“ಸಂಕ್ರಾಂತಿ ಸಂಗಮ” ಕಾರ್ಯಕ್ರಮ – ಪುತ್ತೂರು ವಲಯ ಪುತ್ತೂರು: 14.1.2015 ಬುಧವಾರ ಉಪ್ಪಿನಂಗಡಿ ಮಂಡಲದ ಪುತ್ತೂರು ನಗರ ವಲಯದಿಂದ “ಸಂಕ್ರಾಂತಿ ಸಂಗಮ”ದ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಶ್ರೀ ಪಿ. ಉದಯಕುಮಾರ, ನೂಜಿಯವರ ಬೊಳುವಾರು ಮನೆಯಲ್ಲಿ ಜರಗಿತು. ಪುತ್ತೂರು ವಲಯ ಅಧ್ಯಕ್ಷೆ ಶ್ರೀಮತಿ ವಿದ್ಯಾಗೌರೀ ಪತ್ತಡ್ಕರವರ ಅಧ್ಯಕ್ಷತೆಯಲ್ಲಿ ಪ್ರಾರಂಭವಾದ ಕಾರ್ಯಕ್ರಮವನ್ನು ಪುತ್ತೂರಿನ ಪ್ರಸಿದ್ಧ ನ್ಯಾಯವಾದಿ ಶ್ರೀ… Continue Reading →
ವಿಷಮುಕ್ತತರಕಾರೀ ಮತ್ತು ಆರೋಗ್ಯಜೀವನ ಶಿಬಿರ -ಎಣ್ಮಕಜೆ ವಲಯ ನಲ್ಕ : 13. 01 .2015. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಆಶ್ರಯದಲ್ಲಿರುವ ಮುಳ್ಳೇರ್ಯ ಮಂಡಲ ಎಣ್ಮಕಜೆ ವಲಯದ ಮಾತೃವಿಭಾಗದ ನೇತೃತ್ವದಲ್ಲಿ ನಲ್ಕ ವಾಗ್ದೆವೀ ಭಜನಾಮಂದಿರದಲ್ಲಿ “ವಿಷಮುಕ್ತತರಕಾರೀ ಮತ್ತು ಆರೋಗ್ಯಜೀವನ” ಎಂಬ ವಿಷಯದಲ್ಲಿ ಶಿಬಿರ ಜರಗಿತು. ಮಹಾಮಂಡಲದ ದಿಗ್ಧರ್ಶಕ ಮಂಡಳಿಯ ಶ್ರೀ ಬಿ.ಜಿ.ರಾಮ ಭಟ್ ಅವರು ಚಕೋತಾ ಹಣ್ಣುಗಳನ್ನು… Continue Reading →