Page 76 of 292

19/07/2015 : ’ಅರ್ಘ್ಯ’ ಶ್ರಮಾದಾನ ಕಾರ್ಯಕ್ರಮದ ವರದಿ

’ಅರ್ಘ್ಯ’ ಶ್ರಮಾದಾನ ಕಾರ್ಯಕ್ರಮದ ವರದಿ ’ನೀನಿತ್ತ ಬಾಳು ನಿನಗರ್ಪಿತ’ ಎಂಬ ಆಶಯದೋಂದಿಗೆ ಶ್ರೀ ರಾಮಚಂದ್ರಾಪುರಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ’ಅರ್ಘ್ಯ’ ಎಂಬ ಹೆಸರಿನೋಂದಿಗೆ ಕರೆನೀಡಿದ್ದ ಶ್ರಮಾದಾನ ಸ್ವಚ್ಛತಾ ಆಂದೋಲನಕ್ಕೆ ಗೋಕರ್ಣಮಂಡಲಾದ್ಯಂತ ನೂರಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇದಕ್ಕು ಮೋದಲು ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು, ಭಗವಂತ ನಮಗೆ ಕೊಟ್ಟ ಶಕ್ತಿಯನ್ನು… Continue Reading →

12-ಜುಲೈ-2015: ’ರಾಮಾಶ್ರಮ’ದಲ್ಲಿ ಛಾತ್ರ ಚಾತುರ್ಮಾಸ್ಯ ಪೂರ್ವಭಾವಿ ಸಭೆ

ಛಾತ್ರ ಚಾತುರ್ಮಾಸ್ಯದ ಪೂರ್ವಭಾವಿ ಸಭೆಯಲ್ಲಿ ಶ್ರೀಕಾರ್ಯದರ್ಶಿ ಮೋಹನ ಭಾಸ್ಕರ ಹೆಗಡೆ, ಮಹಾಮಂಡಲದ ಉಪಾಧ್ಯಕ್ಷರಾದ ಡಾ.ಸೀತಾರಾಮಪ್ರಸಾದ್, ಬೆಂಗಳೂರು ಮಂಡಲದ ಕಾರ್ಯದರ್ಶಿಗಳಾದ ಜಿ ಜಿ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು

ಎರಡು ವರ್ಷಗಳು ಕಳೆದರೂ – ಎರಡು ನಿಮಿಷದಷ್ಟು ಸ್ಪಷ್ಟ ನೆನಪುಗಳು

ಮಾನಸ ತೀರದ ನೀರವ ಮೌನ, ಕರ್ಕಶ ಚಳಿ, ಗಂಭೀರ ಕೈಲಾಸದ ರುದ್ರ-ರಮಣೀಯ ತಟದಲ್ಲಿ ಶ್ರೀಕರಾರ್ಚಿತ ಪೂಜೆ!
ಶಂಕರಕರಾರ್ಚಿತ ರಾಮಾದಿವಿಗ್ರಹರೂಪೀ ದೇವರು ಕೈಲಾಸ ಶಂಕರನ ಬಳಿಗೆ ತೆರಳಿ ಪೂಜೆ ಸ್ವೀಕರಿಸಿದ್ದು ಅದೇ ಮೊದಲು.

Sri Sri Photos: ಕಲಾ ಚಿತ್ರ ಗಳು

ಶ್ರೀಶ್ರೀಗಳವರ ಕಲಾ ಚಿತ್ರ ಸಂಗ್ರಹ
Sri Sri Photo – Wallpapers

Sri Sri Photos: ಶ್ರೀ ಚಿತ್ರ ಸಂಪದ

Collection of photos of HH Sri Sri Raghaveshwara Bharati Maha Swamiji
Courtesy: Gowtam B K / Gaju Hegde / Shishir Hegde

Audio Gallery : ಧ್ವನಿ ಸಂಗ್ರಹಗಳು

Audio Gallery : ಧ್ವನಿ ಸಂಗ್ರಹಗಳು

Photos: ಭಾರತೀಯ ದೇಶೀ ಗೋ ತಳಿಗಳು

Photos of Indian Indigenous cows

21-06-2015 ಶ್ರೀರಾಮಾಶ್ರಮ : ವಿಶ್ವಯೋಗ ದಿನ ವರದಿ

21-06-2015 , ಶ್ರೀರಾಮಾಶ್ರಮ : ವಿಶ್ವಯೋಗ ದಿನ ವರದಿ ಯೋಗ ಬದುಕಿಗೆ ಒಳ್ಳೆಯ ಯೋಗ ತಂದು ಕೊಡಬಲ್ಲದು, ಮನಸ್ಸಿಗೆ ವಿಶ್ರಾಂತಿ ಹಾಗು ದೇಹಕ್ಕೆ ಕ್ರಮಬದ್ಧತೆ ಯೋಗದಿಂದ ಲಭ್ಯವಾಗುತ್ತದೆ ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಹೇಳಿದರು. ವಿಶ್ವಯೋಗ ದಿನದ ಅಂಗವಾಗಿ ಶ್ರೀ ರಾಮಾಶ್ರಮದಲ್ಲಿ ನೆಡದ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀಗಳು ಎಲ್ಲಾ ವಿಷಯಗಳಿಗೂ ಮನಸ್ಸೇ ಮೂಲವಾಗಿದೆ, ಉಸಿರಾಟ… Continue Reading →

ವಿಶ್ವಯೋಗ ದಿನದ ಕುರಿತು ಶ್ರೀಸಂಸ್ಥಾನದವರ ಸಂದೇಶ

ವಿಶ್ವ ಯೋಗ ದಿನದ ಕುರಿತು ಶ್ರೀಸಂಸ್ಥಾನದವರ ವಿಶೇಷ ಸಂದೇಶಾನುಗ್ರಹ
Sri Sri’s Srimukha Sandesha on the occasion of International Yoga Day.

ಬೆಂಗಳೂರಿನಲ್ಲಿ ರಾಘವೇಶ್ವರ ಶ್ರೀ ಚಾತುರ್ಮಾಸ್ಯ -” ಛಾತ್ರ ಚಾತುರ್ಮಾಸ್ಯ”

ಬೆಂಗಳೂರಿನಲ್ಲಿ ರಾಘವೇಶ್ವರ ಶ್ರೀ  ಮನ್ಮಥ ಚಾತುರ್ಮಾಸ್ಯ 2015 – “ಛಾತ್ರ ಚಾತುರ್ಮಾಸ್ಯ” ಹೊಸನಗರ ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಮನ್ಮಥ ಸಂವತ್ಸರದ ಚಾತುರ್ಮಾಸ್ಯವು ಬೆಂಗಳೂರು ಗಿರಿನಗರದಲ್ಲಿರುವ ಶಾಖಾ ಮಠ ಶ್ರೀರಾಮಾಶ್ರಮದಲ್ಲಿ ಜು.31ರಿಂದ ಸೆ.30ರವರೆಗೆ ನಡೆಯಲಿದೆ. ಈ ವರ್ಷದ ಬಗ್ಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ರವಿವಾರ ಶ್ರೀಗಳ ಸಮ್ಮುಖದಲ್ಲಿ ಅಧಿಕೃತವಾಗಿ ಪದಾಧಿಕಾರಿಗಳನ್ನು ಘೋಷಣೆ ಮಾಡಲಾಯಿತು. ಶ್ರೀ  ಕಾರ್ಯದರ್ಶಿ ಮೋಹನ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑