala

ಗೋಗ್ರಾಸ ರವಾನಿಸಿದ ಶ್ರೀರಾಮಚಂದ್ರಾಪುರಮಠ ಉಚಿತ ಟ್ರಕ್‌ಸೇವೆ ಒದಗಿಸಿದ ವಿಆರ್‌ಎಲ್ ಲಾಜಿಸ್ಟಿಕ್ಸ್ ಬೆಂಗಳೂರು: ಭೀಕರ ಪ್ರವಾಹದಿಂದಾಗಿ ಹಾನಿಗೀಡಾದ ಪಥಮೇಡ ಗೋಪಾಲ ಗೋವರ್ಧನ ಗೋಶಾಲೆಯ ಗೋವುಗಳ ಸಂರಕ್ಷಣೆಗೆ ಶ್ರೀರಾಮಚಂದ್ರಾಪುರಮಠ ತನ್ನ ‘ಕಾಮದುಘಾ‘ ಯೋಜನೆ ಮೂಲಕ ನೆರವಿನಹಸ್ತ ಚಾಚಿದೆ. ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿಯವರ ಮಾರ್ಗದರ್ಶನಾನುಸಾರ ಕಾಮದುಘಾ ಯೋಜನೆ ಅಡಿ ಈಗಾಗಲೇ 10 ಟನ್ ಪಶುಆಹಾರ ಹಾಗೂ 10 ಟನ್ ಬೆಲ್ಲವನ್ನು ಸಂಗ್ರಹಿಸಿ ಆ.23ರಂದು… Continue Reading →

23-08-2015 – ಛಾತ್ರ ಚಾತುರ್ಮಾಸ್ಯ 24ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 23/08/2015, ಭಾನುವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಕುಮಟಾ ಮಂಡಲ ಬೋವಿ ಸಮಾಜದವರಿಂದ ಪಾದುಕಾಪೂಜೆ ~ ಧರ್ಮಸಭೆ: ಎಲ್ಲರೂ ಜಗತ್ತನ್ನೇ ಸರಿಪಡಿಸುತ್ತೇನೆ ಎಂದು ಮುನ್ನುಗ್ಗುತ್ತಾರೆ. ಅವರಿಗೆ ಜಗತ್ತನ್ನು ಸರಿಪಡಿಸಲು ಆಗುವುದಿಲ್ಲ. ಏಕೆಂದರೆ ಮೊದಲು ತಾವು ತಮ್ಮನ್ನು… Continue Reading →

22-08-2015: ಛಾತ್ರ ಚಾತುರ್ಮಾಸ್ಯ 23ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 22-08-2015, ಶನಿವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಬೆಂಗಳೂರು ಮಂಡಲಾಂತರ್ಗತ ಕೋರಮಂಗಲ , ವಿಜಯನಗರ ವಲಯಗಳು ಧರಮಸಭೆ: ಬೆಂಗಳೂರು: ಗಿರಿನಗರದ ರಾಮಾಶ್ರಮದಲ್ಲಿ ನಡೆಯುತ್ತಿರುವ ರಾಘವೇಶ್ವರಶ್ರೀಗಳ ಛಾತ್ರಚಾತುರ್ಮಾಸ್ಯದ ಇಪ್ಪತ್ತಮೂರನೇ ದಿನವಾದ ಶನಿವಾರ ಶ್ರೀಭಾರತೀಪ್ರಕಾಶನ ಪ್ರಕಟಪಡಿಸಿದ ‘ರಾಮಯಣ… Continue Reading →

21-08-2015: ಛಾತ್ರ ಚಾತುರ್ಮಾಸ್ಯ 22ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 21-08-2015, ಶುಕ್ರವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಇಡಗುಂಜಿಯಾ ಧರಮದರ್ಷಿಗಳು  ಡಾ|| ಜಿ. ಜಿ. ಸಭಾಹಿತರು ~ ಧರ್ಮಸಭೆ: ಗಿರಿನಗರದ ರಾಮಾಶ್ರಮದಲ್ಲಿ ನಡೆಯುತ್ತಿರುವ ರಾಘವೇಶ್ವರಶ್ರೀಗಳ ಛಾತ್ರಚಾತುರ್ಮಾಸ್ಯದ ಇಪ್ಪತ್ತೊಂದನೇ ದಿನವಾದ ಗುರುವಾರ ಶ್ರೀಭಾರತೀಪ್ರಕಾಶನ ಪ್ರಕಟಪಡಿಸಿದ ‘ಪಂಚತಂತ್ರ’… Continue Reading →

15-Aug-2015: ಭಾವ ಪೂಜೆ (Audio & Video)

Audio: Video: Facebook Comments Box

20-08-2015: ಛಾತ್ರ ಚಾತುರ್ಮಾಸ್ಯ 21ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 20-08-2015, ಗುರುವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಉಬರು ಶಿರಂಕಲ್ಲು ಸುಬ್ರಾಯ ಭಟ್ ಧರ್ಮಸಭೆ: ಗಿರಿನಗರದ ರಾಮಾಶ್ರಮದಲ್ಲಿ ನಡೆಯುತ್ತಿರುವ ರಾಘವೇಶ್ವರಶ್ರೀಗಳ ಛಾತ್ರಚಾತುರ್ಮಾಸ್ಯದ ಇಪ್ಪತ್ತೊಂದನೇ ದಿನವಾದ ಗುರುವಾರ ಶ್ರೀಭಾರತೀಪ್ರಕಾಶನ ಪ್ರಕಟಪಡಿಸಿದ ನ.ಕೃಷ್ಣಪ್ಪ ಮುಂತಾದ ಲೇಖಕರ ಲೇಖನಗಳನ್ನೊಳಗೊಂಡ… Continue Reading →

19-08-2015: ಛಾತ್ರ ಚಾತುರ್ಮಾಸ್ಯ 20ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 19-08-2015, ಬುಧವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಚಿಂಚನೂರು ಮಹಾಬಲೇಶ್ವರ ಭಟ್. ಧರ್ಮ ಸಭೆ: ಇಂದಿನಾಶೀರ್ವಚನ.. ಪ್ರಭುವಿನ ಚರಣಕ್ಕೆ ನಮನ ಪ್ರತಿಯೊಬ್ಬ ಯಶಸ್ವೀ ನಾಯಕನ ಹಿಂದೆ ನಿಷ್ಠಸೇವಕರಿರುತ್ತಾರೆ ಗುರುವು, ಪೀಠದ ಮೇಲಿದ್ದರೆ, ಪೀಠವಾಗಿ ಶಿಷ್ಯರಿರುತ್ತಾರೆ… Continue Reading →

18-08-2015: ಛಾತ್ರ ಚಾತುರ್ಮಾಸ್ಯ 19ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 18-08-2015, ಮಂಗಳವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಮಂಗಳೂರು ಮಂಡಲದ ವಿಟ್ಲ, ಕೇಪು, ಕಲ್ಲಡ್ಕ, ಕುಂದಾಪುರ ವಲಯಗಳು ~ ಯಾಗಶಾಲೆ: ಮೇಧಾ ದಕ್ಷಿಣಾ ಮೂರ್ತಿ ಹವನ ಸ್ವರ್ಣಾಕರ್ಷಣ ಭೈರವ ಹವನ ಸ್ವಯಂವರ ಪಾರ್ವತಿ ಪೂಜೆ… Continue Reading →

Mujungavu : ವಿದ್ಯಾಪೀಠದಲ್ಲಿ ರಾಮಾಯಣ ಮಾಸಾಚರಣೆ

ರಾಮಾಯಣ ಆದರ್ಶ ಕಥಾನಕ. ಅಲ್ಲಿನ ಸಹೋದರ ಪ್ರೇಮ, ಪಿತೃವಾಕ್ಯ ಪರಿಪಾಲನೆಯ ನಿದರ್ಶನಗಳು ಕಲಿಯುಗದಲ್ಲೂ ಔಚಿತ್ಯಪೂರ್ಣವಾದವುಗಳು. ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ಈ ಸಂವತ್ಸರದ ರಾಮಾಯಣ ಮಾಸಾಚರಣೆಯೂ ಕೊನೆಗೊಳ್ಳುತ್ತಿರುವುದು ಯೋಗಾಯೋಗ.

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑