ವಿಜಯನಗರ ವಲಯದ “ವಲಯೋತ್ಸವ “ ವಿಜಯನಗರ : 4-1-2015 ದಿನಾಂಕ 4-1-2015 ರಂದು ಭಾನುವಾರ ಶ್ರೀ ರಾಮಚಂದ್ರಾಪುರ ಮಠ, ಬೆಂಗಳೂರು ಮಂಡಲದ ವಿಜಯನಗರ ವಲಯದ “ವಲಯೋತ್ಸವ “ ಕಾರ್ಯಕ್ರಮ ವಿಜಯನಗರ ಭಾರತೀ ವಿದ್ಯಾಲಯದ ಸಭಾಂಗಣ ದಲ್ಲಿ ಜರುಗಿತು. ಶ್ರೀ ಶ್ರ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ದಿವ್ಯಸಾನ್ನಿಧ್ಯ ನೀಡಿ ಆಶೀರ್ವಚನ ನೀಡಿದರು. ಶ್ರೀಗಳು,” ಶ್ರೀ ರಾಮ ರಾವಣನ… Continue Reading →